inmudalgi
ನವೆಂಬರ್ 19, 2020 Recent Posts, ತಾಲ್ಲೂಕು, ಬೆಳಗಾವಿ
ನಗರಸಭೆ, ಪುರಸಭೆ, ಪ.ಪ ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ರದ್ದು ಮಾಡಿದ ಹೈಕೋರ್ಟ್ ಬೆಂಗಳೂರು: ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಪಡಿಸಿ ಕಳೆದ ಅಕ್ಟೋಬರ್8ರಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಬಗ್ಗೆ ಹೈಕೋರ್ಟ್ ನ ಏಕಸದಸ್ಯ ಪೀಠ ಇಂದು ತೀರ್ಪು ನೀಡಿದ್ದು, ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹತ್ತು ದಿನಗಳ ಅವಕಾಶ ನೀಡಿದೆ. ಅಕ್ಟೋಬರ್ 8ರಂದು ರಾಜ್ಯ ಸರ್ಕಾರ ನಗರಸಭೆ, ಪುರಸಭೆ, ಪಟ್ಟಣ …
Read More »
inmudalgi
ನವೆಂಬರ್ 19, 2020 Recent Posts, ತಾಲ್ಲೂಕು, ಬೆಳಗಾವಿ
ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …
Read More »
inmudalgi
ನವೆಂಬರ್ 19, 2020 Recent Posts, ತಾಲ್ಲೂಕು, ಬೆಳಗಾವಿ
ವಿಧಾನಮಂಡಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿ – ಶಿವರಡ್ಡಿ ಮೂಡಲಗಿ: ‘ಮರಾಠ ಅಭಿವೃದ್ದಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರ ಭಾಷೆಯ ವರ್ಗಿಕರಣ ಕೈ ಬಿಟ್ಟು ಕನ್ನಡಿಗರಪರ ಸರ್ಕಾರವೆಂದು ಸಾಬೀತು ಪಡಿಸುವುದಕ್ಕೆ ಮುಂದಾಗಲಿ ಹಾಗೂ ಈ ಬಾರಿಯ ಛಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸಲಿ ಎಂದು ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಮುಖಂಡ ಶಿವರಡ್ಡಿ ಹುಚರಡ್ಡಿ ಹೇಳಿದರು. ಬುಧವಾರ ಪ್ರೆಸ್ಕ್ಲಬ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಾಠ ಸಮುದಾಯದ ಅಭಿವೃದ್ದಿಗಾಗಿ …
Read More »
inmudalgi
ನವೆಂಬರ್ 18, 2020 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿಯಲ್ಲಿ ಬುಧವಾರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಢವಳೇಶ್ವರ ಸನ್ಮಾನಿಸಿದರು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿಪ್ರಾಯ ‘ರೈತರ ಪ್ರಗತಿಯೊಂದಿಗೆ ಸಹಕಾರ ಕ್ಷೇತ್ರ ಭದ್ರಗೊಳಿಸಲಾಗುವುದು’ ಮೂಡಲಗಿ: ಬೆಳಗಾವಿ ಡಿಸಿಸಿ ಬ್ಯಾಂಕ್ವು ರೈತರ ಪ್ರಗತಿಯೊಂದಿಗೆ ಸಹಕಾರದ ಮೂಲ ತತ್ವವನ್ನು ಉಳಿಸಿಕೊಂಡು, ಸಹಕಾರ ಕ್ಷೇತ್ರವನ್ನು ಭದ್ರಗೊಳಿಸಲಾಗುವುದು’ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕರು ಆಗಿರುವ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬೆಳಗಾವಿ ಕೆಎಂಎಫ್ ಕಚೇರಿಯಲ್ಲಿ ಬುಧವಾರದಂದು …
Read More »
inmudalgi
ನವೆಂಬರ್ 17, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪಟ್ಟಣ ಸೌಹಾರ್ಧತೆಗೆ ಹೆಸರುವಾಸಿಯಾಗಿದ್ದು ಸರ್ವ ಜನಾಂಗದ ಹಿತ ಚಿಂತನೆ ಕಮೀಟಿಯ ದ್ಯೇಯವಾಗಿ, ಸದೃಡ ಸಮಾಜ ನಿರ್ಮಾಣದ ಗುರಿ ಹೊಂದಬೇಂದು ಸಿ.ಪಿ.ಐ.ಆಗಿ ಬಡ್ತಿ ಹೊಂದಿದ ಮಲ್ಲಿಕಾರ್ಜುನ ಸಿಂಧೂರ ಹೇಳಿದರು. ಸೋಮವಾರ ಇಲ್ಲಿನ ಅಂಜುಮನ ಏ ಇಸ್ಲಾಂ ಏಜುಕೇಷನ್ ಮತ್ತು ಸೋಶಿಯಲ್ ಸೊಸೈಟಿಯ ನೂತನ ಕಾರ್ಯಾಲಯದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು ಆರ್ಥಿಕ,ಸಾಮಾಜಿಕ,ಶೈಕ್ಷಣಿಕವಾಗಿ ಸದೃಡ ಹೊಂದಿ ಬಡ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಒಳ್ಳೆಯ ಶಿಕ್ಷಣ ಒದಗಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ಸೊಸಾಯಿಟಿಯ …
Read More »
inmudalgi
ನವೆಂಬರ್ 17, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಬೆಳಗಾವಿ ಜಿಲ್ಲಾಡಳಿತ ನಿರ್ಲಕ್ಷ್ಯ ಖಂಡಿಸಿ ಪೀರಣವಾಡಿ ರಾಯಣ್ಣನ ಮೂರ್ತಿಗೆ ಪದೆ ಪದೆ ಅವಮಾನ ಎಸುಗುತ್ತಿರುವುದನ್ನು ಖಂಡಿಸಿ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟಿಸಿ. ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಅವಮಾನ ಮಾಡಿದವನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಗ್ರಾಮದ ಗ್ರಾಪಂ ಪಿಡಿಓ ಹಾಗೂ ಲೆಕ್ಕಾಧಿಕಾರಿಗಳ ಮೂಲಕ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಈ ವೇಳೆಯಲ್ಲಿ ನಮ್ಮ ಕರವೇ ಜಿಲ್ಲಾ ಸಂಚಾಲಕರಾದ ಕಲ್ಮೇಶ ಗಾಣಿಗೇರ …
Read More »
inmudalgi
ನವೆಂಬರ್ 17, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ತಾಲ್ಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರಿಗೆ ದೀಪಾವಳಿ ಅಂಗವಾಗಿ ಸೀರೆ ನೀಡಿ ಸನ್ಮಾನಿಸಿ ಗೌರವಿಸಿದರು ದೀಪಾವಳಿ ನಿಮಿತ್ತ ಅಡುಗೆ ಸಿಬ್ಬಂದಿಗೆ ಸನ್ಮಾನ ‘ಅಡುಗೆ ಸಿಬ್ಬಂದಿಯವರ ಕಾರ್ಯ ಶ್ಲಾಘನೀಯ’ ಮೂಡಲಗಿ: ‘ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಯೋಜನೆಯಲ್ಲಿಯ ಅಡುಗೆ ಸಿಬ್ಬಂದಿಯವರು ತೆರೆಮರೆಯಲ್ಲಿ ಮಾಡುವ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ತಾಲ್ಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ …
Read More »
inmudalgi
ನವೆಂಬರ್ 17, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕ್ರಮ ಸ್ವಾಗತಾರ್ಹ ಎಂದು ರಾಜ್ಯ ಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಅವರು ಶ್ಲಾಘಿಸಿದರು. ನ. 17 ರಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿದ್ದು ಅತ್ಯಂತ ಹಿಂದುಳಿದಿದ್ದಾರೆ. ಈ ಸಮಾಜದ …
Read More »
inmudalgi
ನವೆಂಬರ್ 17, 2020 Recent Posts, ತಾಲ್ಲೂಕು, ಬೆಳಗಾವಿ
ಬಿಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ …
Read More »
inmudalgi
ನವೆಂಬರ್ 16, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಬಣಜಿಗ ಸಮಾಜ ಸಂಘದಿಂದ ಡಿಸಿಸಿ ಬ್ಯಾಂಕ್ಗೆ ಸತತ ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಎಸ್.ಜಿ. ಢವಳೇಶ್ವರ ಅವರನ್ನು ಸನ್ಮಾನಿಸಿದರು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಜಿ. ಢವಳೇಶ್ವರ ಅಭಿಪ್ರಾಯ ‘ಸಹಕಾರಿಗಳು ಇಟ್ಟಂತ ವಿಶ್ವಾಸವನ್ನು ಉಳಿಸುತ್ತೇವೆ’ ಮೂಡಲಗಿ: ಬೆಳಗಾವಿಯ ಡಿಸಿಸಿ ಬ್ಯಾಂಕ್ಗೆ ಉಪಾಧ್ಯಕ್ಷರಾಗಿ ಸತತ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿರುವ ಮೂಡಲಗಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸುಭಾಷ ಜಿ. ಢವಳೇಶ್ವರ ಅವರನ್ನು ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಮೂಡಲಗಿ ಘಟಕದಿಂದ ಸನ್ಮಾನಿಸಿ ಗೌರವಿಸಿದರು. …
Read More »