inmudalgi
ಮೇ 4, 2021 Recent Posts, ತಾಲ್ಲೂಕು, ಬೆಳಗಾವಿ
ಮೇ.6ರಿಂದ ಮೇ.10ರ ತನಕ ಬೆಟಗೇರಿ ಸ್ವಯಂ ಪ್ರೇರಿತ ಸಂಪೂರ್ಣ ಲಾಕ್ಡೌನ್ ಬೆಟಗೇರಿ: ಮಹಾಮಾರಿ ಕರೋನಾ 2ನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇ.6ರಿಂದ ಮೇ.10 ರ ತನಕ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸ್ವಯಂ ಪ್ರೇರಿತ ಸಂಪೂರ್ಣ ಲಾಕ್ಡೌನ್ ಹಾಕಲಾಗಿದೆ ಎಂದು ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದ್ದಾರೆ. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಗ್ರಾಪಂ ಕಾರ್ಯಾಲಯದಲ್ಲಿ ಮಂಗಳವಾರ ಮೇ.4ರಂದು ಸ್ವಯಂ ಪ್ರೇರಿತ …
Read More »
inmudalgi
ಮೇ 4, 2021 Recent Posts, ತಾಲ್ಲೂಕು, ಬೆಳಗಾವಿ
ಕೋವಿಡ್ ಸೊಂಕಿತರಿಗೆ ಉಚಿತವಾಗಿ ಕೆಎಂಎಫ್ನಿಂದ 200 ಆಕ್ಸಿಜನ್ ಬೆಡ್ಗಳ ಪೂರೈಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಂಗಳೊಳಗೆ ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಬೆಡ್ಗಳ ವ್ಯವಸ್ಥೆ – ಕೆಎಂಎಫ್ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಬೆಂಗಳೂರು : ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ …
Read More »
inmudalgi
ಮೇ 1, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯಲ್ಲಿ ಕಾರ್ಮಿಕರ ದಿನಾಚರಣೆಯನ್ನು ಸರಳವಾಗಿ ಆಚರಣೆ. ಯುವ ಜೀವನ ಸೇವಾ ಸಂಸ್ಥೆ ಹಾಗೂ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಆಶ್ರಯದಲ್ಲಿ ಸ್ಥಳೀಯ ಕಾರ್ಮಿಕರಾದ ಬಸವರಾಜ ಪೋಳ, ಬೀರಪ್ಪ ಮಾಳಗಿ ಶಾನೂರ ಸನ್ನಕ್ಕಿ ಇವರನ್ನು ಶಾಲು ಹೊದಿಸಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರಾದ ಹಣಮಂತ ಗುಡ್ಲಮನಿ, ಓಂಕಾರ ಜೋತಿ ಸಂಘದ ಅಧ್ಯಕ್ಷ ಗುರು ಗಂಗನ್ನವರ, ಯುವ ಜೀವನ ಸೇವಾ ಸಂಘದ ಕಾರ್ಯದರ್ಶಿ ಬೀರು ವನಶನ್ನಿ, ಸಮರ್ಥ …
Read More »
inmudalgi
ಮೇ 1, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದರ ಜೊತೆಗೆ ವೈದ್ಯರು ಸೋಂಕಿತರಿಗೆ ದೈರ್ಯ ತುಂಬುವ ಕೆಲಸ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶನಿವಾರ ರಂದು ಗೋಕಾಕ ತಾಲೂಕಾ ಆಸ್ಪತ್ರೆಗೆ ಭೇಟಿ ನೀಡಿ, ತಾಲೂಕಾ ಅಧಿಕಾರಿಗಳ ಜೊತೆಗೆ ಕೊರೊನಾ ಸ್ಥಿತಿಗತಿ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಭೆ ನಡೆಸಿ ಮಾತನಾಡಿದ ಈರಣ್ಣ ಕಡಾಡಿ ಅವರು ಕರೋನಾ ಎರಡನೆ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಯ ಅಧಿಕಾರಿಗಳು …
Read More »
inmudalgi
ಮೇ 1, 2021 Recent Posts, ತಾಲ್ಲೂಕು, ಬೆಳಗಾವಿ
ಕರೋನಾ ಎರಡನೇ ಅಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕರೋನಾದ ಎರಡನೇ ಅಲೆಯ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹಲವಾರು ಯೋಜನೆಯನ್ನು ಜಾರಿಗೆ ತಂದಿದ್ದು ಅವುಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಶನಿವಾರ (ಮೇ.1)ರಂದು ಮೂಡಲಗಿ ನಗರದ ಸಮುದಾಯ ಆರೋಗ್ಯ ಕೇಂದ್ರದ ಕೋವಿಡ್ ಕೇರ ಸೆಂಟರ್ಗೆ ಭೇಟಿ …
Read More »
inmudalgi
ಏಪ್ರಿಲ್ 30, 2021 Recent Posts, ತಾಲ್ಲೂಕು, ಬೆಳಗಾವಿ
ಮಾಸ್ಕ್ ವಿತರಿಸಿ ಮದುವೆ ವಾರ್ಷಿಕೋತ್ಸವ ಆಚರಣೆ ಮೂಡಲಗಿ: ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಅಧ್ಯಕ್ಷ ಪುಲಕೇಶ ಸೋನವಾಲಕರ ಅವರು ತಮ್ಮ 23ನೇ ಮದುವೆ ವಾರ್ಷಿಕೋತ್ಸವವನ್ನು ಕೊರೊನಾ ಸೇನಾನಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಿಸುವ ಮೂಲಕ ಆಚರಿಸಿಕೊಂಡರು. ಪುರಸಭೆಯ ಮುಖ್ಯ ಎಂಜಿನಿಯರ್ ತಿರುಪತಿ ಎಲ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ಪುಲಕೇಶ ಸೋನವಾಲಕರ ಅವರ ಸಾಮಾಜಿಕ ಕಾಳಜಿಯು ಇತರರಿಗೆ ಮಾದರಿಯಾಗಿದೆ’ ಎಂದರು. ಪುರಸಭೆಯಲ್ಲಿ ಪೌರಕಾರ್ಮಿಕರು, ಸಿಬ್ಬಂದಿ, ಸಮುದಾಯ ಆರೋಗ್ಯ ಕೇಂದ್ರದ …
Read More »
inmudalgi
ಏಪ್ರಿಲ್ 30, 2021 Recent Posts, ತಾಲ್ಲೂಕು, ಬೆಳಗಾವಿ
ಶ್ರೀ ಬಸವೇಶ್ವರ ಸೋಸೈಟಿಗೆ 3.35 ಕೋಟಿ ರೂ ನಿವ್ಹಳ ಲಾಭ ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಶ್ರೀ ಬಸವೇಶ್ವರ ಅರ್ಬನ್ ಕೋ-ಆಫ್.ಕ್ರೆಡಿಟ್ ಸೊಸಾಯಿಟಿಯು ಆರ್ಥಿಕ ವರ್ಷ ಮಾರ್ಚ ಅಂತ್ಯಕ್ಕೆ 3 ಕೋಟಿ 35 ಲಕ್ಷ ರೂ ಲಾಭಗಳಸಿ ಪ್ರಗತಿ ಪಥದತ್ತ ಸಾಗಿದೆ ಎಂದು ಸೊಸಾಯಿಟಿ ಅಧ್ಯಕ್ಷ ಬಸವರಾಜ ಮ ತೇಲಿ ತಿಳಿಸಿದರು. ಸೋಸಾಯಿಟಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸೋಸಾಯಿಟಿಯ ಪ್ರಗತಿ ನೋಟವನ್ನು ವಿವರಿಸಿ ಸಂಘವು ಮಾರ್ಚ ಅಂತ್ಯಕ್ಕೆ 4.18 ಕೋಟಿ …
Read More »
inmudalgi
ಏಪ್ರಿಲ್ 30, 2021 Recent Posts, ತಾಲ್ಲೂಕು, ಬೆಳಗಾವಿ
ಕುರುಹಿನಶೆಟ್ಟಿ ಸೊಸಾಯಿಟಿಗೆ 2.72 ಕೋಟಿ ಲಾಭ. ಮೂಡಲಗಿ: ಇಲ್ಲಿಯ ಪ್ರತಿಷ್ಟಿತ ಕುರಹಿನಶೆಟ್ಟಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿಯು ಪ್ರಸಕ್ತ ಸಾಲಿನಲ್ಲಿ 31-03-2021 ಕ್ಕೆ ರೂ 2.72 ಕೋಟಿ ರೂ ನಿವ್ಹಳ ಲಾಭ ಗಳಿಸಿದ್ದು ಪ್ರಗತಿಪಥದತ್ತ ಮುನ್ನುಗ್ಗುತ್ತಿದೆ. ಸಂಸ್ಥೆಯು 1995 ರಲ್ಲಿ ಸ್ಥಾಪನೆಯಾಗಿ ಪ್ರಧಾನಕಛೇರಿ ಹಾಗೂ 9 ಶಾಖೆಗಳನ್ನು ಹೊಂದಿದ್ದು ಪ್ರಧಾನಕಛೇರಿ ಹಾಗೂ ಮಹಾಲಿಂಗಪೂರ ಶಾಖೆಯು ಸ್ವಂತ ಭವ್ಯವಾದ ಕಟ್ಟಡಗಳನ್ನು ಹೊಂದಿರುತ್ತದೆ. ದಿನಾಂಕ 31-3-2021 ಕ್ಕೆ ಸಂಸ್ಥೆಯು ಶೇರು ಬಂಡವಾಳ …
Read More »
inmudalgi
ಏಪ್ರಿಲ್ 30, 2021 Recent Posts, ತಾಲ್ಲೂಕು, ಬೆಳಗಾವಿ
ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ : ಎಸಿ ಬಗಲಿ ಮಲ್ಲಾಪೂರ ಪಿಜಿ, ಮೂಡಲಗಿ ಕೋವಿಡ್ ಕೇರ್ ಸೆಂಟರ್ ಜಿಲ್ಲೆಗೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಶಂಸೆ – ಬೈಲಹೊಂಗಲ ಉಪವಿಭಾಗಾಧಿಕಾರಿ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ …
Read More »
inmudalgi
ಏಪ್ರಿಲ್ 29, 2021 Recent Posts, ತಾಲ್ಲೂಕು, ಬೆಳಗಾವಿ
ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಗೆ ರೂ 60 ಲಕ್ಷ ಲಾಭ – ಸಂಸದ ಈರಣ್ಣ ಕಡಾಡಿ ಮೂಡಲಗಿ : ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ, ಇದರ ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ 60 ಲಕ್ಷ ಲಾಭಗಳಿಸಿ ಸಹಕಾರಿಯು ಪ್ರಗತಿಯಲ್ಲಿ ಸಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ, ಸಂಸದ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಏ-29 ರಂದು ಸಹಕಾರಿಯ ಸಭಾಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಡಾಡಿ ಅವರು …
Read More »