inmudalgi
ಮೇ 29, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಎರಡನೇ ಅಲೆಯ ಆರ್ಭಟ ಮುಂದುವರೆದಿದ್ದು, ಕೊರೋನಾ ತಡೆಗಟ್ಟಲು ರಾಜ್ಯ ಸರ್ಕಾರ ಜೂನ್ 7 ರವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಒಂದು ಕಡೆ ಕೊರೋನಾ ಸೋಂಕಿನಿಂದ ಅನೇಕರು ಬಲಿಯಾಗುತ್ತಿದ್ದು, ಸೋಂಕಿತ ಬಡಪಾಯಿಗಳು ಸರಿಯಾದ ವ್ಯಾಪಾರ, ವೈಹಿವಾಟು ಸ್ಥಗಿತದಿಂದಾಗಿ ತೀವೃ ಆರ್ಥಿಕ ಸಂಕಷ್ಟವನ್ನು ಜನ ಸಾಮಾನ್ಯರು ಎದುರಿಸುತ್ತಿದ್ದಾರೆ. ಮೂಡಲಗಿ ತಾಲೂಕಿನಲ್ಲಿ ಕಳೆದ ಒಂದು ತಿಂಗಳಿಂದ ಕೊರೋನಾ …
Read More »
inmudalgi
ಮೇ 29, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: ಕರೋನಾ ಸೊಂಕಿಗೆ ತುತ್ತಾದ ಜನಸಾಮಾನ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದೇ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಈ ಆಸ್ಪತ್ರೆಗಳು ಸಂಬಂಧಿಸಿದವರಿಂದ ಚಿಕಿತ್ಸೆ ವೆಚ್ಚವನ್ನು ಬರಿಸಿಕೊಂಡಿದ್ದಾರೆ. ಸದರಿ ಹಣವನ್ನು ಆಯುಷ್ಯಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸಾ ವೆಚ್ಚವನ್ನು ಸಂದಾಯ ಮಾಡಬೇಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ, ಇದರಿಂದ ಬಡಜನರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶನಿವಾರ ಮೇ 29 …
Read More »
inmudalgi
ಮೇ 29, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕಳೆದ ಒಂದು ವರ್ಷದಿಂದ ಕರೋನಾ ಮಹಾಮಾರಿಯ ಅಟ್ಟಹಾಸಕ್ಕೆ ನಲುಗಿದ ದೇಶ ಅನಿವಾರ್ಯವಾಗಿ 2 ಭಾರಿ ಲಾಕ್ಡೌನ್ ಮಾಡಬೇಕಾಯಿತು. ಇದರ ಪರಿಣಾಮ ಉದ್ಯಮಗಳು, ವಿಮಾನ, ರೈಲು, ಬಸ್, ಟ್ರಕ್ ಸೇರಿದಂತೆ ಸಾರಿಗೆ ವ್ಯವಸ್ಥೆ, ಹೊಟೇಲ್ಗಳು, ಚಿತ್ರಮಂದಿರಗಳು, ಮಾಲ್ಗಳು, ಮದುವೆ, ಜಾತ್ರೆ ಒಟ್ಟಿನಲ್ಲಿ ದೇಶದ ಎಲ್ಲಾ ವ್ಯವಹಾರಗಳು ನಿಂತು ಹೋದವು, ಆದರೆ ಕರೋನಾ ಹಿಮ್ಮೆಟ್ಟಿಸಿ ಪ್ರತಿ ವರ್ಷಕ್ಕಿಂತ ಶೇ 10 ರಷ್ಟು ಹೆಚ್ಚು ಉತ್ಪಾದನೆ ಮಾಡಿದ ಅನ್ನದಾತನ ಕೃಷಿ ಕಾಯಕ ಮಾತ್ರ …
Read More »
inmudalgi
ಮೇ 29, 2021 Recent Posts, ತಾಲ್ಲೂಕು, ಬೆಳಗಾವಿ
ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಾಗಪ್ಪ ಶೇಖರಗೋಳ ಗೋಕಾಕ: ನಗರದ ಎನ್ಎಸ್ಎಫ್ ಅತಿಥಿ ಗೃಹದ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮುಂಗಾರು ಹಂಗಾಮಿಗೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ರೈತ ಸಂರ್ಪಕ ಕೇಂದ್ರಗಳಾದ ಗೋಕಾಕ, ಅರಭಾವಿ, ಕೌಜಲಗಿ ಹಾಗೂ ಬೀಜ ಮಾರಾಟ ಕೇಂದ್ರಗಳ ಜೊತೆಗೆ …
Read More »
inmudalgi
ಮೇ 29, 2021 Recent Posts, ತಾಲ್ಲೂಕು, ಬೆಳಗಾವಿ
ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರಿಂದ ರಕ್ತದಾನ-ಸಂಸದ ಈರಣ್ಣ ಕಡಾಡಿ ಚಾಲನೆ ಗೋಕಾಕ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಗೋಕಾಕ ನಗರದ ರೋಟರಿ ಕ್ಲಬ್ ಬ್ಲಡ್ ಬ್ಯಾಂಕ್ನಲ್ಲಿ ರಕ್ತದಾನ ಕಾರ್ಯಕ್ರಮಕ್ಕೆ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಚಾಲನೆ ನೀಡಿದರು. ಶನಿವಾರ ಮೇ 29 ರಂದು ನಗರದ ರೋಟರಿ ಕ್ಲಬ್ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು …
Read More »
inmudalgi
ಮೇ 28, 2021 Recent Posts, ತಾಲ್ಲೂಕು, ಬೆಳಗಾವಿ
ವಡೇರಹಟ್ಟಿ ಗ್ರಾಮದಲ್ಲಿ ಕೊರೋನಾ ಪರೀಕ್ಷೆ ಜರುಗಿತು. ಮೂಡಲಗಿ: ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕೊರೋನಾ ಪರೀಕ್ಷೆ ಜರುಗಿತು. ಆರೋಗ್ಯ ಇಲಾಖೆಯ ಮಹಿಳಾ ಕಿರಿಯ ಸಹಾಯಕಿ ಪಿ.ಎಫ್.ಕೋಲಕಾರ ಮಾತನಾಡಿ, ಕೋರೋನ ಮಹಾಮಾರಿ ರೋಗಕ್ಕೆ ಹೇದುರುವ ಅವಶ್ಯಕತೆ ಇಲ್ಲ, ಕೊರೋನಾ ಕುರಿತು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಮನೆಯಲ್ಲಿ ಅನುಸರಿಸಬೇಕು, ಒಂದು ವೇಳೆ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಲಕ್ಷಣಗಳ ಅನುಗನವಾಗಿ ವೈಧ್ಯಕೀಯ …
Read More »
inmudalgi
ಮೇ 28, 2021 Recent Posts, ತಾಲ್ಲೂಕು, ಬೆಳಗಾವಿ
ಯಾದವಾಡ ಕೋವಿಡ್ ಆರೈಕೆ ಕೇಂದ್ರಕ್ಕೆ ಆಹಾರ ಸಾಮಗ್ರಿ ವಿತರಣೆ ಮೂಡಲಗಿ: ತಾಲೂಕಿನ ಯಾದವಾಡ ಕೋವಿಡ್ ಆರೈಕೆ ಕೆಂದ್ರಕ್ಕೆ ಯಾದವಾಡ ಜಿ.ಪಂ ಸದಸ್ಯ ಗೊವಿಂದ ಕೊಪ್ಪದ ಮತ್ತು ಭಾರತ ಫೌಂಡೇಶ್ನದ ಯಾದವಾಡ ದಾಲ್ಮಿಯಾ ಸಿಮೆಂಟ ಕಾರ್ಖಾನೆಯಿಂದ ಆಹಾರ ಉಪಹಾರ ಮತ್ತು ಊಟದ ಸಾಮಗ್ರಿಗಳನ್ನು ಕೇಂದ್ರದ ಸಿಬ್ಬಂದಿಗೆ ಹಸ್ತಾಂತರಿಸಿದರು. ಈ ಸಮಯದಲ್ಲಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಹಾಗೂ ಯಲ್ಲಪ್ಪಗೌಡ ನ್ಯಾಮಗೌಡ, ರಾಜುಗೌಡ ಪಾಟೀಲ, ಕುಬೇರ ದಾಸರ, ಬಸವರಾಜ ಭೂತಾಳಿ, ಶಿವನಗೌಡ ಪಾಟೀಲ್, …
Read More »
inmudalgi
ಮೇ 28, 2021 Recent Posts, ತಾಲ್ಲೂಕು, ಬೆಳಗಾವಿ
ಕೋರೋನಾ ವಾರಿಯರ್ಸ್ ಗಳಿಗೆ ಮಾಸ್ಕ್ ಸೈನಿಟೇಜರ್ ವಿತರಣೆ -ಮಹಾಲಕ್ಷ್ಮೀ ಸೋಸಾಯಿಟಿ ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇಲ್ಲಿಯ ಶ್ರೀ ಮಹಾಲಕ್ಷ್ಮೀ ಸೋಸಾಯಿಟಿ ಲಿ ಮೂಡಲಗಿ ಇವರು ಮಾಸ್ಕ್ ಸೈನಿಟೇಜರ್ ವಿತರಿಸಿದರು. ಈ ಲಾಕ್ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಡಾ, ಪ್ರಕಾಶ …
Read More »
inmudalgi
ಮೇ 28, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಗ್ರಾಮ ಪಂಚಾಯತಿ ನೌಕರರನ್ನು ಕೋರೊನಾ ವಾರಿಯರ್ಸ ಅಂತಾ ಘೋಷಿಸಿ ಆದೇಶ ಮಾಡಬೇಕು ಹಾಗೂ 15 ನೇ ಹಣಕಾಸಿನ 4 ನೇ ಕಂತಿನ ಅನುದಾನ ಜಮೆ ಆಗಿದ್ದನ್ನು ಸಿಬ್ಬಂದಿ ವೇತನಕ್ಕಾಗಿ ಮೀಸಲಿಡಬೇಕು ಎಂದು ಆಗ್ರಹಿಸಿ ಮೂಡಲಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳ ಮುಂದೆ ಸಿಬ್ಬಂದಿಗಳು ಶುಕ್ರವಾರದಂದು 2ನೇ ದಿನವು ಧರಣಿ ನಡೆಸಿದರು. ಮೂಡಲಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳಿಗೆ 15 ನೇ ಹಣಕಾಸಿನ ಅನುದಾನವು ಜಮೆ ಆಗಿದ್ದು ರಾಜ್ಯ ಸರಕಾರವು …
Read More »
inmudalgi
ಮೇ 28, 2021 Recent Posts, ತಾಲ್ಲೂಕು, ಬೆಳಗಾವಿ
ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರಿಂದ ರಾಜ್ಯಾದ್ಯಂತ ರಕ್ತದಾನ ಕಾರ್ಯಕ್ರಮ- ಸಂಸದ ಈರಣ್ಣ ಕಡಾಡಿ ಮೂಡಲಗಿ: (ಬೆಳಗಾವಿ) ಕಳೆದ ಒಂದು ವರ್ಷಗಳಿಂದ ಕರೋನಾ ಮಹಾಮಾರಿಯ ಉಪಟಳದಿಂದಾಗಿ ಜನ ಜೀವನ ಅಸ್ಥವ್ಯಸ್ಥವಾಗಿದ್ದು ಅದೇ ರೀತಿ ಬ್ಲೆಡ್ ಬ್ಯಾಂಕ್ಗಳಲ್ಲಿ ಸಾಕಷ್ಟು ರಕ್ತದ ಸಂಗ್ರಹ ಇಲ್ಲದಿರುವ ಕಾರಣಕ್ಕೆ ಈ ಕರೋನಾ ಮತ್ತು ಇನ್ನಿತರ ಕಾಯಿಲೆಗಳಿಗೆ ತುತ್ತಾದ ಜನರಿಗೆ ಅವಶ್ಯಕವಾದ ರಕ್ತ ಸಂಗ್ರಹ ಇಲ್ಲದಿರುವ ಕಾರಣಕ್ಕೆ ಸಾಕಷ್ಟು ಸಾವು ನೋವು ಸಂಭವಿಸುತ್ತಿವೆ. ಈ ಹಿನ್ನಲೆಯಲ್ಲಿ ರಾಜ್ಯ …
Read More »