inmudalgi
ಡಿಸೆಂಬರ್ 14, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಮೀಪದ ಪಟಗುಂದಿ ಗ್ರಾಮದ ಸುರೇಶ ಕಲ್ಲಪ್ಪ ನಾಯ್ಕ ಅವರನ್ನು ಆಯ್ಕೆಗೋಳಿಸಿ ರಾಜ್ಯಾಧ್ಯಕ್ಷ ಗುಡ್ಡೆಗೌಡರು ನೇಮಕಗೋಳಿಸಿ ಆದೇಶ ಹೊರಡಿಸಿದ್ದಾರೆ. ಗುರುತರವಾಗಿ ಜವಾಬ್ದಾರಿ ವಹಿಸಿಕೊಂಡು ಸಂಘಟನೆಯ ಎಲ್ಲ ಮುಖಂಡರನ್ನು ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳ ಬೇಕು. ರೈತರ ಏಳ್ಗೆಗಾಗಿ ನಿಸ್ಪಕ್ಷಪಾಥವಾಗಿ ಶ್ರಮವಹಿಸಬೇಕು. ರೈತರಿಗೆ ಕೃಷಿ ಚಟುವಟಿಕೆಯಲ್ಲಿ ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ನಂಬಿಕೆಯ ರೀತಿಯಲ್ಲಿ ಕಾರ್ಯನಿರ್ವಹಿಸ ಬೇಕು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.
Read More »
inmudalgi
ಡಿಸೆಂಬರ್ 14, 2020 Recent Posts, ತಾಲ್ಲೂಕು, ಬೆಳಗಾವಿ
ಶಿಕ್ಷಕರು ಮತ್ತು ಇಲಾಖೆಯ ಸಂಪರ್ಕದ ಕೊಂಡಿಯಾಗಿ ಶಿಕ್ಷಕರ ಸಂಘ ಶ್ರಮಿಸಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ನಿರ್ದೇಶಕರನ್ನು ಅಭಿನಂದಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ …
Read More »
inmudalgi
ಡಿಸೆಂಬರ್ 13, 2020 Recent Posts, ತಾಲ್ಲೂಕು, ಬೆಳಗಾವಿ
ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಆಯ್ಕೆಯ ಪ್ರಮಾಣ ಪತ್ರ ವಿತರಿಸಿದ ಜಿಲ್ಲಾ ಸಂಚಾಲಕ ರವೀಂದ್ರ ಸಣ್ಣಕ್ಕಿ ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ವಿವಿಧ ಸಮಿತಿಯ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ ಪಟ್ಟಣ ಗಂಗಾನಗರದ ಡಾ: ಅಂಬೇಡ್ಕರ ಭವನದಲ್ಲಿ ಶನಿವಾರದಂದು ಜರುಗಿತು ಪದಾಧಿಕಾರಿಗಳ ಆಯ್ಕೆ: ತಾಲೂಕಾ ಗೌರವಾಧ್ಯಕ್ಷ-ಮರೇಪ್ಪ ವಾಯ್.ಮರೆಪ್ಪಗೋಳ, ಸಂಚಾಲಕ-ಯಲ್ಲಪ್ಪ ಸಂ.ಸಣ್ಣಕ್ಕಿ, ಸಂಘಟನಾ ಸಂಚಾಲಕರು- ಲಕ್ಕಪ್ಪ ಯ.ತೆಳಗಡೆ, ಸುರೇಶ ದೇ.ಸಣ್ಣಕ್ಕಿ, ಸಹ ಸಂಚಾಲಕರು-ಸಿದ್ದಪ್ಪ ಯ.ಹಾದಿಮನಿ, …
Read More »
inmudalgi
ಡಿಸೆಂಬರ್ 11, 2020 Recent Posts, ತಾಲ್ಲೂಕು, ಬೆಳಗಾವಿ
ಗೋಶಾಲೆಯ ಗೋವುಗಳಿಗೆ ಪೂಜೆ,ಸಂಭ್ರಮ ಮೂಡಲಗಿ: ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ ಹಿನ್ನೆಲೆಯಲ್ಲಿ ಅರಭಾಂವಿ ಮಂಡಲ ಬಿಜೆಪಿ ಹಾಗೂ ವಿಶ್ವ ಹಿಂದು ಪರಷತ್ ವತಿಯಿಂದ ಇಲ್ಲಿಯ ಶ್ರೀ ಶಿವಬೋಧರಂಗ ಮಠದ ಆವರಣದಲ್ಲಿರುವ ಗೋಶಾಲೆಯ ಗೋವುಗಳಿಗೆ ಪೂಜೆ ಸಲ್ಲಿಸಿ ಸರಕಾರವನ್ನು ಅಭಿನಂದಿಸಿ ಸಂಭ್ರಮಿಸಿದರು ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷತನ ತಾಲೂಕಾ ಅಧ್ಯಕ್ಷ ಪ್ರಕಾಶ ಮಾದರ ಮಾತನಾಡಿ, ಈ ಹಿಂದೆ ಬಿಜೆಪಿ ಸರಕಾರ ಮಾಡಿದ್ದ ಮಸೂಧೆಯನ್ನು ಕಾಂಗ್ರೇಸ ಸರಕಾರ ತಗೆದು ಹಾಕಿತ್ತು ಈಗ …
Read More »
inmudalgi
ಡಿಸೆಂಬರ್ 10, 2020 Recent Posts, ತಾಲ್ಲೂಕು, ಬೆಳಗಾವಿ
ಮಾನವ ಹಕ್ಕುಗಳ ಸಂರಕ್ಷಣೆ ಅವಶ್ಯಕವಾಗಿದೆ: ಪ್ರೊ. ವಿಠ್ಠಲ ಕುರಂದವಾಡ ಮೂಡಲಗಿ : ಮಾನವ ಹುಟ್ಟಿನಿಂದಲೇ ಕೆಲವೊಂದು ಹಕ್ಕುಗಳನ್ನು ಪಡೆದಿದ್ದಾನೆ. ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಗಳಿಗೂ ಬದುಕುವ ಹಕ್ಕಿದೆ. ಸ್ವತಂತ್ರ ಜೀವನವನ್ನು ನಡೆಸುವ ಹಕ್ಕಿದೆ, ಬೇಕಾದ್ದನ್ನು ತಿನ್ನುವ, ವಾಸಿಸುವ, ಎಲ್ಲೆಂದರಲ್ಲಿ ಓಡಾಡುವ ಹಕ್ಕಿದೆ. ಇದನ್ನೇ ಮಾನವ ಹಕ್ಕುಗಳು ಎನ್ನುತ್ತೇವೆ. ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ಆಹಾರ, ಉಡುಪು ಮತ್ತು ವಸತಿ. ಇವು ಮನುಷ್ಯನ ಮೂಲಭೂತ ಹಕ್ಕುಗಳು. ಇವುಗಳಿಲ್ಲದೆ ಮನುಷ್ಯ ಜೀವನ ಎಂದಿಗೂ ಕಷ್ಟವೇ. …
Read More »
inmudalgi
ಡಿಸೆಂಬರ್ 10, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಕೋ.ಆಪರೇಟಿವ್ ಬ್ಯಾಂಕ್ನ 70ನೇ ವಾರ್ಷಿಕ ಸಭೆಯನ್ನು ಬ್ಯಾಂಕ್ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ ಉದ್ಘಾಟಿಸಿದರು. 70ನೇ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷ ಸುಭಾಷ ಢವಳೇಶ್ವರ ಹೇಳಿಕೆ ಮೂಡಲಗಿ ಕೋ.ಆಪರೇಟಿವ್ ಬ್ಯಾಂಕ್ಗೆ ರೂ. 42 ಲಕ್ಷ ಲಾಭ ಮೂಡಲಗಿ: ‘ಮೂಡಲಗಿ ಕೋ. ಆಪರೇಟಿವ್ ಬ್ಯಾಂಕ್ವು ಪ್ರಸಕ್ತ ಹಣಕಾಸಿನ ವರ್ಷದ ಕೊನೆಯಲ್ಲಿ ರೂ. 42 ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಬ್ಯಾಂಕ್ನ ಅಧ್ಯಕ್ಷ ಹಾಗೂ …
Read More »
inmudalgi
ಡಿಸೆಂಬರ್ 8, 2020 Recent Posts, ತಾಲ್ಲೂಕು, ಬೆಳಗಾವಿ
ತುಕ್ಕಾನಟ್ಟಿಯ ಶ್ರೀ ಶಾಂತಾನಂದ ಸ್ವಾಮೀಜಿ ನಿಧನ ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಅಮೋಘ ಸಿದ್ಧೇಶ್ವರ ಆಶ್ರಮ ಗಾಯತ್ರಿ ಪೀಠದ ಪೀಠಾಧಿಪತಿಗಳಾದ ಶ್ರೀ ಶಾಂತಾನಂದ ಭಾರತಿ ಮಹಾಸ್ವಾಮಿಗಳು ತಮ್ಮ 52ನೇ ವಯಸ್ಸಿನಲ್ಲಿ ಮಂಗಳವಾರ ಸಾಯಂಕಾಲ ಹೃದಯಾಘಾತದಿಂದ ನಿಧನರಾದರು. ಶ್ರೀಗಳ ಅಂತ್ಯಸಂಸ್ಕಾರ ಬುಧವಾರ ದಿ.9ರಂದು ಮುಂಜಾನೆ 8ಘಂಟೆಗೆ ಆಶ್ರಮದ ಆವರಣದಲ್ಲಿ ಜರುಗುಲಿದೆ. ಸಂತಾಪ: ತುಕ್ಕಾನಟ್ಟಿ ಗಾಯತ್ರಿ ಪೀಠದ ಶ್ರೀ ಶಾಂತಾನಂದ ಶ್ರೀಗಳು ಧಾರ್ಮಿಕವಾಗಿ ಸಾಕಷ್ಟು ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು, ಶ್ರೀಗಳ ಅಗಲಿಕೆಯಿಂದ ಗ್ರಾಮಕ್ಕೆ …
Read More »
inmudalgi
ಡಿಸೆಂಬರ್ 7, 2020 Recent Posts, ತಾಲ್ಲೂಕು, ಬೆಳಗಾವಿ
ಭಾರತ್ ಬಂದ್, ಚಳವಳಿಯನ್ನು ಹಿಂಪಡೆಯಲು ರೈತರಿಗೆ ಮನವಿ ಮಾಡಿದ ಈರಣ್ಣಾ ಕಡಾಡಿ ಅವರು. ಕೃಷಿ ಮಸೂದೆಗಳಲ್ಲಿ ಲೋಪದೋಷಗಳಿದ್ದರೆ ತಿದ್ದಿಕೊಳ್ಳಲು ಸಿದ್ಧ ಎಂದು ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ಹೇಳಿದ್ದಾರೆ. ಅದಕ್ಕಾಗಿ ರೈತರು ಡಿಸೆಂಬರ್ 8 ರಂದು ನಡೆಸಲು ಉದ್ದೇಶಿಸಿರುವ ಬಂದ್ ಕೈಬಿಡಬೇಕು, 9ರಂದು ನಡೆಸಲಿರುವ ಚಳವಳಿಯಿಂದ ಹಿಂದಕ್ಕೆ ಸರಿಯಬೇಕು ಎಂದು ರಾಜ್ಯಸಭೆ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ ಅವರು ಹೇಳಿದರು. …
Read More »
inmudalgi
ಡಿಸೆಂಬರ್ 6, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಪ್ರಪಂಚದಲ್ಲಿ ಅಭೂತ ಪೂರ್ವ ಕೊಡೆಗೆಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಯಶಸ್ವಿಯಾದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಾದರ್ಶಗಳು ಹಾಗೂ ಅವರು ನಡೆದುಕೊಂಡ ಜೀವನ ಶೈಲಿ ನೀಜಕ್ಕೂ ಮಾದರಿಯಾಗಿದೆ ಎಂದು ಜಿಲ್ಲಾ ಡಿ.ಎಸ್.ಎಸ್ ಸಂಚಾಲಕ ಹಾಗೂ ಮಾಜಿ ಪುರಸಭೆ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು. ಪಟ್ಟಣದ ರಾಜೀವಗಾಂಧಿ ನಗರದ ಅಂಬೇಡ್ಕರ್ ಭವನದಲ್ಲಿ ಮಹಾಪರಿನಿರ್ವಾಣ ದಿನದ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದಲ್ಲಿ ಅಷ್ಟೇ …
Read More »
inmudalgi
ಡಿಸೆಂಬರ್ 6, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ರುದ್ರಭೂಮಿಯಲ್ಲಿ ವಿವಿಧ ಸಂಘಟನೆಯವರು ಭಾನುವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಹಣ ದಿನಾಚರಣೆ ಆಚರಿಸಿದರು ರುದ್ರಭೂಮಿಯಲ್ಲಿ ಮಹಾಪರಿನಿರ್ವಾಹಣ ದಿನ ಆಚರಣೆ ‘ಡಾ. ಅಂಬೇಡ್ಕ್ರ ತತ್ವ, ಸಿದ್ಧಾಂತಗನ್ನು ಅರಿಯಬೇಕು’ ಮೂಡಲಗಿ: ‘ಭಾರತದಲ್ಲಿ ಸಮಾನತೆ ಮತ್ತು ಅಸ್ಪøಶ್ಯತೆಯನ್ನು ಹೋಗಲಾಡಿಸಿದ ಮಹಾನ್ ನಾಯಕ ಡಾ. ಬಾಬಾಸಾಹೇಬ ಅಂಬೇಡ್ಕರ್’ ಎಂದು ಡಾ. ಮಹಾದೇವ ಪೋತರಾಜ ಹೇಳಿದರು. ಇಲ್ಲಿಯ ಮಾನವ ಬಂಧುತ್ವ ವೇದಿಕೆ, ಯುವ ಜೀವನ ಸೇವಾ ಸಂಸ್ಥೆ, ಕರುನಾಡು ಸೈನಿಕತ ತರಬೇತಿ ಕೇಂದ್ರ ಹಾಗೂ …
Read More »