inmudalgi
ಮೇ 18, 2021 Recent Posts, ತಾಲ್ಲೂಕು, ಬೆಳಗಾವಿ
ತಹಶೀಲದಾರ ಕಚೇರಿಯಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆ ಮೂಡಲಗಿ : ಜಗತ್ತಿನ ಉದ್ಧಾರಕ್ಕಾಗಿ ಗಂಗಾ ಮಾತೆಯನ್ನೇ ಭೂಮಿಗೆ ತಂದ, ಲೋಕ ಕಲ್ಯಾಣಕ್ಕಾಗಿ ಶಿವನ ಜಟೆಯಲ್ಲಿರುವ ಗಂಗಯನ್ನೇ ಧರೆಗಿಳಿಸಿದ ಯೋಗಿ ಭರೀರಥರ ತತ್ವಾದರ್ಶಗಳು ಎಂದಿಗೂ ಪ್ರಸ್ತುತವಾಗಿವೆ ಎಂದು ಗ್ರೇಡ್ 2 ತಹಶೀಲ್ದಾರ ಶಿವಾನಂದ ಬಬಲಿ ಹೇಳಿದರು. ತಹಶೀಲ್ದಾರ ಕಚೇರಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿ ಪ್ರಯುಕ್ತ ಭಗೀರಥ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸರಳವಾಗಿ ಆಚರಿಸಿ ಮಾತನಾಡಿದರು. ಸಮಾಜ ಮುಖಂಡರಾದ ಮುಖಂಡರಾದ ಭಗವಂತ …
Read More »
inmudalgi
ಮೇ 18, 2021 Recent Posts, ತಾಲ್ಲೂಕು, ಬೆಳಗಾವಿ
ಬಾಲ ಭಗೀರಥ ಮಹರ್ಷಿಯೊಂದಿಗೆ ಮನೆಯಲ್ಲೆ ಜಯಂತಿ ಆಚರಣೆ ಮೂಡಲಗಿ: ಪತ್ರಕರ್ತ ಸುಭಾಸ ಗೊಡ್ಯಾಗೋಳ ಅವರ ಪುತ್ರ ಶ್ರೀನಿವಾಸ ಬಾಲ ಭಗೀರಥ ಮಹರ್ಷಿ ವೇಷ ತೊಟ್ಟು ಮನೆಯಲ್ಲೆ ಮಹರ್ಷಿ ಭಗೀರಥ ಜಯಂತಿ ಆಚರಿಸಿದರು.
Read More »
inmudalgi
ಮೇ 18, 2021 Recent Posts, ತಾಲ್ಲೂಕು, ಬೆಳಗಾವಿ
ನಿಧನ ವಾರ್ತೆ ಕೆಂಪಣ್ಣ ಡೊಣವಾಡ ಮೂಡಲಗಿ: ಕಲ್ಲೋಳಿಯ ಎಸ್ಆರ್ಇಎಸ್ ಕಾಲೇಜು ಇಂಗ್ಲಿಷ ಉಪನ್ಯಾಸಕ ವಡೇಹರಟ್ಟಿ ಗ್ರಾಮದ ಕೆಂಪಣ್ಣ ರಾಚಪ್ಪ ಡೊಣವಾಡ (46) ಮಂಗಳವಾರ ಬೆಳಿಗ್ಗೆ ನಿಧನರಾದರು. ಅವರು ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
Read More »
inmudalgi
ಮೇ 18, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಅಸಾದ್ಯವಾದದ್ದನ್ನು ಸಾಧ್ಯ ಮಾಡುವ ಕಠಿಣ ಪ್ರಯತ್ನಕ್ಕೆ ಭಗೀರಥ ಪ್ರಯತ್ನವೆಂದು ಕರೆಯವುದು ಜನಿಜನಿತವಾಗಿದೆ, ತನ್ನ ಗೋರ ತಪಸ್ಸಿನಿಂದ ಕುಗ್ಗದ ಚಲ ಹಾಗೂ ದೃಡಸಂಕಲ್ಪದಿಂದ ಕಾರ್ಯ ಪೂರೈಸಿ ಪಿತೃಗಳಿಗೆ ಸ್ವರ್ಗ ದೊರಕಿಸಿ ಕೊಟ್ಟ ಭಗೀರಥನ ಸಾಧನೆ ಅಸಾಮನ್ಯವೆ ಸರಿ ಎಂದು ಉಪ್ಪಾರ ಸಮಾಜದ ಹಿರಿಯರಾದ ಬಿ.ಬಿ. ಹಂದಿಗುಂದ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಆಯೊಜಿಸಿದ ಭಗೀರಥ ಜಯಂತಿಯಲ್ಲಿ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡುತ್ತ ದೇಶದಲ್ಲಿ ಕೋರೊನಾ ಹೆಚ್ಚುತ್ತಿರುವ …
Read More »
inmudalgi
ಮೇ 17, 2021 Recent Posts, ತಾಲ್ಲೂಕು, ಬೆಳಗಾವಿ
ಘಟಪ್ರಭಾ: ನಗರ ಪ್ರದೇಶಕ್ಕಿಂತ ಈಗ ಗ್ರಾಮಾಂತರ ಪ್ರದೇಶಗಳಲ್ಲಿ ಕರೋನಾ ವ್ಯಾಪಕವಾಗಿ ಹರಡುತ್ತಿದ್ದು ಪಂಚಾಯತ ಅಭಿವೃದ್ದಿ ಅಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮದ ಚುನಾಯಿತ ಪ್ರತಿನಿಧಿಗಳು ಎಲ್ಲರೂ ಜಾಗೃತರಾಗಿ ಸರ್ಕಾರದ ಕೋವಿಡ್ ನಿಯಮಗಳನ್ನು ತರುವ ಮೂಲಕ ಹಳ್ಳಿಗಳಿಂದ ಕರೋನಾ ಹಿಮ್ಮೆಟ್ಟಿಸಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಸೋಮವಾರ ಮೇ 17 ರಂದು ಅರಭಾವಿ ಸಮೀಪದ ಘಟಪ್ರಭಾ ಸಕ್ಕರೆ ಕಾರ್ಖಾನೆಯ ಪ್ರೀಯದರ್ಶನಿ ಸಭಾ ಭವನದಲ್ಲಿ …
Read More »
inmudalgi
ಮೇ 17, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ಯಾದವಡ ಗ್ರಾಮದಲ್ಲಿ ಕೊರೋನಾ ನಿಯಂತ್ರಣ ತೆಡೆಗಟ್ಟಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರಿಗೆ ಯಾದವಾಡ ಗ್ರಾಮದಲ್ಲಿ ಸೋಮವಾರದಂದು ಜಾಗೃತಿ ಮೂಡಿಸುವ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ಮಟ್ಟ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿಲಾಗಿದೆ. ಕೊರೋನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು ಎಂದು ಹೇಳಿದರು. ಸೋಂಕಿತರಿಗೆ …
Read More »
inmudalgi
ಮೇ 16, 2021 Recent Posts, ತಾಲ್ಲೂಕು, ಬೆಳಗಾವಿ
ಪೋಲಿಸ್ ಸಿಬ್ಬಂದಿಗಳಿಗೆ ಆಹಾರ ವ್ಯವಸ್ಥೆ ಮಾಡಿದ ಮೀರು ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗಳಿಗೆ ಶನಿವಾರ ಮಧ್ಯಾಹ್ನ ಇಲ್ಲಿಯ ಆಕಾಶ ಇಲೆಕ್ಟ್ರಾನಿಕ್ಸ್ ಮಾಲಿಕ ಮೀರು ಮುಲ್ಲಾ ಊಟದ ವ್ಯವಸ್ಥೆ ಮಾಡಿದರು. ಠಾಣೆಯ ಆವರಣದಲ್ಲಿ ಸಿಬ್ಬಂದಿಗಳಿಗೆ ಅಹಾರ ವಿತರಿಸಿ ಮಾತನಾಡಿದ ಅವರು, ಈ ಲಾಕ್ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿ ಕಾರ್ಯ ಶ್ಲಾಘನೀಯವಾಗಿದೆ ಎಂದರು. …
Read More »
inmudalgi
ಮೇ 16, 2021 Recent Posts, ತಾಲ್ಲೂಕು, ಬೆಳಗಾವಿ
ಪಡಿತರ ವಿತರಣೆ ಮೂಡಲಗಿ: ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಮೇ 2021ನೇ ಸಾಲಿನ ಮೂಡಲಗಿ ತಾಲೂಕಿನ ಫಲಾನುಭವಿಗಳಿಗೆ ಸರಕಾರದ ವತಿಯಿಂದ ಬಿಡುಗಡೆಯಾದ ಪಡಿತರ ಧಾನ್ಯವನ್ನು ಫಲಾನುಭವಿಗಳ ಅಂತ್ಯೋದಯ ಪಡಿತರ ಚೀಟಿಯ ಪ್ರತಿ ಕುಟುಂಬಕ್ಕೆ ಉಚಿತ 35 ಕೆಜಿ ಅಕ್ಕಿ, ಬಿಪಿಎಲ್ ಕಾರ್ಡನ್ ಪ್ರತಿ ಸದಸ್ಯರಿಗೆ 10ಕೆಜಿ ಉಚಿತ ಅಕ್ಕಿಯೊಂದಿಗೆ ಪ್ರತಿ ಕುಟುಂಬಕ್ಕೆ 2ಕೆಜಿ ಗೋದಿ, ಎಪಿಎಲ್ ಪಡಿತರ …
Read More »
inmudalgi
ಮೇ 15, 2021 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ ಜಿಲ್ಲೆಗೆ 25 ಮೆ. ಟನ್ ವಿದೇಶದ ಆಕ್ಸಿಜನ್ -ಸಂಸದ ಈರಣ್ಣ ಕಡಾಡಿ ಸ್ವಾಗತ ಮೂಡಲಗಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಮುತುವರ್ಜಿ ವಹಿಸಿ ಆಕ್ಸಿಜನ ಕೊರತೆಯನ್ನು ನೀಗಿಸಲು ರಾಜ್ಯಕ್ಕೆ 75 ಮೆ.ಟನ್ ಸಾಮಥ್ರ್ಯದ ವಿದೇಶದ ಆಕ್ಸಿಜನ್ ಟ್ಯಾಂಕರಗಳು ಬರುತ್ತಿದ್ದು, ಅದರಲ್ಲಿ ಬೆಳಗಾವಿಗೆ ಜಿಲ್ಲೆ 25 ಮೆ.ಟನ್ ಆಕ್ಸಿಜನ್ ದೊರೆತ್ತಿರುವುದು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇವೆ. ಎಂದು ರಾಜ್ಯ ಸಭಾ ಸದಸ್ಯ …
Read More »
inmudalgi
ಮೇ 15, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: ಈಗಿರುವ ತಾಲೂಕಾ ಆಸ್ಪತ್ರೆಯನ್ನು 100 ಬೆಡ್ಗಳ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸುವ ಮೂಲಕ ಬಡ ರೋಗಿಗಳಿಗೆ ಕರೋನಾ ಮಹಾಮಾರಿಯಿಂದ ಕಾಪಾಡಲು ಅನುಕೂಲ ಮಾಡಿಕೊಡಬೇಕು, ಮಹಿಳಾ ಮತ್ತು ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗವನ್ನು ಪ್ರಾರಂಭಿಸಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಶನಿವಾರ ಮೇ 15 ರಂದು ನಗರದ ಪ್ರವಾಸಿ ಮಂದಿರದಲ್ಲಿ ಕರೋನಾ 2ನೇ ಅಲೆ ನಿಯಂತ್ರಣ ಕುರಿತು ಗೋಕಾಕ ತಾಲೂಕಾ ಟಾಕ್ಸ್ಪೋರ್ಸ ಸಮಿತಿ ಸಭೆಯಲ್ಲಿ …
Read More »