ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸಿ ಸಿಪಿಆಯ್ ವೆಂಕಟೇಶ ಮುರನಾಳ ಮೂಡಲಗಿ : ಸರಕಾರದಿಂದ ರೂಪಿಸಿದ ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು ವಾಹನಗಳನ್ನು ಚಲಿಸುವಾಗ ರಸ್ತೆ ಬದಿಗಳಲ್ಲಿ ಅಳವಡಿಸಿದ ಸಂಚಾರಿ ನಿಯಮಗಳನ್ನು ಪಾಲಿಸುವದರೊಂದಿಗೆ ನಿಮ್ಮ ಸುರಕ್ಷತೆಯ ಜೊತೆಗೆ ನಿಮ್ಮ ಕುಟುಂಬ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು ಅವಶ್ಯವಿದೆ. ಇಂದು ಯುವಕರು ಸರಿಯಾದ ವಾಹನಗಳ ನಿರ್ವಹಣೆಯ ನಿಯಗಳನ್ನು ಪಾಲಿಸದೆ ಮತ್ತೊಬ್ಬರ ಜೀವಕ್ಕೆ ಹಾನಿ …
Read More »
IN MUDALGI Latest Kannada News