inmudalgi
ಏಪ್ರಿಲ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕೊರೋನಾ ಮಹಾಮಾರಿ ಹಿಮ್ಮೆಟ್ಟಿಸಲು ಸಾಮಾಜಿಕ ಅಂತರ ಮಾಸ್ಕ್ ಉಪಯೋಗಿಸಿ ಅಗತ್ಯವಿದ್ದಲ್ಲಿ ಮಾತ್ರ ಹೋರ ಬರಬೇಕು. ಅನಗತ್ಯವಾಗಿ ತಿರಗಾಡ ಬೇಡಿ, ವಾಹನ ಸವಾರರು ಅನವಶ್ಯಕವಾಗಿ ತಿರುಗುವವರ ಮೇಲೆ ಕೊವೀಡ-19 ನಿಯಮಾನುಸಾರ ದಂಡವನ್ನು ವಿಧಿಸಲಾಗುತ್ತಿದೆ ಎಂದು ಮೂಡಲಗಿ ಪೊಲೀಸ್ ಠಾಣೆಯ ಪಿಎಸ್ಐ ಹಾಲಪ್ಪ ಬಾಲದಂಡಿ ಹೇಳಿದರು. ಅವರು ನಗರದಲ್ಲಿ ವಾರಾಂತ್ಯದ ಕೊರೋನಾ ಕರ್ಫೋ ಹಿನ್ನೆಲೆ ಎರಡನೇಯ ದಿನದಂದು ಅನವಶ್ಯಕವಾಗಿ ತಿರುಗುವವರಿಗೆ ದಂಡ ವಿಧಿಸಿ, ಸರಕಾರ ಜಾರಿಗೋಳಿಸುವ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು. …
Read More »
inmudalgi
ಏಪ್ರಿಲ್ 24, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಕರೋನಾ ಮಹಾಮಾರಿಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕಫ್ರ್ಯೂ ಜಾರಿಯಾದ ಹಿನ್ನಲೆಯಲ್ಲಿ ಶನಿವಾರ ಏ.24 ರಂದು ಬೆಟಗೇರಿ ಗ್ರಾಮದಲ್ಲಿ ಕೇವಲ ಆಸ್ಪತ್ರೆ, ಔಷಧ ಮಳಿಗೆಗಳು ಹೊರತುಪಡಿಸಿ, ಅಂಗಡಿ-ಮುಂಗಟ್ಟುಗಳನ್ನು ಬಾಗಿಲು ತೆರೆಯದೇ ಸಂಪೂರ್ಣ ಬಂದ್ ಮಾಡಲಾಗಿತ್ತು. ಎಲ್ಲ ಬೀದಿಗಳು, ಪ್ರಮುಖ ಸ್ಥಳಗಳು ಸಹ ಬೀಕೂ ಎನ್ನುತ್ತಿದ್ದವು. ಸ್ಥಳೀಯ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಕುಲಗೋಡ ಪೊಲೀಸ್ ಠಾಣೆ ಪೊಲೀಸ್ ರ ನೇತೃತ್ವದಲ್ಲಿ ಇಲ್ಲಿಯ ಪ್ರಮುಖ ಬೀದಿ, ಸ್ಥಳಗಳಲ್ಲಿ ಮಾಸ್ಕ್ ಇಲ್ಲದೇ ಓಡಾಡುವ …
Read More »
inmudalgi
ಏಪ್ರಿಲ್ 24, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕೊರೋನಾ ಮಹಾ ಮಾರಿಯಿಂದ ಜನ ಜೀವನ ಮೇಲೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ತಾಲೂಕಾಡಳಿತದಿಂದ ಸಕಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ನಿವೃತ್ತ ತಾಲೂಕಾ ವೈದ್ಯಾಧಿಕಾರಿ ಡಾ. ಆರ್.ಎಸ್ ಬೆನಚನಮರಡಿ ಹೇಳಿದರು. ಅವರು ಶನಿವಾರದಂದು ಮೂಡಲಗಿ ಹಾಗೂ ಮಲ್ಲಾಪೂರ ಪಿಜಿ ಗ್ರಾಮಗಳ ಆರೋಗ್ಯ ಕೇಂದ್ರಗಳ ನಿಗದಿನ ಕೊವೀಡ್ ಕೇಂದ್ರಗಳಿಗೆ ಭೇಟಿ ನೀಡಿ ಕೈಗೊಂಡ ಕ್ರಮಗಳನ್ನು ತಾಲೂಕಾ ತಂಡದೊಂದಿಗೆ ತೆರಳಿ ಪರಿಶೀಲಿಸಿ ಮಾತನಾಡಿದ ಅವರು, ಕೆ.ಎಮ್.ಎಫ್ ಅಧ್ಯಕ್ಷರು, ಅರಭಾಂವಿ ಶಾಸಕರಾದ …
Read More »
inmudalgi
ಏಪ್ರಿಲ್ 23, 2021 Recent Posts, ತಾಲ್ಲೂಕು, ಬೆಳಗಾವಿ
ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ ಕೊರೋನಾ ಚೈನ್ ಬ್ರೇಕ್ ಮಾಡುವುದೇ ತಮ್ಮ ಉದ್ಧೇಶ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೊರೋನಾ ಎರಡನೇ ಅಲೆ ದಿನೇ ದಿನೇ ಉಲ್ಭಣವಾಗುತ್ತಿದ್ದು, ಇದರ ಹತೋಟಿಗೆ ತರಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಇದಕ್ಕಾಗಿ ಸೋಮವಾರದಿಂದ ಮೇ 4 ರವರೆಗೆ ಸ್ವಯಂ ಪ್ರೇರಿತರಾಗಿ ಮದ್ಯಾಹ್ನ ಅಂಗಡಿಗಳನ್ನು ಬಂದ ಮಾಡಿ ಸಹಕರಿಸುವಂತೆ ಅರಭಾವಿ ಶಾಸಕ ಬಾಲಚಂದ್ರ …
Read More »
inmudalgi
ಏಪ್ರಿಲ್ 23, 2021 Recent Posts, ತಾಲ್ಲೂಕು, ಬೆಳಗಾವಿ
ಸುಣಧೋಳಿ ಜಡಿಸಿದ್ಧೇಶ್ವರ ಹಾಗು ಯಾದವಾಡ ಗಟ್ಟಿ ಬಸವೇಶ್ವರ ಜಾತ್ರೆ ಹಾಗೂ ರಥೋತ್ಸವ ಸಂಪೂರ್ಣ ರದ್ದು; ಪಿಎಸ್ಐ ಎಚ್.ಕೆ.ನರಳೆ ಬೆಟಗೇರಿ: ಮಹಾಮಾರಿ ಕರೊನಾ 2ನೇ ಅಲೆಯಿಂದ ಕರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿ ನಿಯಮಗಳನುಸಾರ ಕುಲಗೋಡ ಪೊಲೀಸ್ ಠಾಣಾ ವ್ಯಾಪಿಯ ಹಲವಾರು ಹಳ್ಳಿಗಳಲ್ಲಿ ನಡೆಯಬೇಕಿದ್ದ ಪ್ರಸಕ್ತ ವರ್ಷದ ವಿವಿಧ ಜಾತ್ರೆ ಹಾಗೂ ರಥೋತ್ಸವವನ್ನು ಸಂಪೂರ್ಣ ರದ್ದು ಮಾಡಲಾಗಿದೆ ಎಂದು ಕುಲಗೋಡ ಪೊಲೀಸ್ ಠಾಣೆ ಪಿಎಸ್ಐ …
Read More »
inmudalgi
ಏಪ್ರಿಲ್ 22, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಪಟ್ಟಣ ಧಿಡೀರ್ ಬಂದ್ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕಂಗಾಲು ದಿನಸಿ ವಸ್ತುಗಳ ಖರೀದಿಗೆ ಮುಗಿಬಿದ್ದ ಮೂಡಲಗಿ ಜನತೆ ಮೂಡಲಗಿ : ನೈಟ್ ಕರ್ಫ್ಯು ಮುಗಿಸಿ ಇವತ್ತು ಬೆಳಿಗ್ಗೆಯಿಂದ ವ್ಯಾಪಾರ ವಹಿವಾಟಿಗೆ ಮರಳಿದ ವ್ಯಾಪಾರಿಗಳಿಗೆ ಇಂದು ಮಧ್ಯಾಹ್ನ ಶಾಕೀಂಗ್ ಆದೇಶ ಎದುರಾಗಿದೆ,ಮದ್ಯಾಹ್ನ 4 ಗಂಟೆಯಿಂದಲೇ ಪೋಲೀಸರು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ತುರ್ತು ಆದೇಶ ಹೊರಡಿಸಿ ಅಗತ್ಯವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ …
Read More »
inmudalgi
ಏಪ್ರಿಲ್ 22, 2021 Recent Posts, ತಾಲ್ಲೂಕು, ಬೆಳಗಾವಿ
ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. …
Read More »
inmudalgi
ಏಪ್ರಿಲ್ 22, 2021 Recent Posts, ತಾಲ್ಲೂಕು, ಬೆಳಗಾವಿ
ಕೊವಿಡ್-19 ನಿಯಮ ಪಾಲಿಸದ ಅಂಗಡಿಕಾರರಿಗೆ ದಂಡ ಕರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಪುರಸಭೆ ಸಿಬ್ಬಂದಿ ಗುರುವಾರ ಕಾರ್ಯಾಚರಣೆ ನಡೆಸಿ ಕೊವಿಡ್-19 ನಿಯಮ ಪಾಲಿಸದ ಅಂಗಡಿಕಾರರಿಗೆ ಮತ್ತು ಮಾಸ್ಕ ಹಾಕದ 45 ಜನರಿಗೆ ತಲಾ 100 ರೂ. ರಂತೆ ದಂಡ ವಿಧಿಸಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಮಾತನಾಡಿ, ಈ ಕಾರ್ಯಾಚರಣೆ ಪ್ರತಿನಿತ್ಯ ನಡೆಯುತ್ತದೆ. ಅಂಗಡಿಕಾರರು ಹಾಗೂ ವ್ಯಾಪಾರಸ್ಥರು ಕೋವಿಡ್-19ರ ನಿಯಮ ಪಾಲನೆ ಅಗತ್ಯವಿದ್ದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸುವದು, ದೈಹಿಕ ಅಂತರ …
Read More »
inmudalgi
ಏಪ್ರಿಲ್ 22, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಕರೊನಾ 2ನೇ ಅಲೆ ಅಬ್ಬರಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿಯಂತೆ ಶನಿವಾರ ಏ.24 ಮತ್ತು ಏ.25 ಹಾಗೂ ಏ.26ರಂದು ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಅಗತ್ಯ ಸೇವೆ ಹೊರತು ಪಡಿಸಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗಿದೆ ಎಂದು ಸ್ಥಳೀಯ ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಸ್ಥಳೀಯ ಗ್ರಾಪಂ ಮತ್ತು ಪಿಎಚ್ಸಿ ಸಹಯೋಗದಲ್ಲಿ ಕರೋನಾ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ …
Read More »
inmudalgi
ಏಪ್ರಿಲ್ 21, 2021 Recent Posts, ತಾಲ್ಲೂಕು, ಬೆಳಗಾವಿ
ಜಾತ್ರೆ,ಹಬ್ಬಗಳು ದೇಶೀಯ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತವೆ ಮೂಡಲಗಿ:- ಮಾನವನ ನಾಗರೀಕತೆಯಲ್ಲಿ ಸಂಪ್ರದಾಯ ಆಚರಣೆಗಳು, ಮಹತ್ವದ ಪಾತ್ರವಹಿಸುತ್ತವೆ.ಇಂತಹ ಸಂದರ್ಭದಲ್ಲಿ ಜಾತ್ರೆ.ಹಬ್ಬಗಳು ದೇಶೀಯ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ಹಾಗೂ ಗೋಕಾಕದ ಸಿದ್ಧಾರ್ಥ ಲಲಿತಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಜಯಾನಂದ ಮಾದರ ಹೇಳಿದರು. ಸಮೀಪದ ಫುಲಗಡ್ಡಿ ಗ್ರಾಮದಲ್ಲಿ ಕಳೆದ ಸೋಮವಾರದಂದು ಶ್ರೀ ಚಂದ್ರಮ್ಮ ತಾಯಿ ಹಾಗೂ ಶ್ರೀ ಶೆಟ್ಟೆಮ್ಮದೇವಿ ಮತ್ತು ಬಬಲಾದಿ ಶ್ರೀ ಸದಾಶಿವ ಮಹಾಶಿವಯೋಗಿಗಳ ಜಾತ್ರಾ ನಿಮಿತ್ಯ ಹಮ್ಮಿಕೊಂಡಿದ್ದ ಪ್ರವಚನ …
Read More »