inmudalgi
ಜನವರಿ 30, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಪುರಸಭೆಯ ವಾರ್ಡ 17ರ ಹನುಮಾನ ದೇವಸ್ಥಾನದ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸ್ವಚ್ಛತಾ ಅಭಿಯಾನದಲ್ಲಿ ಸ್ವಚ್ಛತೆ ಮಾಡುತ್ತಿರುವರು ಲಯನ್ಸ್ ಕ್ಲಬ್ದಿಂದ ಸ್ವಚ್ಛತಾ ಅಭಿಯಾನ ಮೂಡಲಗಿ: ‘ಮನೆಯ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ರೋಗಗಳಿಂದ ಮುಕ್ತರಾಗಬೇಕು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಪುಲಕೇಶ ಸೋನವಾಲಕರ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಪುರಸಭೆಯ ವಾರ್ಡ 17ರ ಹನುಮಾನ ದೇವಸ್ಥಾನದ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ …
Read More »
inmudalgi
ಜನವರಿ 30, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶನಿವಾರ ಆಚರಿಸಿದ ಹುತಾತ್ಮ ದಿನಾಚಣೆಯಲ್ಲಿ ಪ್ರಾಚಾರ್ಯ ಡಾ. ಆರ್.ಎ. ಶಾಸ್ತ್ರೀಮಠ ಮತ್ತು ಸಿಬ್ಬಂದಿ ಗೌರವ ಸಲ್ಲಿಸಿದರು ಹುತಾತ್ಮರು ಸರ್ವಕಾಲಿಕ ಸ್ಮರಣೀಯರು ಮೂಡಲಗಿ: ‘ಭಾರತ ದೇಶದ ಸ್ವಾತಂತ್ಯಕ್ಕಾಗಿ ಅನೇಕ ಮಹನೀಯರು ಹುತಾತ್ಮರಾಗಿದ್ದು, ಅವರ ಪರಿಶ್ರಮ ಮತ್ತು ತ್ಯಾಗವು ಸರ್ವಕಾಲಿಕ ಸ್ಮರಣೀಯವಾಗಿದೆ’ ಎಂದು ಪ್ರಾಚಾರ್ಯ ಡಾ. ಆರ್.ಎ. ಶಾಸ್ತ್ರೀಮಠ ಹೇಳಿದರು. ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶನಿವಾರ ಆಚರಿಸಿದ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದ ಅವರು …
Read More »
inmudalgi
ಜನವರಿ 30, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸರಕಾರವು ಬಡ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಅನೇಕ ಸೌಲಭ್ಯಗಳಿದ್ದು ಅವುಗಳ ಉಪಯೋಗ ಪಡೆದುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಹೇಳಿದರು. ಅವರು ಪಟ್ಟಣದ ವಾರ್ಡ್ ನಂ. 5ರ ಲಕ್ಷ್ಮೀನಗರದ ಶ್ರೀ ಕರೆಮ್ಮಾ ದೇವಿ ದೇವಸ್ಥಾನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಜರುಗಿದ ‘ಭಾಗ್ಯಲಕ್ಷ್ಮೀ ಬಾಂಡ್’ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. …
Read More »
inmudalgi
ಜನವರಿ 30, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: 2008-13 ರ ಅವಧಿಯಲ್ಲಿ ಅಂದಿನ ಜಲಸಂಪನ್ಮೂಲ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್ ಯಡಿಯೂರಪ್ಪನವರ ಅವಧಿಯಲ್ಲಿ ದೂಪದಾಳ ಡ್ಯಾಂನಲ್ಲಿಯ ಹೂಳೆತ್ತುವ ಕಾರ್ಯವನ್ನು ಇಟಲಿ ಮಾದರಿಯಲ್ಲಿ ಕೈಗೊಳ್ಳುವದಾಗಿ ಹೇಳಿದ್ದರು ಆದರೆ ಸದ್ಯ ಸ್ವದೇಶಿ ಮಾದರಿಯಲ್ಲಿಯೇ ಆ ಕಾರ್ಯಮಾಡಬೇಕೆಂದು ಕಾಂಗ್ರೇಸ್ ಜಿಲ್ಲಾ ಮುಖಂಡ ಲಕ್ಕಣ್ಣ ಸವಸುದ್ದಿ ಪತ್ರಿಕಾಘೋಷ್ಠಿಯಲ್ಲಿ ಸರಕಾರಕ್ಕೆ ಆಗ್ರಹಿಸಿದರು. ಪಟ್ಟಣದ ಪ್ರೇಸ್ ಕ್ಲಬ್ನಲ್ಲಿ ಆಯೋಜಿಸಿದ್ದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ದೂಫದಾಳ ಡ್ಯಾಂನಲ್ಲಿಯ ಮಣ್ಣು …
Read More »
inmudalgi
ಜನವರಿ 29, 2021 Recent Posts, ತಾಲ್ಲೂಕು, ಬೆಳಗಾವಿ
‘ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಬೇಕು’ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ತಾಲೂಕಾ ಕಾನೂನು ಸೇವೆಗಳ ಸಮೀತಿ, ಮೂಡಲಗಿ ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಮತ್ತು ಶಿಕ್ಷಣ ಇಲಾಖೆ ಆಶ್ರಯದಲ್ಲಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾ ಭವನದಲ್ಲಿ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಜರುಗಿತು. ಸ್ಥಳಿಯ ದಿವಾಣಿ ಹಾಗೂ ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಶ ಎಸ್.ಎನ್ ಅವರು ಕಾರ್ಯಕ್ರಮ …
Read More »
inmudalgi
ಜನವರಿ 29, 2021 Recent Posts, ತಾಲ್ಲೂಕು, ಬೆಳಗಾವಿ
ಪತ್ರಕರ್ತರು ಸಮಾಜ ಗುರುತಿಸುವ ಕಾರ್ಯ ಮಾಡಬೇಕು – ಬಾಲಶೇಖರ ಬಂದಿ ಮೂಡಲಗಿ: ಪತ್ರಿಕೆ ಮತ್ತು ಪುಸ್ತಕಗಳನ್ನು ಓದುವ ಹವ್ಯಾಸದಿಂದ ಸಾಧನೆ ಸಾಧ್ಯ ಎಂದು ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಹಳ್ಳೂರ ಗ್ರಾಪಂ ಸದಸ್ಯ, ಬಿಜೆಪಿ ಮುಖಂಡ ಹನಮಂತ ತೇರದಾಳ ಅವರು ತಮ್ಮ ನಿವಾಸದಲ್ಲಿ ಮೂಡಲಗಿ ತಾಲೂಕಾ ಪ್ರೇಸ್ ಅಸೋಸಿಷಯನ್ (ಪ್ರೇಸ್ ಕ್ಲಬ್) ಗೆ ನೂತನ ಪದಾಧಿಕಾರಿಗಳಿಗೆ ಎರ್ಪಡಿಸಿದ್ದ ಸತ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಖ್ಯಾತ ಸಾಹಿತಿಗಳು, …
Read More »
inmudalgi
ಜನವರಿ 29, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹೊಸದಾಗಿ ಜಾರಿಗೆ ತಂದಿರುವ ತುರ್ತು ಕರೆ ಸಂಖ್ಯೆ 112ಕ್ಕೆ ಕರೆ ಮಾಡಿದರೆ, 112 ಸಂಖ್ಯೆ ಸಹಾಯವಾಣಿ ವಾಹನ ಕೆಲವೇ ನಿಮಿಷದಲ್ಲಿ ನಿಮ್ಮ ಬಳಿಗೆ ಬರಲಿದೆ ಎಂದು ಕುಲಗೋಡ ಪೊಲೀಸ್ ಠಾಣೆ ಎಎಸ್ಐ ಐ.ಎಮ್.ಬೇಪಾರಿ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಮತ್ತು ಮೂಡಲಗಿ ಪೊಲೀಸ್ ಠಾಣೆ ಹಾಗೂ ಕುಲಗೋಡ ಪೊಲೀಸ್ ಠಾಣೆ ಸಹಯೋಗದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶುಕ್ರವಾರ ಜ.29 …
Read More »
inmudalgi
ಜನವರಿ 29, 2021 Recent Posts, ತಾಲ್ಲೂಕು, ಬೆಳಗಾವಿ
ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸಿ ಸಿಪಿಆಯ್ ವೆಂಕಟೇಶ ಮುರನಾಳ ಮೂಡಲಗಿ : ಸರಕಾರದಿಂದ ರೂಪಿಸಿದ ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು ವಾಹನಗಳನ್ನು ಚಲಿಸುವಾಗ ರಸ್ತೆ ಬದಿಗಳಲ್ಲಿ ಅಳವಡಿಸಿದ ಸಂಚಾರಿ ನಿಯಮಗಳನ್ನು ಪಾಲಿಸುವದರೊಂದಿಗೆ ನಿಮ್ಮ ಸುರಕ್ಷತೆಯ ಜೊತೆಗೆ ನಿಮ್ಮ ಕುಟುಂಬ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು ಅವಶ್ಯವಿದೆ. ಇಂದು ಯುವಕರು ಸರಿಯಾದ ವಾಹನಗಳ ನಿರ್ವಹಣೆಯ ನಿಯಗಳನ್ನು ಪಾಲಿಸದೆ ಮತ್ತೊಬ್ಬರ ಜೀವಕ್ಕೆ ಹಾನಿ …
Read More »
inmudalgi
ಜನವರಿ 28, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಮಕ್ಕಳು ಬೆಳೆಸಿದಂತೆ ಬೆಳೆಯುವಂತಹ ಗುಣವುಳ್ಳವರು. ಅದ್ದರಿಂದಲೇ ಸಣ್ಣವರಿರುವಾಗಲೇ ಉತ್ತಮ ಗುಣಗಳನ್ನು ಒಳ್ಳೆಯ ಪರಿಸರದಲ್ಲಿ ಬೆಳೆಸಬೇಕು. ಅವೇ ಗುಣಗಳು ಜೀವನದುದ್ದಕ್ಕೂ ಇದ್ದು ದೇಶದ ಭವಿಷ್ಯವನ್ನು ಉಜ್ಜಲ ಗೊಳಿಸುವ ನಾಗರಿಕರು ನಿರ್ಮಾಣವಾಗುವರು ಎಂದು ಬಿ.ಬಿ. ಹಂದಿಗುಂದ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರ ಹಾಗೂ ಎಲ್.ವಾಯ್.ಅಡಿಹುಡಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಂಜುನಾಥ ಮೋಟಾರ ಡ್ರೈವಿಂಗ್ ಸೂಲ್ಕ್ ಇವುಗಳ ವಾರ್ಷಿಕೊತ್ಸವ ಸಭೆಯಲ್ಲಿ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡುತ …
Read More »
inmudalgi
ಜನವರಿ 28, 2021 Recent Posts, ತಾಲ್ಲೂಕು, ಬೆಳಗಾವಿ
ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು. ಅವರ …
Read More »