inmudalgi
ಡಿಸೆಂಬರ್ 29, 2020 Recent Posts, ತಾಲ್ಲೂಕು, ಬೆಳಗಾವಿ
ಧರ್ಮೇಗೌಡರ ನಿಧನಕ್ಕೆ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ ಗೋಕಾಕ: ವಿಧಾನ ಪರಿಷತ್ತಿನ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನಕ್ಕೆ ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದ ಧರ್ಮೇಗೌಡರು ವಿಧಾನ ಪರಿಷತ್ತಿನ ಉಪಸಭಾಪತಿಗಳಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನದಿಂದ ಒಬ್ಬ ಆತ್ಮೀಯ ಗೆಳೆಯನೊಬ್ಬನನ್ನು ಕಳೆದುಕೊಂಡಂತಾಗಿದೆ. ಧರ್ಮೇಗೌಡರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ನೀಡಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು …
Read More »
inmudalgi
ಡಿಸೆಂಬರ್ 29, 2020 Recent Posts, ತಾಲ್ಲೂಕು, ಬೆಳಗಾವಿ
ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಅಕ್ಬರ್ ಪೀರಜಾದೆ ಆಯ್ಕೆ ಮೂಡಲಗಿ: ಕರ್ನಾಟಕ ಜನಸೇವಾ ಪತ್ರಕರ್ತ ಸಂಘ ರಿ, ಮೂಡಲಗಿ, ಪದಾಧಿಕಾರಿಗಳ ಸಭೆ ಗುಲಾರ್ಪೂರದಲ್ಲಿ ನಡೆಯಿತು. ಈ ವೇಳೆ ಸಂಘದ ಪದಾಧಿಕಾರಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷರಾಗಿ ಅಕ್ಬರ್ ಪೀರಜಾದೆ, ಉಪಾಧ್ಯಕ್ಷರಾಗಿ ಮಹಾದೇವ ನಡುವಿನಕೇರಿ, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಮಗದಮ್ಮ, ಸಹಕಾರ್ಯದರ್ಶಿಯಾಗಿ ಶಿವಾನಂದ ಹಿರೇಮಠ, ಖಜಾಂಚಿಯಾಗಿ ಅಲ್ತಾಫ್ ಹವಾಲ್ದಾರ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸುಧಾಕರ ಉಂದ್ರಿ, ಶಿವಾನಂದ ಮರಾಠೆ, ಹಾಗೂ ಸಂಘದ …
Read More »
inmudalgi
ಡಿಸೆಂಬರ್ 27, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಧ್ಯೇಯ ವ್ಯಾಖ್ಯೆವಾಗಿರುವಂತಹ ಸಂಘಟನೆ, ಸುರಕ್ಷೆ, ಸಂಸ್ಕಾರ, ಈ ಮೂರು ಕಾರ್ಯಗಳ ಜಾರಿಗಾಗಿ ಪಣ ತೊಟ್ಟಿರುವ ಭಜರಂಗದಳದ ಯುವ ಕಾರ್ಯಕರ್ತರ ಶ್ರಮ ಶ್ಲಾಘನೀಯವಾದದ್ದು ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು. ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಡಿ. 27 ರಂದು ಶ್ರೀ ಮಾರುತಿ ದೇವರ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಭಜರಂಗದಳ …
Read More »
inmudalgi
ಡಿಸೆಂಬರ್ 27, 2020 Recent Posts, ತಾಲ್ಲೂಕು, ಬೆಳಗಾವಿ
ಬನವಾಸಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಶೇ.79.13ರಷ್ಟು ಮತದಾನ ಬನವಾಸಿ: ಬನವಾಸಿ ಗ್ರಾಮ ಪಂಚಾಯತ್ನ 5 ವಾರ್ಡ್ಗಳ 18ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆ ಶಾಂತಿಯುತವಾಗಿ ನಡೆಯಿತು. ಪಟ್ಟಣದಲ್ಲಿ ಒಟ್ಟು 5597 ಮತದಾರರಲ್ಲಿ 4429 ಮತದಾರರು ಮತ ಚಲಾಯಿಸಿದ್ದು ಶೇ 79.13ರಷ್ಟು ಮತದಾನವಾಗಿದೆ. ಮುಂಜಾನೆ 7 ಕ್ಕೆ 7 ಬೂತ್ಗಳಲ್ಲಿ ಪ್ರಾರಂಭವಾದ ಮತದಾನವೂ ಆರಂಭದಲ್ಲಿಯೇ ಚುರುಕುಗೊಂಡು ಮಧ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿ ಮಧ್ಯಾಹನದ ನಂತರ ವೇಗ ಪಡೆಯಿತು. ಮತದಾರು ಸರತಿಸಾಲಿನಲ್ಲಿ ನಿಂತು ಮತದಾನದ …
Read More »
inmudalgi
ಡಿಸೆಂಬರ್ 26, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಕಾರ್ಯಚಟುವಟಿಕೆಗಳ ಪರಿವೀಕ್ಷಣೆ ಭೇಟ್ಟಿ ನೀಡಿದ ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಡಾ. ಗಿರೀಶ ಕುಚಿನಾಡ ಮಾತನಾಡಿದರು ‘ನಿಸ್ವಾರ್ಥದ ಸಮಾಜ ಸೇವೆಯು ಅಮೂಲ್ಯವಾದದ್ದು’ ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಲ್ಲಿ ದೊರೆಯುವ ಸಂತೋಷಕ್ಕೆ ಬೆಲೆಕಟ್ಟಲಿಕ್ಕಾಗದು’ ಎಂದು ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಡಾ. ಗಿರೀಶ ಕುಚಿನಾಡ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರಕ್ಕೆ ಭೇಟ್ಟಿ ನೀಡಿ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದ ನಂತರ ಶಿವಬೋಧರಂಗ ಕೋ.ಆಫ್. ಕ್ರೆಡಿಟ್ …
Read More »
inmudalgi
ಡಿಸೆಂಬರ್ 26, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳ ಚುನಾವಣೆಯ ಮಸ್ಟರಿಂಗ್ ದಿನದಂದು ಮತಗಟ್ಟೆಗಳಿಗೆ ತೆರಳಲು ಸಜ್ಜಾಗಿ ಸಾಲಾಗಿ ನಿಂತಿರುವ ಬಸ್ಗಳು ತಹಶೀಲ್ದಾರ್ ಡಿ.ಜಿ. ಮಹಾತ್ ಅವರ ಹಗಲಿರಳು ಪರಿಶ್ರಮ ಮೂಡಲಗಿಯಲ್ಲಿ ಯಶಸ್ಸಿಗೊಂಡ ಚುನಾವಣೆ ಪ್ರಕ್ರಿಯೆ ಮೂಡಲಗಿ: ಮೂಡಲಗಿ ತಾಲ್ಲೂಕಿನ ಗ್ರಾಮ ಪಂಚಾಯ್ತಿಯ ಚುನಾವಣೆಯ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರವನ್ನು ಮೂಡಲಗಿಯಲ್ಲೆಯೇ ಸ್ಥಾಪಿಸಿದ್ದು, ಈ ಬಾರಿ ಗಮನಸೆಳೆಯಿತು. ಹೊಸ ತಾಲ್ಲೂಕು ನಿರ್ಮಾಣವಾದ ಮೇಲೆ ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಮೂಡಲಗಿಯ ತಹಶೀಲ್ದಾರ್ ಕಚೇರಿಯಿಂದ ಯಶಸ್ಸಿಯಾಗಿ ನಡೆಯಿತು. …
Read More »
inmudalgi
ಡಿಸೆಂಬರ್ 26, 2020 Recent Posts, ತಾಲ್ಲೂಕು, ಬೆಳಗಾವಿ
ರೈತಪರ ಕಾಳಜಿಯುಳ್ಳ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಹೇಳಿಕೆ ಮೂಡಲಗಿ: ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆ ಜಾರಿಗೆ ತಂದಿದ್ದು ರೈತರು ಭಯ ಪಡುವ ಅಗತ್ಯವಿಲ್ಲ, ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನ ಶ್ಲಾಘೀಸಿದ್ದಾರೆ. ಅರಭಾವಿ ಪಟ್ಟಣದಲ್ಲಿ ಶನಿವಾರ ಡಿ. 26 ರಂದು ಹನುಮಂತ ದೇವರ ದರ್ಶನ ಪಡೆದು, …
Read More »
inmudalgi
ಡಿಸೆಂಬರ್ 26, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಮನುಷ್ಯನ ಅಂತರಂಗದ ಅಜ್ಞಾನದ ಕತ್ತಲೆಯನ್ನು ಹೊಡೆದು ಓಡಿಸುವುದೇ ಈ ಕಾರ್ತಿಕ ದೀಪೋತ್ಸವ, ಈ ಹಿನ್ನೆಲೆಯಲ್ಲಿ ತಾಲೂಕಿನ ಹಳ್ಳೂರ ಗ್ರಾಮದ ಮೂರು ಗ್ರಾಮಗಳ ದೇವತೆಯಾದ ಮಹಾಲಕ್ಷ್ಮೀಯ ಕಾರ್ತಿಕೋತ್ಸವ ನಿಮಿತ್ಯ ಭಕ್ತರು ಅತ್ಯಂತ ಭಕ್ತಿ ಭಾವದಿಂದ ದೀಪಗಳನ್ನು ಹಚ್ಚಿ ಭಕ್ತಿ ಪರಾಕಾಷ್ಠೆಯನ್ನು ಮೆರೆದಿದ್ದಾರೆ. ಶುಕ್ರವಾರ ರಾತ್ರಿ ಒಂದಕ್ಕಿಂತ ಒಂದು ಅಂದವಾಗಿ ಬೆಳಗುತ್ತಿರುವ ದೀಪಗಳು, ಭಕ್ತಿಭಾವದಿಂದ ದ್ವೀಪಗಳನ್ನು ಹಚ್ಚುತ್ತಿರುವ ಭಕ್ತರು ವಿವಿಧ ತರಹದ ದೀಪಗಳು ನೋಡುಗರ ಕಣ್ಮನ ಸೇಳೆದವು. ಶನಿವಾರ ಬೆಳಗ್ಗೆಯಿಂದಲೇ …
Read More »
inmudalgi
ಡಿಸೆಂಬರ್ 26, 2020 Recent Posts, ತಾಲ್ಲೂಕು, ಬೆಳಗಾವಿ
ಪಕ್ಷಕ್ಕಾಗಿ ಯುವಕರು ಶ್ರಮಿಸಿ, ಸಂಘಟನೆಯತ್ತ ಒಲವು ತೋರಲಿ-ಡಾ: ಬಾಳಿಕಾಯಿ ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಠಿಯ ನಾಯಕತ್ವದಿಂದ ಇಡೀ ಪ್ರಪಂಚವೇ ನಮ್ಮ ರಾಷ್ಟ್ರದತ್ತ ನೋಡುತ್ತಿದೆ, ಹೀಗಾಗಿ ಮೋದಿ ಅವರು ಪ್ರಪಂಚದ ಶಕ್ತಿಶಾಲಿ ಪ್ರಧಾನಿಯಾಗಿದ್ದಾರೆ. ರಾಷ್ಟ್ರದ ಉದ್ದಗಲಕ್ಕೂ ಬಿಜೆಪಿ ಬೇರೂರಿದ್ದು, ರಾಷ್ಟ್ರದ ಸಮಗ್ರ ಪ್ರಗತಿ ಅದು ಬಿಜೆಪಿಯಿಂದ ಮಾತ್ರವೇ ಸಾಧ್ಯವೆಂದು ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ತಿಳಿಸಿದರು. ಶುಕ್ರವಾರದಂದು ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿ …
Read More »
inmudalgi
ಡಿಸೆಂಬರ್ 26, 2020 Recent Posts, ತಾಲ್ಲೂಕು, ಬೆಳಗಾವಿ
ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ …
Read More »