inmudalgi
ಏಪ್ರಿಲ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಗೆಲುವು ಖಚಿತವೆಂದು ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ನಗರದ ಹೊಸಪೇಟ ಗಲ್ಲಿಯಲ್ಲಿರುವ ಕೆಬಿಎಸ್ ನಂ 3 ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪರ ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಮತ್ತು ಮುಖಂಡರು …
Read More »
inmudalgi
ಏಪ್ರಿಲ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಂದು ತಾಲೂಕಿನ ಕಲ್ಲೊಳಿ ಪಟ್ಟಣದ ಎನ್ ಆರ್ ಪಾಟೀಲ ಪದವಿ ಕಾಲೇಜಿನ ಮತಗಟ್ಟೆಗೆ ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ಹಾಗೂ ಅವರ ಪತ್ನಿ ಸವಿತಾ ಆಗಮಿಸಿ ಮತ ಚಲಾಯಿಸಿದರು. ಮತದಾನ ಶಾಂತಿಯುತವಾಗಿ ಜರುಗಿದ ಬಗ್ಗೆ ತಿಳಿದು ಬಂದಿತು.
Read More »
inmudalgi
ಏಪ್ರಿಲ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಲ್ಲೋಳಿ ಪಟ್ಟಣದ 101 ಮತಗಟ್ಟೆಯಲ್ಲಿ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಕೋವಿಡ್ 19 ಸುರಕ್ಷತಾ ನಿಯಮಗಳನ್ನು ಪಾಲಿಸಿ ಮತಚಲಾಯಿಸಿದರು.
Read More »
inmudalgi
ಏಪ್ರಿಲ್ 16, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸಮಾನತೆಯ ಹರಿಕಾರ ಡಾ.ಬಾಬಾ ಸಾಹೇಬ ಅಂಬೇಡ್ಕೆರ ಅವರ ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮುಖಂಡ ಪ್ರಕಾಶ ಮಾದರ ಹೇಳಿದರು. ದಲಿತ ಸಂಘರ್ಷ ಸಮಿತಿ(ಸಂಯೋಜಕ) ಕಚೇರಿಯಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕೆರ ಅವರ 130 ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಅಂಬೇಡ್ಕರರು ಬಾಲ್ಯದ ಜೀವನದಲ್ಲಿ ಅನೇಕ ಅವಮಾನಗಳನ್ನು ಎದುರಿಸಿ ಉನ್ನತ ಶಿಕ್ಷಣಪಡೆದು ಹಿಂದುಳಿದ ಜನಾಂಗಕ್ಕಾಗಿ ಶ್ರಮಿಸಿದ ಮಹಾನ ವ್ಯಕ್ತಿ. ಅವರ …
Read More »
inmudalgi
ಏಪ್ರಿಲ್ 16, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಸಮೀಪದ ಮಮದಾಪೂರ ಶ್ರೀ ಮೌನಮಲ್ಲಿಕಾರ್ಜುನ ಶಿವಯೋಗಿಗಳ ಪೂರ್ವಾಶ್ರಮದ ತಾಯಿಯವರಾದ ಶತಾಯುಷಿ, ಮಾತೋಶ್ರೀ ದಿ.ತಾಯಮ್ಮ ಭೀಮರಾಯಪ್ಪ ಕಮತ ಅವರ ಶೃದ್ಧಾಂಜಲಿ ಸಭೆ ಮಮದಾಪೂರದ ಶ್ರೀಮಠದಲ್ಲಿ ರವಿವಾರ ಏ.18ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ. ಶಿರಹಟ್ಟಿಯ ಶ್ರೀ.ನಿ.ಜ.ಫಕೀರಸಿದ್ಧರಾಮ ಮಹಾಸ್ವಾಮಿಜಿ ಸಾನಿಧ್ಯ ಹಾಗೂ ನಾಡಿನ ಹರ, ಗುರು, ಚರಮೂರ್ತಿಗಳು ಸಮ್ಮುಖ ವಹಿಸಲಿದ್ದಾರೆ ಎಂದು ಸ್ಥಳೀಯ ಶ್ರೀ ಮೌನಮಲ್ಲಿಕಾರ್ಜುನ ಮಠದ ಸದ್ಬಕ್ತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.
Read More »
inmudalgi
ಏಪ್ರಿಲ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಆಸ್ಪತ್ರೆಯೊಂದರಲ್ಲಿ ಜನಿಸಿದ ಅಂಬಾನಿಯ ಮೊಮ್ಮಗನ್ನು ನೋಡಲು ಪ್ರಧಾನಿ ಮೋದಿ ಅವರಿಗೆ ಸಮಯವಿದೆ ಆದರೆ ಧರಣಿ ನಿರತ ರೈತರನ್ನು ಮಾತನಾಡಿಸಿ ಬರಲು ಇವರಿಗೆ ಸಮಯವೇ ಸಾಲುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಗ್ರಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಪಟ್ಟಣದ ಶಿವಬೋಧರಂಗ ಬ್ಯಾಂಕ ಸಂಭಾಗಣದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಮತಯಾಚಣೆ ವೇಳೆ ಮಾತನಾಡಿದ ಅವರು. ಕೇಂದ್ರ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದಿದ್ದಾರೆ. ಚುನಾವಣೆ ಸಂದರ್ಭದಲ್ಲಿ …
Read More »
inmudalgi
ಏಪ್ರಿಲ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: ಬರುವ ಶನಿವಾರದಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕು. ಕ್ಷೇತ್ರದ ಹಾಗೂ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ದಿ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಪಕ್ಷದ ಋಣ ತೀರಿಸುವಂತೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ನಗರದ ಹೊರವಲಯದಲ್ಲಿರುವ ಅಕ್ಕಮಹಾದೇವಿ ಸಭಾ ಭವನದಲ್ಲಿ ಗುರುವಾರ ಸಂಜೆ ಅರಭಾವಿ ಕ್ಷೇತ್ರದ ಮುಖಂಡರು, ಚುನಾಯಿತ ಪ್ರತಿನಿಧಿಗಳು …
Read More »
inmudalgi
ಏಪ್ರಿಲ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮನುಷ್ಯನ ಮಾನಸಿ, ದೈಹಿಕ ಹಾಗೂ ವಿಚಾರವಂತರಾಗಿಸಲು ಅತ್ಯಂತ ಉಪಯುಕ್ತವಾಗಿರುವ ಸಿದ್ಧ ಸಮಾಧಿ ಯೋಗ ಶಿಬಿರವನ್ನು ನಗರದ ಆರಾಧ್ಯ ದೈವ ಶ್ರೀ ಶಿವಬೋಧ ರಂಗ ಮಠದಲ್ಲಿ ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರ ಶಾಖೆ ಮೂಡಲಗಿ ಇವರ ಆಶ್ರಯದಲ್ಲಿ ಏ. 18 ರವಿವಾರ ಸಾಂಯಕಾಲ 6-00 ಗಂಟೆಗೆ ಪರಿಚಯ ಕಾರ್ಯಕ್ರಮ, ಏ. 19 ರಿಂದ ತರಗತಿಗಳು ಪ್ರಾರಂಭವಾಗುವದು. ಯೋಗ ಗುರುಜೀ ಅರುಣ ತಿಕೋಟಿಕರ ಗುರುಜೀ ಆಗಮಿಸಲಿದ್ದಾರೆ ಎಂದು ಸಂಘಟಕರಾದ ಪುಲಕೇಶಿ …
Read More »
inmudalgi
ಏಪ್ರಿಲ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಮಂಗಲ ಅಂಗಡಿ ಪರ ಸಂಸದ ಈರಣ್ಣ ಕಡಾಡಿ ಬಿರುಸಿನ ಪ್ರಚಾರ ಮೂಡಲಗಿ: ವಿಶ್ವಮಾನ್ಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಏ. 17 ರಂದು ಕಮಲ ಗುರ್ತಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಬಾರಿ ಅಂತರದಿಂದ ಗೆಲ್ಲಿಸಬೇಕೆಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಮತದಾರರಲ್ಲಿ ಮನವಿ ಮಾಡಿದರು. ಗುರುವಾರ ರಂದು ಮೂಡಲಗಿ ನಗರದ ಕರೆಮ್ಮಾ ವೃತ್ತದಿಂದ ಪ್ರಾರಂಭವಾದ …
Read More »
inmudalgi
ಏಪ್ರಿಲ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಪಂಚಮಸಾಲಿ ಮುಖಂಡರಿಂದ ಮುಖ್ಯಮಂತ್ರಿಗೆ ಮನವಿ ಮೂಡಲಗಿ – ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಕೇಳುವ ತಮ್ಮ ನ್ಯಾಯಯುತ ಬೇಡಿಕೆ ಬೇಗನೆ ಈಡೇರಿಸಬೇಕೆಂದು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ಕಾರ್ಯಕ್ಕಾಗಿ ಆಗಮಿಸಿದ್ದ ಸಿಎಂ ಅವರಿಗೆ ಪಂಚಮಸಾಲಿ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು. ಕೃಷಿ ಕುಟುಂಬದಿಂದ ಬಂದಿರುವ ಪಂಚಮಸಾಲಿ ಲಿಂಗಾಯತ ಸಮುದಾಯವು ಶೈಕ್ಷಣಿಕ ವಾಗಿ, …
Read More »