ಮೂಡಲಗಿ : ಮಕ್ಕಳು ಬೆಳೆಸಿದಂತೆ ಬೆಳೆಯುವಂತಹ ಗುಣವುಳ್ಳವರು. ಅದ್ದರಿಂದಲೇ ಸಣ್ಣವರಿರುವಾಗಲೇ ಉತ್ತಮ ಗುಣಗಳನ್ನು ಒಳ್ಳೆಯ ಪರಿಸರದಲ್ಲಿ ಬೆಳೆಸಬೇಕು. ಅವೇ ಗುಣಗಳು ಜೀವನದುದ್ದಕ್ಕೂ ಇದ್ದು ದೇಶದ ಭವಿಷ್ಯವನ್ನು ಉಜ್ಜಲ ಗೊಳಿಸುವ ನಾಗರಿಕರು ನಿರ್ಮಾಣವಾಗುವರು ಎಂದು ಬಿ.ಬಿ. ಹಂದಿಗುಂದ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರ ಹಾಗೂ ಎಲ್.ವಾಯ್.ಅಡಿಹುಡಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಂಜುನಾಥ ಮೋಟಾರ ಡ್ರೈವಿಂಗ್ ಸೂಲ್ಕ್ ಇವುಗಳ ವಾರ್ಷಿಕೊತ್ಸವ ಸಭೆಯಲ್ಲಿ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡುತ …
Read More »
IN MUDALGI Latest Kannada News