inmudalgi
ಜನವರಿ 9, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಮೂಡಲಗಿ ತಾಲೂಕ ಸಮೀತಿಯ ಕಾರ್ಯಕರ್ತರು ಕೇಂದ್ರ-ರಾಜ್ಯ ಸರ್ಕಾರ ರೈತ ಹಾಗೂ ಕಾರ್ಮಿಕರ ವಿರೋಧಿ ಮಸೂಗಳನ್ನು ವಾಪಸ್ಸ್ ಪಡೆಯಬೇಕೆಂದು ಒತ್ತಾಯಿಸಿ ಪಟ್ಟಣದ ಬಿಒಒ ಕಾರ್ಯಲಯದ ಹತ್ತಿರ ಲಕ್ಷ್ಮಣರಾವ್ ಜಾರಕಿಹೊಳಿ ಉದ್ಯಾನವನದಲ್ಲಿ ಪತ್ರಿಭಟ್ಟಿಸಿ ಮೂಡಲಗಿ ತಾಲೂಕಾ ತಾಪಂ ಹಾಗೂ ತಹಶೀಲ್ದಾರ ಕಛೇರಿಯ ಅಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಸಿಐಟಿಯು ನೀಡಿದ ಅಖಿಲ ಭಾರತ ಮುಷ್ಠರ ಹಿನ್ನಲೆಯಲ್ಲಿ ತಾಲೂಕಿನ ಅಂಗನವಾಡಿ, ಕರ್ನಾಟಕ …
Read More »
inmudalgi
ಜನವರಿ 9, 2021 Recent Posts, ತಾಲ್ಲೂಕು, ಬೆಳಗಾವಿ
ದಾಲ್ಮೀಯಾ ದೀಕ್ಷಾದಿಂದ ಉಚಿತ ಕೌಶಕ್ಯ ಅಭ್ಯವೃದ್ಧಿ ಶಿಕ್ಷಣ ತರಬೇತಿಗೆ ಚಾಲನೆ ಮೂಡಲಗಿ: ದೇಶದಲ್ಲಿ ತಾಂಡವಾಡುತ್ತಿರು ನಿರುದ್ಯೋಗ ಸಮಸ್ಯೆಗಳನ್ನು ಹೊಗಲ್ಲಾಡಿಸಲು ಕೈಗಾರಿಕೆಗಳು ಅಭಿವೃದ್ದಿ ಹೊಂದಿದರೆ ಮಾತ್ರ ಸಾಧ್ಯ, ನಿರುದ್ಯೋಗ ಸಮಸ್ಯೆಯನ್ನು ಹೊಗಲ್ಲಾಡಿಸಲು ದಾಲ್ಮೀಯಾ ಭಾರತ ಫೌಂಡೇಶನದಿಂದ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಶಿಕ್ಷಣವನ್ನು 3 ತಿಂಗಳ ಕಾಲ ಉಚಿತವಾಗಿ ತರಬೇತಿ ನೀಡಲಾಗುತ್ತಿದೆ ಎಂದು ದಾಲ್ಮೀಯಾ ಸಿಮೆಂಟ ಕಾರ್ಖಾನೆಯ ಯಾದವಾಡ ಘಟಕದ ಮುಖ್ಯಸ್ಥ ಪ್ರಭಾತಕುಮಾರ ಸಿಂಗ್ ಹೇಳಿದರು. ಅವರು ಮೂಡಲಗಿ ತಾಲ್ಲೂಕಿನ ಯಾದವಾಡದ ದಾಲ್ಮೀಯಾ …
Read More »
inmudalgi
ಜನವರಿ 9, 2021 Recent Posts, ತಾಲ್ಲೂಕು, ಬೆಳಗಾವಿ
ಅಖಿಲ ಕರ್ನಾಟಕ ಲಿಂಗಾಯತ ಕಂಬಾರ-ಬಡಿಗೇರ ಕ್ಷೇಮಾಭಿವೃದ್ಧಿ ಸಂಘ ಬೆಳಗಾವಿ, ಮೂಡಲಗಿ ತಾಲೂಕ ಘಟಕ ಉದ್ಘಾಟಣೆ ಮೂಡಲಗಿ: ಅಖಿಲ ಕರ್ನಾಟಕ ಲಿಂಗಾಯತ ಕಂಬಾರ-ಬಡಿಗೇರ ಕ್ಷೇಮಾಭಿವೃದ್ಧಿ ಸಂಘ ಬೆಳಗಾವಿ ಆಶ್ರಯದಲ್ಲಿ ಮೂಡಲಗಿ ತಾಲೂಕ ಘಟಕ ಉದ್ಘಾಟನಾ ಸಮಾರಂಭ ಪಟ್ಟಣದ ಲಕ್ಷ್ಮೀ ನಗರದ ಕರೇಮ್ಮಾ ದೇವಿ ಸ್ಥಾನದಲ್ಲಿ ಜರುಗಿತು. ಸಮಾರಂಭದ ಸಾನಿಧ್ಯ ವಹಿಸಿದ ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿಗಳು ಮಾತನಾಡಿ, ಮೂಡಲಗಿ ತಾಲೂಕ ಸಂಘವನ್ನು ಪ್ರಾರಂಭಿಸಿರುವುದು ಶಾಘನೀಯವಾದ್ದು, ಸಂಘಟಕರು ಆರಂಭ ಶೂರರಾಗದೆ …
Read More »
inmudalgi
ಜನವರಿ 8, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ತಾಲ್ಲೂಕಿನ ಹೊಸಟ್ಟಿ ಗ್ರಾಮದಲ್ಲಿ ಗಂಗಮ್ಮತಾಯಿ ಸಿದ್ದಪ್ಪ ನಾಯಿಕ ಅವರ ಪುಣ್ಯಸ್ಮರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಕರ್ನಲ್ ಪರುಶರಾಮ ನಾಯಿಕ ಹಾಗೂ ವಿದ್ಯಾರ್ಥಿಗಳು ಮತ್ತು ಪಾಲಕರು ಚಿತ್ರದಲ್ಲಿರುವರು ಕರ್ನಲ್ ಡಾ. ಪರುಶರಾಮ ನಾಯಿಕ ಅಭಿಮತ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ದೊರೆಯಲಿ ಮೂಡಲಗಿ: ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವುದರಿಂದ ಸಮಾಜಕ್ಕೆ ಬಹುದೊಡ್ಡ ಕೊಡುಗೆಯಾಗುತ್ತದೆ. ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸಬಾರದು’ ಎಂದು ಕರ್ನಲ್ ಡಾ. ಪರುಶರಾಮ ನಾಯಿಕ ಹೇಳಿದರು. ತಾಲ್ಲೂಕಿನ …
Read More »
inmudalgi
ಜನವರಿ 8, 2021 Recent Posts, ತಾಲ್ಲೂಕು, ಬೆಳಗಾವಿ
ಶಿವಾಪೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಿಣಾಭಿವೃದ್ದಿ ಯೋಜನೆ ಹಾಗೂ ಶಿವಾಪೂರ ಗ್ರಾಮ ಪಂಚಾಯತ ಇವುಗಳ ಸಂಯುಕ್ತ ಆಶ್ರಯದಲ್ಲಿ ಶುದ್ದಗಂಗಾ ನೀರಿನ ಘಟಕದ ಉದ್ಘಾಟನೆ ಮೂಡಲಗಿ – ನೀರಿನ ಘಟಕಗಳನ್ನು ಲಾಭಕೋಸ್ಕರ ಮಾಡುತ್ತಿಲ್ಲಾ ಕೇವಲ ಜನರಿಗೆ ಉತ್ತಮ ಆರೋಗ್ಯ ಉಳಿಸಿಕೋಳ್ಳಲು ನೀರನ್ನು ಶುದ್ದಿಕರಿಸಿ ಕೋಡುತ್ತಿದ್ದೆವೆ, ಮೂಡಲಗಿ ತಾಲೂಕಿನ ಕುಲಗೋಡ, ನಾಗನೂರ ಸೇರಿ ಮೂರನೇಯ ಘಟಕ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಸಂಘ ರಚನೆ ಮಾಡುವದರ ಆರ್ಥೀಕ ವವ್ಯಸ್ಥೆ ಸುದಾರಣೆಗೋಸ್ಕರ ಬ್ಯಾಂಕಿನ ಮೂಲಕ …
Read More »
inmudalgi
ಜನವರಿ 7, 2021 Recent Posts, ತಾಲ್ಲೂಕು, ಬೆಳಗಾವಿ
ಬನವಾಸಿಯಲ್ಲಿ ಸುರಿದ ಅಕಾಲಿಕ ಮಳೆ ರೈತರಿಗೆ ಹಾನಿ ಬನವಾಸಿ: ಬನವಾಸಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಗುರುವಾರ ಮುಂಜಾನೆ ಅಕಾಲಿಕ ಮಳೆಯಾಗಿದ್ದು ರೈತರ ಹುಲ್ಲಿನ ಬಣವೆ, ಅಡಿಕೆ, ಶುಂಠಿ ಮಳೆ ನೀರಿಗೆ ಸಿಲುಕಿ ಅಪಾರ ಹಾನಿ ಸಂಭವಿಸಿದೆ. ಬನವಾಸಿ ಹಾಗೂ ಸುತ್ತಲಿನ ಭಾಶಿ, ಮೊಗವಳ್ಳಿ, ಅಜ್ಜರಣಿ, ಗುಡ್ನಾಪೂರ, ಕಂತ್ರಾಜಿ, ಮುತಾಳಕೊಪ್ಪ, ದಾಸನಕೊಪ್ಪ ಸೇರಿದಂತೆ ಇನ್ನೂ ಕೆಲ ಭಾಗಗಳಲ್ಲಿ ಮುಂಜಾನೆ ಎರಡು ಗಂಟೆಗಳ ಕಾಲ ಮಳೆಯಾಗಿರುವುದು ಕಂಡುಬಂದಿದೆ. ಅಕಾಲಿಕ ಮಳೆಯಿಂದಾಗಿ ರೈತರ ಹುಲ್ಲಿನ …
Read More »
inmudalgi
ಜನವರಿ 7, 2021 Recent Posts, ತಾಲ್ಲೂಕು, ಬೆಳಗಾವಿ
ಕುಲಗೋಡ ಕುಡಿಯುವ ನೀರಿಗಾಗಿ 1 ಕೋಟಿ 29 ಲಕ್ಷ ಕುಲಗೋಡ:ಜಿಲ್ಲಾ ಪಂಚಾಯತ ಮತ್ತು ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಅಡಿಯಲ್ಲಿ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಪೈಪ್ ಲೈನ್ ಕಾಮಗಾರಿಗೆ ಇಂದು ಮುಂಜಾನೆ ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ಹಾಗೂ ಗ್ರಾಮೀಣ ನೀರು ಸರಬರಾಜ ಮತ್ತು ನೈರ್ಮಲ್ಯ ಇಲಾಖೆ ಐ.ಎಂ ದಪೇದಾರ ಭೂಮಿ ಪೂಜೆ ನೆರವೆರಿಸಿದರು. ಈ ಸಂದರ್ಭದಲ್ಲಿ ಜಿ.ಪಂ …
Read More »
inmudalgi
ಜನವರಿ 6, 2021 Recent Posts, ತಾಲ್ಲೂಕು, ಬೆಳಗಾವಿ
ಬನವಾಸಿ: ಸಮಾಜದಲ್ಲಿ ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕಬೇಕಾದರೆ ಮನೆ ಮನಸ್ಸುಗಳ ಜೊತೆಗೆ ಧಾರ್ಮಿಕ ಕೇಂದ್ರಗಳು ಸ್ವಚ್ಛವಾಗಿರಬೇಕಾಗಿದ್ದು ಅನಿವಾರ್ಯ ಎಂದು ಶ್ರೀ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಬನವಾಸಿ ವಲಯ ಮೇಲ್ವೀಚಾರಕ ಉಮೇಶ ಹೇಳಿದರು. ಅವರು ಶ್ರೀ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯಿಂದ ಬುಧವಾರ ಹಮ್ಮಿಕೊಂಡಿದ್ದ ಶ್ರದ್ದಾ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮದಲ್ಲಿ ಉಂಚಳ್ಳಿಯ ಲೋಕನಾಥೇಶ್ವರ ದೇವಸ್ಥಾನ ಸ್ವಚ್ಚಗೊಳಿಸಿ ಮಾತನಾಡುತ್ತ, ಧರ್ಮಸ್ಥಳಕ್ಕೆ ಸ್ವಚ್ಚ ಧಾರ್ಮಿಕ ನಗರಿ ಎಂಬ ಪ್ರಶಸ್ತಿ ಲಭಿಸಿದ ವರುಷದಿಂದ ಪೂಜ್ಯರ ಆಶಯದಂತೆ ಗ್ರಾಮದ ಎಲ್ಲಾ …
Read More »
inmudalgi
ಜನವರಿ 6, 2021 Recent Posts, ತಾಲ್ಲೂಕು, ಬೆಳಗಾವಿ
ಅಂಜುಮನ್ ಕಮೀಟಿಯಿಂದ ಉಚಿತ ಅಂಬ್ಯುಲೆನ್ಸ ಸೇವೆ, ವಿವಿಧ ಕ್ಷೇತ್ರದ ಸಾಧಕರಿಗೆ ಸತ್ಕಾರ ಮೂಡಲಗಿ: ಅರಭಾಂವಿ ಶಾಸಕ ಹಾಗೂ ಕೆ ಎಮ್ ಎಪ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನ ಹಾಗೂÀ ಅವರ ಪ್ರೋತ್ಸಹದಿಂದ ಇಲ್ಲಿಯ ಅಂಜುಮನ ಕಮೀಟಿಯು ವಿವಿಧ ಜನಪರ ಕಾರ್ಯ ಮಾಡುತ್ತಿದ್ದು ಬಡ ಜನತೆಗೆ ಆರ್ಥಿಕ ಸಹಾಯ,ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಹೆಚ್ಚಿನ ವ್ಯಾಸಾಂಗಕ್ಕೆ ಧನ ಸಹಾಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ದಾಪುಗಾಲು ಇಡುತ್ತಿದ್ದು ಈಗ ಬಡ ಜನತೆಗಾಗಿಯೆ …
Read More »
inmudalgi
ಜನವರಿ 5, 2021 Recent Posts, ತಾಲ್ಲೂಕು, ಬೆಳಗಾವಿ
ಇಂದು ದಾಲ್ಮೀಯಾ ದೀಕ್ಷಾದಿಂದ ಹೊಸ ಕೋರ್ಸ್ಗೆ ಚಾಲನೆ ಮೂಡಲಗಿ: ತಾಲ್ಲೂಕಿನ ಯಾದವಾಡದ ದಾಲ್ಮೀಯಾ ಭಾರತ ಸಿಮೆಂಟ್ನ ಧೀಕ್ಷಾ ಸಂಘಟನೆ ಅಡಿಯಲ್ಲಿ ಜ. 6ರಂದು ಮಧ್ಯಾಹ್ನ 4ಕ್ಕೆ ಸಾರ್ಮಾಟ ಐಟಿಐ ಕಾಲೇಜುದಲ್ಲಿ 3 ತಿಂಗಳ ಅವಧಿ ಉಚಿತ ಅಸಿಸ್ಟಂಟ್ ಎಲೆಕ್ಟ್ರೀಸಿಯನ್ ಕೋರ್ಸ್ದ ಪ್ರಾರಂಭೋತ್ಸವ ಜರುಗಲಿದೆ. ಸಾರ್ಮಾಟ ಐಟಿಐ ಕಾಲೇಜು ಅಧ್ಯಕ್ಷ ಅಶೋಕ ಲಗಮಪ್ಪಗೋಳ ಸಮಾರಂಭದ ಅಧ್ಯಕ್ಷತೆವಹಿಸುವರು, ಮುಖ್ಯ ಅತಿಥಿಗಳಾಗಿ ದಾಲ್ಮೀಯಾ ಸಿಮೆಂಟ್ ಭಾರತ ಲಿಮಿಟೆಡ್ನ ಮುಖ್ಯಸ್ಥರಾದ ಪ್ರಭಾತಕುಮಾರ ಸಿಂಗ್ ಮತ್ತು ದಾಲ್ಮೀಯ …
Read More »