inmudalgi
ಮೇ 25, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಮಹಾಮಾರಿ ಕರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಂಕಲ್ಪ ತೊಟ್ಟಿರುವ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸೋಂಕಿತರಿಗೆ ಔಷಧ ಕಿಟ್ ಮತ್ತು ಗ್ರಾಪಂಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಂಗಳವಾರ ಮೇ.25ರಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಸೋಂಕಿತರಿಗೆ ಔಷಧ ಕಿಟ್ ಹಾಗೂ …
Read More »
inmudalgi
ಮೇ 24, 2021 Recent Posts, ತಾಲ್ಲೂಕು, ಬೆಳಗಾವಿ
ಪೋಲಿಸ್ ಸಿಬ್ಬಂದಿಗೆ ಉಪಹಾರ ವ್ಯವಸ್ಥೆ ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗೆ ಮತ್ತು ಯಾವುದೇ ಫಲಾಪೇಕ್ಷೆ ಇಲ್ಲದೆ ಕೋವಿಡ್ನಿಂದ ಮೃತಪಟ್ಟ ಶವಗಳನ್ನು ಅಂತ್ಯ ಸಂಸ್ಕಾರ ಮಾಡುತ್ತಿರುವ ಅಂಜುಮನ್ ಇಸ್ಲಾಂ ಕಮಿಟಿ ಯುವ ಪಡೆಗೆ, ಹಾಗೂ ಪತ್ರಕರ್ತರಿಗೆ ಇಲ್ಲಿಯ ಶಿವಲಿಂಗೇಶ್ವರ ಕ್ಯಾಂಟಿನ್ ಮಾಲಿಕ ಚನ್ನಯ್ಯಾ ನಿರ್ವಾಣಿ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿದರು. ಉಪಹಾರಅಹಾರ ವಿತರಿಸಿ ಮಾತನಾಡಿದ ಅವರು, ಈ ಲಾಕ್ಡೌನ …
Read More »
inmudalgi
ಮೇ 24, 2021 Recent Posts, ತಾಲ್ಲೂಕು, ಬೆಳಗಾವಿ
ಮೊದಲ ಹಂತದ ಲಸಿಕೆ ಪಡೆದ ಪತ್ರಕರ್ತರು ಮೂಡಲಗಿ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೊದಲ ಹಂತದ ಕೋವಿಡ್ ಲಸಿಕೆ ಪಡೆಯಲು ಪತ್ರಕರ್ತರು ಆಗಮಿಸಿ ಸರತಿ ಸಾಲಿನಲ್ಲಿ ಕುಳಿತಿರುವುದು.ಅಧ್ಯಕ್ಷ ಲಕ್ಷ್ಮಣ ಅಡಿಹುಡಿ, ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ ಹಾಗೂ ಬಳಗದ ಸದಸ್ಯರು ಇದ್ದಾರೆ.
Read More »
inmudalgi
ಮೇ 24, 2021 Recent Posts, ತಾಲ್ಲೂಕು, ಬೆಳಗಾವಿ
ವೈದ್ಯರ ನಡಿಗೆ ಹಳ್ಳಿಗಳ ಕಡೆಗೆ ವಿಶೇಷ ಕಾರ್ಯಕ್ರಮಕ್ಕೆ-ಸಂಸದ ಈರಣ್ಣ ಕಡಾಡಿ ಚಾಲನೆ ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗಿ ಕಂಡು ಬರುತ್ತಿರುವ ಕಾರಣದಿಂದ ಸರ್ಕಾರ ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಎಂಬ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಮೇ 24 ರಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಈರಣ್ಣ ಕಡಾಡಿ ಅವರು ಗ್ರಾಮದ …
Read More »
inmudalgi
ಮೇ 23, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಪಟ್ಟಣದ ಅಪ್ರಾಪ್ತ ಬಾಲಕಿಯ ಜೊತೆ ದೈಹಿಕ ಸಂಪರ್ಕ ಹೊಂದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕ ಪೊಲೀಸ್ ಅತಿಥಿಯಾಗಿದ್ದಾನೆ. ಬಾಲಕಿಯ ಜೊತೆಯಲ್ಲಿ ಎರಡು ವರ್ಷಗಳಿಂದ ದೈಹಿಕ ಸಂಪರ್ಕ ಹೊಂದಿದ್ದ ಪಟ್ಟಣದ ಶ್ರೀಕಾಂತ ಶಂಕರ ನಾಯಕ ಎಂಬಾತ ಮತ್ತೆ ದೈಹಿಕ ಸಂಪರ್ಕ ಹೊಂದಲು ಬಾಲಕಿಯನ್ನು ಕರೆದೊಯ್ಯಲು ಅವಳು ತಿರಸ್ಕರಿಸಿದ್ದರಿಂದ ಅವಳಿಗೆ ಬಡೆದು ಜೀವಬೆದರಿಕೆ ಹಾಕಿದ್ದಾನೆ. ಈ ವಿಷಯ ತಿಳಿದ ಬಾಲಕಿಯ ಮನೆಯವರು ಹಾಗೂ ಬಾಲಕಿ ಮೂಡಲಗಿ ಪೊಲೀಸ್ ಠಾಣೆಯಲ್ಲಿ …
Read More »
inmudalgi
ಮೇ 23, 2021 Recent Posts, ತಾಲ್ಲೂಕು, ಬೆಳಗಾವಿ
ಜಿಲ್ಲಾಧಿಕಾರಿಗಳೇ ಮೂಡಲಗಿಯತ್ತ ಗಮನ ಹರಿಸಿ..! ಗ್ರಾಪಂಗಳ ವ್ಯಾಪ್ತಿ 506 ಸಾವು | ಕೋವಿಡ್ದಿಂದ 123 ಸಾವು | 383 ಜನರ ಸಾವಿಗೆ ಕಾರಣವೇನು ? | ಪುರಸಭೆ, ಪ.ಪಂಚಾಯತ ವ್ಯಾಪ್ತಿ ಮಾಹಿತಿ ಕಲೆ ತಂಡ ರಚನೆ ಮೂಡಲಗಿ: ತಾಲೂಕಿನಾದ್ಯಂತ ಕೊರೋನಾ ಎರಡನೇ ಅಲೆಯ ಸೋಂಕಿಗೆ ಬಲಿಯಾದವರ ಮತ್ತು ಸಹಜ ಸ್ಥಿತಿಯಲ್ಲಿ ಬಲಿಯಾದವರ ಸಂಖ್ಯೆ ಎಷ್ಟು ಎಂಬ ಮಾಹಿತಿ ಹಾಗೂ ಸೋಂಕಿತರು ಎಷ್ಟು ಇದ್ದಾರೆ ಎಂಬುದು ಸರ್ಕಾರಕ್ಕೆ ಅಧಿಕೃತವಾಗಿ ಮಾಹಿತಿ ಇಲ್ಲವಾದರೇ …
Read More »
inmudalgi
ಮೇ 22, 2021 Recent Posts, ತಾಲ್ಲೂಕು, ಬೆಳಗಾವಿ
ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ ಆಕ್ಷಿಮೀಟರ್ ಸಹಿತ ಮಾತ್ರೆಗಳು, ಇಂಜೆಕ್ಷನ್, ಸಲಾಯನ್, ಮಾಸ್ಕ್, ಸಾನಿಟೈಸರ್ ಸಹಿತ ಉಪಯುಕ್ತ ಸಲಕರಣೆಗಳ ಹಸ್ತಾಂತರ ಬಾಲಚಂದ್ರ ಅವರ ಕಾರ್ಯಕ್ಕೆ ಎಲ್ಲಡೆ ಪ್ರಶಂಸೆ ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ …
Read More »
inmudalgi
ಮೇ 22, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕೋವಿಡ ಲಾಕಡೌನ ಸಂದರ್ಭವನ್ನು ಎಸ್.ಎಸ್.ಆರ್. ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ಸುಭಾಸ ಕುರಣಿ ದಿನಕೊಂದು ಮಹಾಮಾರಿ ಕೋರೊನ ರೋಗದ ಹಂತಗಳನ್ನು ಚಿತ್ರಗಳ ಮುಖಾಂತರ ರಚ್ಚಿದ್ದಾರೆ ಇಂತಹ ಸಂದಿಗ್ಧತೆಯಲ್ಲಿ ಅವರು ನಿತ್ಯ ಚಿತ್ರವೊಂದನ್ನು ಬಿಡಿಸಿ ಜನರಿಗೆ ಮನವರಿಕೆ ಮಾಡುತಿದ್ದಾರೆ ವ್ಯಾಟ್ಸಾಆಪ ಗ್ರುಫಗಳಲ್ಲಿ ಹಾಗು ಸಮಾಜಿಕ ಜಾಲತಾನದಲ್ಲಿ ಹಂಚಿಕೊಂಡು ಗಮನ ಸೆಳೆಯುತ್ತಿದ್ದಾರೆ. ಬೆಟ್ಟ, ಗುಡ್ಡ, ನದಿ, ಕೆರೆ, ಪ್ರಾಣಿ, ಪಕ್ಷೀಸಂಕುಲ, ಗ್ರಾಮಿಣ ಪರಿಸರ ಈ ರೀತಿಯಾದ ಚಿತ್ರಗಳನ್ನು ಬಿಡಿಸುತ್ತ ಪಕೃತಿ ಉತ್ತಮವಾಗಿದ್ದರೆ …
Read More »
inmudalgi
ಮೇ 22, 2021 Recent Posts, ತಾಲ್ಲೂಕು, ಬೆಳಗಾವಿ
ಪ್ರತಿ ಗ್ರಾಮಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಣೆ- ನಾಗಪ್ಪ ಶೇಖರಗೋಳ. ಕೊರೋನಾ ನಿಯಂತ್ರಣ ಸಂಬಂಧ ವಿವಿಧ ಗ್ರಾಮಗಳಿಗೆ ಟೀಂ ಎನ್ಎಸ್ಎಫ್ ಭೇಟಿ. ಮೂಡಲಗಿ: ಗ್ರಾಮ ಮಟ್ಟದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು ಹಿಮ್ಮೆಟ್ಟಿಸಲು ಈಗಾಗಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಅಗತ್ಯವಿರುವ ಎಲ್ಲ ಬೀಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಪ್ರತಿ ಗ್ರಾಮ ಪಂಚಾಯತಿಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಿಸಲಾಗುತ್ತದೆ ಎಂದು ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅರಭಾವಿ ಕ್ಷೇತ್ರದ …
Read More »
inmudalgi
ಮೇ 21, 2021 Recent Posts, ತಾಲ್ಲೂಕು, ಬೆಳಗಾವಿ
ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ನಂತರ ಈ ವಿಷಯ ತಿಳಿಸಿದ್ದಾರೆ. ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಇನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 14ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.
Read More »