ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ : ಎಸಿ ಬಗಲಿ ಮಲ್ಲಾಪೂರ ಪಿಜಿ, ಮೂಡಲಗಿ ಕೋವಿಡ್ ಕೇರ್ ಸೆಂಟರ್ ಜಿಲ್ಲೆಗೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಶಂಸೆ – ಬೈಲಹೊಂಗಲ ಉಪವಿಭಾಗಾಧಿಕಾರಿ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ …
Read More »
IN MUDALGI Latest Kannada News