inmudalgi
ಡಿಸೆಂಬರ್ 23, 2020 Recent Posts, ತಾಲ್ಲೂಕು, ಬೆಳಗಾವಿ
ಕ್ರಿಸ್ಮಸ್ ಹಬ್ಬ ಶಾಂತಿ ಹಾಗೂ ಪ್ರೀತಿಯ ಪ್ರತೀಕ- ನಾಗಪ್ಪ ಶೇಖರಗೋಳ. ಗೋಕಾಕ ದೇವರನ್ನು ಪೂರ್ಣ ಮನಸ್ಸಿನಿಂದ ಆತ್ಮ ಹಾಗೂ ಸತ್ಯದಿಂದ ಆರಾಧಿಸುವ ಏಸು ಕ್ರಿಸ್ತನ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಯುವ ಮುಖಂಡ ನಾಗಪ್ಪ ಶೇಖರಗೋಳ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ತಾಲೂಕಾ ಕ್ರೈಸ್ತ ಸಮುದಾಯ ಟ್ರಸ್ಟ್ ಏರ್ಪಡಿಸಿದ್ದ ಕ್ರಿಸಮಸ್ ಹಬ್ಬದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಪ್ರಪಂಚವು ಸುಂದರವಾಗಿ ಕಂಡಾಗ ಮಾತ್ರ ಪ್ರತಿ ಮನುಕುಲವು ದೈವ ಸ್ವರೂಪಿಯಾಗುತ್ತದೆ …
Read More »
inmudalgi
ಡಿಸೆಂಬರ್ 23, 2020 Recent Posts, ತಾಲ್ಲೂಕು, ಬೆಳಗಾವಿ
ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆಜಿಎಲ್ಬಿಸಗೆ 2400, ಜಿಆರ್ಬಿಸಿಗೆ 2000, ಸಿಬಿಸಿ ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ …
Read More »
inmudalgi
ಡಿಸೆಂಬರ್ 20, 2020 Recent Posts, ತಂತ್ರಜ್ಞಾನ, ಬೆಳಗಾವಿ
inmudalgi
ಡಿಸೆಂಬರ್ 20, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಆತಿಥ್ಯದಲ್ಲಿ ಏರ್ಪಡಿಸಿದ್ದ ಉಚಿತ 5 ದಿನಗಳ ಬಸವ ಚೈತನ್ಯ ಯೋಗ ಶಿಬಿರವನ್ನು ಉದ್ಘಾಟಿಸಿದರು . ಮೂಡಲಗಿ ಲಯನ್ಸ್ ಪರಿವಾರದಿಂದ ಉಚಿತ ಯೋಗ ಶಿಬಿರ ‘ರೋಗಗಳ ಮುಕ್ತಿಗೆ ಯೋಗಾಭ್ಯಾಸ ಅವಶ್ಯ’ ಮೂಡಲಗಿ: ‘ಒತ್ತಡಗಳಿಂದ ಮುಕ್ತರಾಗಿ ಜೀವನದಲ್ಲಿ ಉತ್ಸಾಹ ಮತ್ತು ಲವಲವಿಕೆಯಿಂದ ಇರಲು ಪ್ರತಿ ನಿತ್ಯ ಯೋಗಾಭ್ಯಾಸ ಅವಶ್ಯವಿದೆ’ ಎಂದು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಲಹೆಗಾರ ಚನ್ನಬಸವ ಗುರೂಜಿ ಹೇಳಿದರು. ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ …
Read More »
inmudalgi
ಡಿಸೆಂಬರ್ 17, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪಟ್ಟಣದ ಅಂಬೇಡ್ಕರ ನಗರದಲ್ಲಿ ನೂತವಾಗಿ ನಿರ್ಮಾಣವಾಗಿರುವ ಅಂಬೇಡ್ಕರ ಮಂದಿರಕ್ಕೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸತ್ಕರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ರಮೇಶ ಸಣ್ಣಕ್ಕಿ, ಮರೆಪ್ಪ ಮರೆಪ್ಪಗೋಳ, ಶಾಬು ಸಣ್ಣಕ್ಕಿ, ರಾಜೇಂದ್ರ ಪರಸಪ್ಪಗೋಳ, ಪ್ರಭಾಕರ ಬಂಗೆನ್ನವರ, ರವೀಂದ್ರ ಸೋನವಾಲ್ಕರ, ಶಿವು ಚಂಡಕಿ, ತಮ್ಮನ ಗಸ್ತಿ, ವಿಲಾಸ ಸಣ್ಣಕ್ಕಿ ಹಾಗೂ ಅನೇಕರು ಉಪಸ್ಥಿತರಿದ್ದರು.
Read More »
inmudalgi
ಡಿಸೆಂಬರ್ 17, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕೇಂದ್ರ ಸರ್ಕಾರವು ಕಬ್ಬು ಬೆಳೆಗಾರರಿಗೆ ತಾವು ಬೆಳೆದ ಉತ್ಪನ್ನಕ್ಕೆ ಸಕ್ಕರೆ ಕಾರ್ಖಾನೆಗಳು ಬಾಕಿ ಪಾವತಿಸದ ಕಾರಣ ದೇಶದ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಬಾರದೆಂದು ರೂ.3500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದೆ ಎಂದು ರಾಜ್ಯಸಭಾಎಂದು ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ಗುರುವಾರ ಡಿ.17 ರಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು 2020-21ನೇ ಹಂಗಾಮಿನಲ್ಲಿ ರಪ್ತು ಮಾಡಲಾಗುತ್ತಿರುವ 60 ಲಕ್ಷ್ …
Read More »
inmudalgi
ಡಿಸೆಂಬರ್ 16, 2020 Recent Posts, ತಾಲ್ಲೂಕು, ಬೆಳಗಾವಿ
ಬನವಾಸಿ ಗ್ರಾಮ ಪಂಚಾಯಿತಿ ಚುನಾವಣೆಗೆ 80 ನಾಮಪತ್ರ ಸಲ್ಲಿಕೆ ಬನವಾಸಿ: ಬನವಾಸಿ ಗ್ರಾಮ ಪಂಚಾಯಿತಿಯ 5ವಾರ್ಡ್ಗಳ 18ಸ್ಥಾನಕ್ಕೆ 80 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಬನವಾಸಿ ಗ್ರಾಮ ಪಂಚಾಯಿತಿಯ ಚುನಾವಣಾ ಅಧಿಕಾರಿ ದತ್ತತ್ರೇ ಭಟ್ಟ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಬುಧವಾರದಂದು 34 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬನವಾಸಿ ಗ್ರಾಮ ಪಂಚಾಯಿತಿಯ ವಾರ್ಡ್ ಸಂಖ್ಯೆ 1ರಲ್ಲಿ 17 ಅಭ್ಯರ್ಥಿಗಳು, ವಾರ್ಡ್ ಸಂಖ್ಯೆ 2ರಲ್ಲಿ 10 ಅಭ್ಯರ್ಥಿಗಳು, ವಾರ್ಡ್ ಸಂಖ್ಯೆ …
Read More »
inmudalgi
ಡಿಸೆಂಬರ್ 16, 2020 Recent Posts, ತಾಲ್ಲೂಕು, ಬೆಳಗಾವಿ
ಡಿ. 19ರಿಂದ ಉಚಿತ ಯೋಗ ಶಿಬಿರ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಮಹಾಲಿಂಗಪೂರದ ಮೈಂಡ್ ಸೈನ್ಸ್ ಫೌಂಡೇಶನ ಇವರ ಸಹಯೋಗದಲ್ಲಿ ದೇಹ, ಮನಸ್ಸಿನ ಸ್ವಾಸ್ಥ್ಯಕ್ಕಾಗಿ ಪುರುಷ ಮತ್ತು ಮಹಿಳೆಯರಿಗೆ ‘ಬಸವ ಚೈತನ್ಯ ಉಚಿತ ಯೋಗ ಶಿಬಿರ’ವನ್ನು ಡಿ. 19ರಿಂದ ಡಿ. 23ರ ವರೆಗೆ 5 ದಿನಗಳ ಬೆಳಿಗ್ಗೆ 6ರಿಂದ ಬೆಳಿಗ್ಗೆ 8 ಗಂಟೆ ವರೆಗೆ ಸ್ಥಳೀಯ ಶ್ರೀ ಶಿವಬೋಧರಂಗ ಕೋ.ಆಪ್.ಕ್ರೆಡಿಟ್ ಸೊಸೈಟಿ ಸಭಾಭವನದಲ್ಲಿ ಏರ್ಪಡಿಸಿರುವರು. ಅಧಿಕ ರಕ್ತದೊತ್ತಡ, …
Read More »
inmudalgi
ಡಿಸೆಂಬರ್ 16, 2020 Recent Posts, ತಾಲ್ಲೂಕು, ಬೆಳಗಾವಿ
ರಾಜ್ಯ ಮಟ್ಟದ ಪೋಟೋ ಸ್ಪರ್ಧೆಯಲ್ಲಿ ಮೂಡಲಗಿ ಪ್ರಥಮ ಮೂಡಲಗಿ : ನವೆಂಬರ್ 1 ರಾಜ್ಯೋತ್ಸವ ದಿನದ ನಿಮಿತ್ತವಾಗಿ ಖಾಸಗಿ ಸುದ್ದಿ ವಾಹಿನಿಯಾದ ವಿಜಯ ಟೈಮ್ಸ್ ಆಯೋಜಿಸಿದ್ದ ಪೋಟೋ ಸ್ಪರ್ಧೆಯಲ್ಲಿ ಮೂಡಲಗಿ ಕಲಾವಿದ ಮಂಜುನಾಥ ರೇಳೆಕರ ಅವರ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ಮೆಚ್ಚುಗೆ ಪಡೆಯುವುದರ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇತ್ತೀಚೆಗೆ ವಿಜಯ ಟೈಮ್ಸ್ ಮುಖ್ಯಸ್ಥರಾದ ವಿಜಯಲಕ್ಷ್ಮೀ ಶಿಬರೂರ ಮಂಜುನಾಥ ಅವರಿಗೆ ಬಹುಮಾನ ವಿತರಿಸಿ ಶುಭ ಕೋರಿದ್ದಾರೆ.
Read More »
inmudalgi
ಡಿಸೆಂಬರ್ 16, 2020 Recent Posts, ತಾಲ್ಲೂಕು, ಬೆಳಗಾವಿ
ಶಿವಾನಂದ ಬಿಜೆಪಿ ಪ್ರಕೋಷ್ಠ ಸಮಿತಿಗೆ ನೇಮಕ ಮೂಡಲಗಿ: ಮೂಡಲಗಿಯ ಶಿವಾನಂದ ಜಿ. ಮುರಗೋಡ ಅವರನ್ನು ಭಾರತೀಯ ಜನತಾ ಪಾರ್ಟಿಯ ರಾಜ್ಯ ಫಲಾನುಭವಿಗಳ ಪ್ರಕೋಷ್ಠ ಸಮಿತಿಯ ಸದಸ್ಯರನ್ನಾಗಿ ರಾಜ್ಯ ಸಂಚಾಲಕ ಭಗವಂತ ಖೂಬಾ ಅವರು ನೇಮಕ ಮಡಿದ್ದಾರೆ. ಬೆಳಗಾವಿ ವಿಭಾಗದ 5 ಜಿಲ್ಲೆಗಳ ಜವಾಬ್ದಾರಿಯನ್ನು ಮುರಗೋಡ ಅವರಿಗೆ ನೀಡಲಾಗಿದೆ ಎಂದು ಅವರ ನೇಮಕ ಆದೇಶದಲ್ಲಿ ತಿಳಿಸಿದ್ದಾರೆ.
Read More »