inmudalgi
ಡಿಸೆಂಬರ್ 26, 2020 Recent Posts, ತಾಲ್ಲೂಕು, ಬೆಳಗಾವಿ
ಎಸ್ಡಿಎ, ಎಫ್ಡಿಎ ನೋಂದ ಅಭ್ಯರ್ಥಿಗಳಿಂದ ಶಾಸಕರಿಗೆ ಮನವಿ ಸಲ್ಲಿಕೆ ಗೋಕಾಕ: 2017 ಸಾಲಿನ ಎಸ್ಡಿಎ ಹಾಗೂ ಎಫ್ಡಿಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ನಿರ್ದೇಶಿಸುವಂತೆ ಆಗ್ರಹಿಸಿ ಅರಭಾವಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ನೊಂದ ಅಭ್ಯರ್ಥಿಗಳು ಮನವಿ ಸಲ್ಲಿಸಿದರು. ಶನಿವಾರದಂದು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಸೇರಿದ ಆಕಾಂಕ್ಷಿ ಅಭ್ಯರ್ಥಿಗಳು 2017ನೇ ಸಾಲಿನ ಎಸ್ಡಿಎ ಹಾಗೂ ಎಫ್ಡಿಎ ಪರೀಕ್ಷೆಗಳಲ್ಲಿ ಆಯ್ಕೆಯಾಗಿರುವ ನಮಗೆ ಕೂಡಲೇ …
Read More »
inmudalgi
ಡಿಸೆಂಬರ್ 25, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕ್ರೀಡಾ ಪಟುಗಳು ಕ್ರೀಡಾ ಮನೋಭಾವನೆಯಿಂದ ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡೆಯಲ್ಲಿ ಸೋತರು ಸಹ ಜೀವನದಲ್ಲಿ ಗೆಲುವ ಗುರಿ ಹೊಂದಬೇಕು ಎಂದು ವೆಂಕಟೇಶ ಆಸ್ಪತ್ರೆಯ ಡಾ.ವೀಣಾ ಕನಕರಡ್ಡಿ ಹೇಳಿದರು. ಅವರು ಪಟ್ಟಣದಲ್ಲಿ ದ್ವಿತೀಯ ಬಾರಿಗೆ ಜೀಸಸ್ ಕಬಡ್ಡಿ ಹಾಗೂ ಎಮ್.ವಾಯ್.ಎಫ್ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ದಿ.ಶ್ರೀಮತಿ ಭಿಮವ್ವಾ ಲ.ಜಾರಕಿಹೊಳಿ ಅವರ ಸ್ಮರಣಾರ್ಥವಾಗಿ ಮತ್ತು ಕ್ರಿಸ್ ಮಸ್ ಹಾಗೂ ಹೊಸ ವರ್ಷ ಅಂಗವಾಗಿ ಹಮ್ಮಿಕೊಂಡ ಹೊನಲು ಬೆಳಕಿನ ಪುರುಷರ …
Read More »
inmudalgi
ಡಿಸೆಂಬರ್ 25, 2020 Recent Posts, ತಾಲ್ಲೂಕು, ಬೆಳಗಾವಿ
ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಮಾತನಾಡಿದ ಕಡಾಡಿ. ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ …
Read More »
inmudalgi
ಡಿಸೆಂಬರ್ 25, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ರೈತರ ಮತ್ತು ಬಡವರ ಕಲ್ಯಾಣಕ್ಕಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ 9 ಕೋಟಿ ರೈತ ಬಂಧುಗಳಿಗೆ ರೂ. 18.000 ಸಾವಿರ ಕೋಟಿ ರೂ. ಗಳನ್ನು ರೈತರ ಬ್ಯಾಂಕ ಖಾತೆಗಳಿಗೆ ಇಂದು ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನ ಶ್ಲಾಘೀಸಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಡಿ. 25 ರಂದು ಶ್ರೀ ಸತ್ಯಸಾಯಿ ಮಂದಿರದಲ್ಲಿ …
Read More »
inmudalgi
ಡಿಸೆಂಬರ್ 24, 2020 Recent Posts, ತಾಲ್ಲೂಕು, ಬೆಳಗಾವಿ
ಕಲ್ಲೋಳಿ ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸನ್ಮಾನ್ ದಿನಾಚರಣೆ ಮೂಡಲಗಿ: ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಮಂದಿರದಲ್ಲಿ ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸನ್ಮಾನ್ ದಿನಾಚರಣೆಯನ್ನು ಡಿ.25 ರಂದು ಮುಂಜಾನೆ 10 ಗಂಟೆಗೆ ನಡೆಯಲಿದೆ. ಮಾಜಿ ಪ್ರಧಾನಿ, ಅಜಾತಶತ್ರು. ದಿ ಅಟಲ್ ಬಿಹಾರಿ ವಾಜಪೇಯ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪಾಂಜಲಿಯನ್ನು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ನಡೆಸಿಕೊಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ …
Read More »
inmudalgi
ಡಿಸೆಂಬರ್ 24, 2020 Recent Posts, ತಾಲ್ಲೂಕು, ಬೆಳಗಾವಿ
ಯಾದವಾಡದಲ್ಲಿ ಐಟಿಐ ವಿದ್ಯಾರ್ಥಿಗಳ ಕ್ಯಾಂಪಸ ಸಂದರ್ಶನ ಮೂಡಲಗಿ: ಯಾದವಾಡದಲ್ಲಿ ದಾಲ್ಮಿಯಾ ಭಾರತಫೌಂಢೇಶನ ಮತ್ತು ಸಾಮ್ರಾಟ್ ಐಟಿಐ ಕಾಲೇಜು ಆಶ್ರಯದಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಜರುಗಿತು. ಕ್ಯಾಂಪಸದಲ್ಲಿ ಗ್ರಾಮ ವಿಕಾಸ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಗಿರೀಶ ಮತ್ತಿಕೋಪ್ಪ ಅವರು ಮಾತನಾಡಿ, ವೇಗಾ ಸಂಸ್ಥೆಯ ಕೆಲಸದ ಮಾಹಿತಿ ವಿವರಿಸಿದರು. ದಾಲ್ಮಿಯಾ ಆರತಫೌಂಢೇಶನ ಹಿರಿಯ ಕಾರ್ಯಕ್ರಮಾಧಿಕಾರಿ ಚೇತನ ವಾಘಮೋರೆ ಮಾತನಾಡಿ, ಕೆಲಸದಲಿನ ಶಿಸ್ತು ಹಾಗೂ ಕೆಲಸ ಪಡೆಯುವಲ್ಲಿ ವೈಯಕ್ತಿಕ ಸಾಮಥ್ರ್ಯದ ಕುರಿತು ವಿವರಸಿದರು. …
Read More »
inmudalgi
ಡಿಸೆಂಬರ್ 24, 2020 Recent Posts, ತಾಲ್ಲೂಕು, ಬೆಳಗಾವಿ
ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ನಂದಿನಿಯಿoದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ. ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿoದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ …
Read More »
inmudalgi
ಡಿಸೆಂಬರ್ 23, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಮೂಡಲಗಿ ತಾಲೂಕಾ ಘಟಕದ ಪದಾಧಿಕಾರಿಗಳ ಚುನಾವಣೆಯಲ್ಲಿ ಪದಾಧಿಕಾರಿಗಳ ಆಯ್ಕೆಯು 2020-25ರ ಅವಧಿಗೆ ಅವಿರೋಧವಾಗಿ ನಡೆದಿದ್ದು ಲಕ್ಷ್ಮಣ ಮುದಕಪ್ಪ ಬಡಕಲ್ ತಾಲೂಕಾ ನೂತನ ಅಧ್ಯಕ್ಷರಾಗಿ ಮತ್ತು ಎ.ಪಿ.ಪರಸನ್ನವರ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಬುಡನ್ಸಾಬ್ ಡಾಂಗೆ ಮತ್ತು ಎಂ.ಎಂ.ಕಳಸನ್ನವರ ಉಪಾಧ್ಯಕ್ಷರಾಗಿ, ಬಿ.ಬಿ.ಕೆವಟಿ ಖಜಾಂಚಿ, ಬಿ.ಎಲ್.ನಾಯಿಕ ಮತ್ತು ಆರ್.ಎಂ.ಹುಣಶ್ಯಾಳ್ಕರ ಸಹಕಾರ್ಯದರ್ಶಿ, ವಾಯ್.ಡಿ.ಜಲ್ಲಿ ಮತ್ತು ವಿದ್ಯಾಶ್ರೀ ಎಂ. ಪೂಜಾರಿ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ …
Read More »
inmudalgi
ಡಿಸೆಂಬರ್ 23, 2020 Recent Posts, ತಾಲ್ಲೂಕು, ಬೆಳಗಾವಿ
ಕ್ರಿಸ್ಮಸ್ ಹಬ್ಬ ಶಾಂತಿ ಹಾಗೂ ಪ್ರೀತಿಯ ಪ್ರತೀಕ- ನಾಗಪ್ಪ ಶೇಖರಗೋಳ. ಗೋಕಾಕ ದೇವರನ್ನು ಪೂರ್ಣ ಮನಸ್ಸಿನಿಂದ ಆತ್ಮ ಹಾಗೂ ಸತ್ಯದಿಂದ ಆರಾಧಿಸುವ ಏಸು ಕ್ರಿಸ್ತನ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಯುವ ಮುಖಂಡ ನಾಗಪ್ಪ ಶೇಖರಗೋಳ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ತಾಲೂಕಾ ಕ್ರೈಸ್ತ ಸಮುದಾಯ ಟ್ರಸ್ಟ್ ಏರ್ಪಡಿಸಿದ್ದ ಕ್ರಿಸಮಸ್ ಹಬ್ಬದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಪ್ರಪಂಚವು ಸುಂದರವಾಗಿ ಕಂಡಾಗ ಮಾತ್ರ ಪ್ರತಿ ಮನುಕುಲವು ದೈವ ಸ್ವರೂಪಿಯಾಗುತ್ತದೆ …
Read More »
inmudalgi
ಡಿಸೆಂಬರ್ 23, 2020 Recent Posts, ತಾಲ್ಲೂಕು, ಬೆಳಗಾವಿ
ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆಜಿಎಲ್ಬಿಸಗೆ 2400, ಜಿಆರ್ಬಿಸಿಗೆ 2000, ಸಿಬಿಸಿ ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ …
Read More »