inmudalgi
ನವೆಂಬರ್ 25, 2020 Recent Posts, ತಾಲ್ಲೂಕು, ಬೆಳಗಾವಿ
ವರದಿ-ಸುಧೀರ ನಾಯರ್ ಬನವಾಸಿ: ಪಟ್ಟಣದ ಬಹಳಷ್ಟು ಕಡೆ ರಸ್ತೆಗಳ ಬದಿಯಲ್ಲಿ ಹಾಕಿರುವ ಕಸದ ರಾಶಿ ರಸ್ತೆಯ ತುಂಬೆಲ್ಲ ಹರಡಿಕೊಂಡಿದ್ದು ಕಸ ತೆರವಿಗೆ ಮುಂದಾಗದಿರುವ ಬನವಾಸಿ ಗ್ರಾಮ ಪಂಚಾಯಿತಿಯ ವಿರುದ್ದ ಸಾರ್ವಜನಿಕರು ಅಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ರಸ್ತೆಯ ಅಕ್ಕ ಪಕ್ಕದಲ್ಲಿರುವ ನಿವಾಸಿಗಳು ಮನೆಯ ತ್ಯಾಜ್ಯಗಳನ್ನು ರಸ್ತೆಗೆ ತಂದು ಹಾಕುತ್ತಿರುವುದರಿಂದ ಪರಿಸರ ತುಂಬೆಲ್ಲ ಕಸ ತುಂಬಿ ಸುತ್ತಲಿನ ವಾತವಾರಣ ಗಬ್ಬೆದ್ದು ನಾರುತ್ತಿದೆ. ಗ್ರಾಮ ಪಂಚಾಯಿತಿ ಕಸವನ್ನು ಹಾಕಲು ಸ್ಥಳದ ಜೊತೆ ಸೂಕ್ತ ವ್ಯವಸ್ಥೆ …
Read More »
inmudalgi
ನವೆಂಬರ್ 25, 2020 Recent Posts, ತಾಲ್ಲೂಕು, ಬೆಳಗಾವಿ
ಬನವಾಸಿ: ಜಿಲ್ಲೆಯ ಪ್ರತಿಷ್ಠಿತ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಬನವಾಸಿಯ ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬನವಾಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Read More »
inmudalgi
ನವೆಂಬರ್ 25, 2020 Recent Posts, ತಾಲ್ಲೂಕು, ಬೆಳಗಾವಿ
ಬನವಾಸಿ: ಹದಿಹರೆಯದ ಹೆಣ್ಣು ಮಕ್ಕಳು ದೇಶದ ಮುಂದಿನ ಪ್ರಜೆಗಳು, ದೇಶದ ಅಭಿವೃದ್ದಿಯ ದೃಷ್ಟಿಯಿಂದ ಅವರ ದೈಹಿಕ, ಮಾನಸಿಕ ಹಾಗೂ ಆರೋಗ್ಯದ ಬಗ್ಗೆ ತಿಳಿವಳಿಕೆ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸುಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ. ರಾಘವೇಂದ್ರ ನಾಯ್ಕ್ ಹೇಳಿದರು. ಅವರು ಸಮೀಪದ ಸುಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸುಗಾವಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಹದಿಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ …
Read More »
inmudalgi
ನವೆಂಬರ್ 24, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ನಂ 29 ರಂದು ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆಯನ್ನು ನಂ. 25 ಬುಧವಾರ ರಂದು 10:00 ಘಂಟೆಗೆ ಸ್ಥಳೀಯ ಶ್ರೀ ಶಿವಬೋಧರಂಗ ಅರ್ಬನ್ ಕೋ ಆಪ್ ಬ್ಯಾಂಕನಲ್ಲಿ ಕರೆಯಲಾಗಿದೆ ಎಂದು ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್ ಪಾಟೀಲ, ಕಾರ್ಯದರ್ಶಿ ಭೀಮಶಿ ಮಗದುಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪೂರ್ವಭಾವಿ ಸಭೆಯಲ್ಲಿ ರಾಜ್ಯ ಎಸ್.ಟಿ ಹೋರಾಟ ಸಮೀತಿ ಪ್ರಧಾನ ಕಾರ್ಯದರ್ಶಿ ಡಾ. …
Read More »
inmudalgi
ನವೆಂಬರ್ 24, 2020 Recent Posts, ತಾಲ್ಲೂಕು, ಬೆಳಗಾವಿ
ಯುವಕರ ಭವಿಷ್ಯಕ್ಕೆ ಜಿಟಿಟಿಸಿ ಸಂಸ್ಥೆಯು ಉತ್ತಮ ಬುನಾದಿ : ಡಿಸಿಎಂ ಡಾ.ಅಶ್ವತ್ಥ್ ನಾರಾಯಣ. ಅರಭಾವಿಯಲ್ಲಿ 28 ಕೋಟಿ ರೂ. ವೆಚ್ಚದ ಸರಕಾರಿ ಉಪಕರಣಾಗಾರ ಮತ್ತು ಪರಿಣಿತ ಕೇಂದ್ರದ ಸಂಕೀರ್ಣ ಉದ್ಘಾಟಿಸಿದ ಡಿಸಿಎಂ ಅರಭಾವಿಯಲ್ಲಿ ಜಿಟಿಟಿಸಿ ಕೇಂದ್ರವಾಗಲು ರಮೇಶ ಹಾಗೂ ಸತೀಶ ಜಾರಕಿಹೊಳಿ ಅವರ ಪಾತ್ರ ಅಪಾರ : ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಮೂಡಲಗಿ : ನುರಿತ ಮಾನವ ಸಂಪನ್ಮೂಲವನ್ನು ಕೈಗಾರಿಕಾ ಕ್ಷೇತ್ರಕ್ಕೆ ಒದಗಿಸಿ ಆ ಮೂಲಕ ಕೈಗಾರಿಕಾ ಸಂಸ್ಥೆಗಳ ಅಭಿವೃದ್ಧಿಗೆ …
Read More »
inmudalgi
ನವೆಂಬರ್ 24, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಶ್ರೀ ಸಾಯಿ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಿಗೆ ಸನ್ಮಾನ ಮೂಡಲಗಿ: ಶ್ರೀ ಸಾಯಿ ಸೌಹಾರ್ದ ಸಹಕಾರಿ ನಿಯಮಿತ ಮೂಡಲಗಿ ಇದರ ಆಡಳಿತ ಮಂಡಳಿ ವತಿಯಿಂದ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಸುಭಾಸ.ಗಿ. ಢವಳೇಶ್ವರ ಅವರಿಗೆ ಸತ್ಕಾರ ಮಾಡಲಾಯಿತು. ಸತ್ಕಾರ ಸ್ವೀಕರಿಸಿ ಮಾತನಾಡುತ್ತಾ ಈರಣ್ಣ ಹೋಸುರ ನೇತ್ರತ್ವದಲ್ಲಿ ಮೂಡಲಗಿಯಲ್ಲಿ ಇನೋಂದು ಕೃಷಿ ಪತ್ತಿನ ಸಹಕಾರಿ ಸಂಘ ಸ್ಥಾಪನೆ ಮಾಡ ಬೇಕಾಗಿದೆ ಎಂದು ಹೇಳಿ ಸಹಕಾರಿ ಸಂಘದ ಆಡಳಿತ …
Read More »
inmudalgi
ನವೆಂಬರ್ 24, 2020 Recent Posts, ತಾಲ್ಲೂಕು, ಬೆಳಗಾವಿ
2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಮೂಡಲಗಿ:ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ.,ಕಲ್ಲೋಳಿ ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ನ-28 ರಂದು ಬೆಳಿಗ್ಗೆ 10-30 ಗಂಟೆಗೆ ಸಂಘದ ಸಭಾಭವನದಲ್ಲಿ ನಡೆಯಲಿದ್ದು,ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಸಂಸ್ಥಾಪಕ ಅಧ್ಯಕ್ಷರು,ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ವಹಿಸಲಿದ್ದು ಸಹಕಾರಿಗಳು ಭಾಗವಹಿಸುವಂತೆ ಪ್ರಧಾನ ವ್ಯವಸ್ಥಾಪಕ ಹನಮಂತ ಕಲಕುಟ್ರಿ ಪ್ರಕಟಣೆಗೆ ತಿಳಿಸಿದ್ದಾರೆ.
Read More »
inmudalgi
ನವೆಂಬರ್ 24, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ:ಕಲ್ಲೋಳಿ ಪಟ್ಟಣದ ಸಾಯಿ ಸೇವಾ ಸಮಿತಿಯ ವತಿಯಿಂದ ಪ್ರಶಾಂತಿ ಕುಟೀರ ಸಭಾ ಭವನದಲ್ಲಿ ಸತ್ಯಸಾಯಿ ಬಾಬಾರವರ 95 ನೇ ಹುಟ್ಟು ಹಬ್ಬವನ್ನು ಸೋಮವಾರ ನ-23 ರಂದು ಕೇಕ ಕತ್ತರಿಸುವ ಮೂಲಕ ಬಾಲವಿಕಾಸ ಮಕ್ಕಳು ಸಂಭ್ರಮದಿಂದ ಆಚರಿಸಿದರು. ಕಲ್ಲೋಳಿ ಪಟ್ಟಣದ ಸಾಯಿ ಸೇವಾ ಸಮಿತಿಯ ಮುಖಂಡ,ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸುರೇಶ ಕಬ್ಬೂರ ಉಪನ್ಯಾಸ ನೀಡಿ,ಬಾಬಾರವರು ಆಂದ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ 1926 ನ-23 ಈಶ್ವರಮ್ಮ,ಪೆದ್ದ ವೆಂಕಪ್ಪರಾಜು ದಂಪತಿಗಳ ಉದರದಲ್ಲಿ ಜನಿಸಿದ ಸತ್ಯಸಾಯಿ ಬಾಬಾ …
Read More »
inmudalgi
ನವೆಂಬರ್ 23, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತರಾದ ಬಾಳಪ್ಪ ಬಸಪ್ಪ ಬೆಳಕೂಡ ಅವರು ಕಡಿಮೆ ಖರ್ಚಿನಲ್ಲಿ ಬೆಳೆದ 36 ಗಣಿಕೆಗಳು ಇರುವ ಕಬ್ಬನ್ನು ಮೂಡಲಗಿ ತಾಲ್ಲೂಕು ಸಹಾಯಕ ಕೃಷಿ ಅಧಿಕಾರಿ ಎಂ.ಎಂ. ನದಾಫ್ ವೀಕ್ಷಿಸುತ್ತಿರುವುದು ಕೃಷಿ ಅಧಿಕಾರಿ ಎಂ.ಎಂ. ನದಾಫ್ ಪ್ರಶಂಸೆ ಕೃಷಿಯಲ್ಲಿ ಮಾದರಿಯಾಗಿರುವ ಕಲ್ಲೋಳಿಯ ಬಾಳಪ್ಪ ಬೆಳಕೂಡ ಮೂಡಲಗಿ: ಕಲ್ಲೋಳಿಯ ಪ್ರಗತಿಪರ ರೈತರಾದ ಬಾಳಪ್ಪ ಬಿ. ಬೆಳಕೂಡ ಅವರು ಕಡಿಮೆ ಖರ್ಚಿನಲ್ಲಿ ಅಧಿಕ ಕಬ್ಬು, ಅರಿಸಿನ ಮತ್ತು ಸೋಯಾಬಿನ್ ಬೆಳೆದಿರುವುದು …
Read More »
inmudalgi
ನವೆಂಬರ್ 23, 2020 Recent Posts, ತಾಲ್ಲೂಕು, ಬೆಳಗಾವಿ
ಜಿಲ್ಲಾಧ್ಯಕ್ಷರಾಗಿ ಮಲ್ಲಪ್ಪ ಕಡಾಡಿ ಆಯ್ಕೆ ಮೂಡಲಗಿ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯ ಪಂಚಮಸಾಲಿನ ಸಂಘದ ಬೆಳಗಾವಿಯ ಜಿಲ್ಲಾಧ್ಯಕ್ಷರನ್ನಗಿ ತಾಲ್ಲೂಕಿನ ಕಲ್ಲೋಳಿಯ ಮಲ್ಲಪ್ಪ ಕೆಂಚಪ್ಪ ಕಡಾಡಿ ಅವರು ನೇಮಕರಾಗಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಬಿ. ನಾಗನಗೌಡ್ರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ಧೇಶ ಹನಸಿ ಅವರು ಕಡಾಡಿ ಅವರ ಸಂಘಟನೆ ಮತ್ತು ಕ್ರೀಯಾಶೀಲತೆಯನ್ನು ಪರಿಗಣಿಸಿ ಅವರ ನೇಮಕ ಮಾಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.
Read More »