inmudalgi
ನವೆಂಬರ್ 5, 2020 Recent Posts, ತಾಲ್ಲೂಕು, ಬೆಳಗಾವಿ
ರಸ್ತೆಗಳ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಾಣ ಮಾಡಿ ಮೂಡಲಗಿಯಲ್ಲಿ ನಡೆದ ತಾಲೂಕಾ ಕೆಡಿಪಿ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಮೂಡಲಗಿ : ಅರಭಾವಿ ಮತಕ್ಷೇತ್ರದ ರಸ್ತೆಗಳ ಸುಧಾರಣೆಗಾಗಿ ಪಿಎಂಜಿಎಸ್ವಾಯ್ ಯೋಜನೆಯಡಿ 20 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದಲ್ಲಿ …
Read More »
inmudalgi
ನವೆಂಬರ್ 4, 2020 Recent Posts, ತಾಲ್ಲೂಕು, ಬೆಳಗಾವಿ
ಸುಣಧೋಳಿ ಜಡಿಸಿದ್ದೇಶ್ವರ ಮಠದ ಬಿಕ್ಕಟ್ಟನ್ನು ಬಗೆ ಹರಿಸಿದ ಶೂನ್ಯ ಸಂಪಾದನ ಮಠದ ಶ್ರೀಗಳು ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ. ಮಠದ ಉನ್ನತಿಗೆ ಮುರುಘರಾಜೇಂದ್ರ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಸಲಹಾ ಸಮಿತಿ ರಚನೆ. ಗೋಕಾಕ: ಕಳೆದ ಆರೇಳು ತಿಂಗಳಿನಿoದ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ದೇಶ್ವರ ಮಠದಲ್ಲಿ ಎರಡು ಗುಂಪುಗಳ ಮಧ್ಯ ಭಿನ್ನಾಭಿಪ್ರಾಯಗಳು ಮೂಡಿದ್ದರಿಂದ ಅಲ್ಲಿನ ಪೀಠಾಧಿಕಾರಿಗಳಿಗೆ ಸೇವೆಯನ್ನು ನಿರ್ವಹಿಸಲು ತೊಂದರೆಯಾಗುತ್ತಿರುವದನ್ನು ಮನಗಂಡು ಗೋಕಾಕ ಶೂನ್ಯ ಸಂಪಾದನಾಮಠದ ಸ್ವಾಮಿಜೀ ಹಾಗೂ ಶಾಸಕ …
Read More »
inmudalgi
ನವೆಂಬರ್ 3, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲ್ಲೂಕಿನ ಬೀಸನಕೊಪ್ಪ ಗ್ರಾಮದ ಯಮನಪ್ಪ ಮಾಯಪ್ಪ ಕಲ್ಲೋಳಿ ಅವರು ಗುಂಡು ಕಲ್ಲು ಎತ್ತುವ ದೇಸಿ ಕ್ರೀಡೆಯಲ್ಲಿ ಮಾಡಿರುವ ಸಾಧನೆಗೆ ಕರ್ನಾಟಕ ರಾಜ್ಯ ಕ್ರೀಡಾ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಜರುಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಅವರು ರೂ. 1 ಲಕ್ಷ ಚೆಕ್, ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು. ಯಮನಪ್ಪ ಕಲ್ಲೋಳಿ ಅವರು ಕಳೆದ 12 ವರ್ಷಗಳಿಂದ ಗುಂಡು ಕಲ್ಲುವ …
Read More »
inmudalgi
ನವೆಂಬರ್ 3, 2020 Recent Posts, ತಾಲ್ಲೂಕು, ಬೆಳಗಾವಿ
ಸಚಿವರು, ಪ್ರಭಾವಿ ರಾಜಕಾರಣಿಗಳ ದಮ್ ಪದ ಬಳಕೆ ವಿಷಾಧನೀಯ ಸಂಗತಿ : ಹೋರಾಟಗಾರ ಭೀಮಶಿ ಗಡಾದ ಮೂಡಲಗಿ : ಇತ್ತಿಚಿಗೆ ನಮ್ಮ ಸಚಿವರರುಗಳ ಹಾಗೂ ಪ್ರಭಾವಿ ರಾಜಕಾರಣಿಗಳ ಬಾಯಿಂದ “ದಮ್” ಪದ ಬಳಕೆ ಮಾಡುತ್ತೀರುವದು ವಿಷಾಧನೀಯ ಸಂಗತಿಯಾಗಿದೆ. ಪ್ರತಿ ವರ್ಷ ನ.1ರ ರಾಜ್ಯೋತ್ಸವ ಆಚರಿಸುವ ಸಮಯದಲ್ಲಿ ಮಾತ್ರ ಇವರೆಲ್ಲರೂ ಎಮ್ಇಎಸ್ದವರ ಕುರಿತು ಮಾತನಾಡುತ್ತಾರೆ. ಆದರೆ ಮರಾಠಿಗಳ ಮತಗಳನ್ನೆ ಅವಲಂಬಿಸಿರುವ ಇವರು ಚುನಾವಣೆ ಸಮಯದಲ್ಲಿ ಇವರನ್ನು ಹಾಡಿ ಹೋಗಳುತ್ತಾರೆ. ಈ ರಾಜಕಾರಣಿಗಳಿಗೆ …
Read More »
inmudalgi
ನವೆಂಬರ್ 3, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ನೀಲಕಂಠ ಬಸವರಾಜ ಕಪ್ಪಲಗುದ್ದಿ ಇವರು ದಿಬಿಡಿಸಿಸಿ ಬ್ಯಾಂಕಿಗೆ ಎರಡನೇಯ ಬಾರಿಗೆ ನಿರ್ದೇಶಕರಾಗಿ ಅವರೋಧವಾಗಿ ಆಯ್ಕೆಯಾಗಿ ಕಲ್ಲೋಳಿಗೆ ಆಗಮಿಸಿದ ಸಂದರ್ಭದಲ್ಲಿ ಪಟ್ಟಣದ ನಾಗರಿಕರು ಹಾಗೂ ರಾಜಕೀಯ ದುರೀಣರು ಹೂ ಮಾಲೆ ಹಾಕಿ ಬರಮಾಡಿಕೊಂಡರು. ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ ಪಟ್ಟಣದ ಜಾಗೃತ ದೇವರಾದ ಹನುಮಾನ ದೇವಸ್ಥಾನಕ್ಕೆ ತೇರಳಿ ಹನುಮಾನ ದರ್ಶನ ಪಡೆದುಕೊಂಡರು. ಈ ಸಂಧರ್ಭದಲ್ಲಿ ಈರಪ್ಪ ಹೆಬ್ಬಾಳ, ಸುಭಾಸ ಕುರಬೇಟ, ಬಸವಂತ …
Read More »
inmudalgi
ನವೆಂಬರ್ 2, 2020 Recent Posts, ತಾಲ್ಲೂಕು, ಬೆಳಗಾವಿ
ಎಸ್ಎಸ್ಎಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮಾಧ್ಯತೆ.-ಬಾಲಚಂದ್ರ ಜಾರಕಿಹೊಳಿ ಹೇಳಿಕೆ. ಗೋಕಾಕ: ಅರಭಾಂವಿ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, ಶಿಕ್ಷಣದ ಅಮೂಲಾಗ್ರ ಬದಲಾವಣೆಗೆ ಕಳೆದ 15ವರ್ಷಗಳಿಂದ ಶ್ರಮಿಸಲಾಗುತ್ತಿದೆ. ಈ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳ ಸಾಧನೆ ಅಪಾರವಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೂಡಲಗಿ ವಲಯದ ವಿದ್ಯಾರ್ಥಿನಿಯೋರ್ವಳು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವುದು ಹೆಮ್ಮೆಯನ್ನುಂಟು ಮಾಡಿದೆ ಎಂದು ಶಾಸಕ ಮತ್ತು …
Read More »
inmudalgi
ನವೆಂಬರ್ 2, 2020 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಗ್ರಾಮೀಣ ವಲಯದ ಸಹಕಾರಿ ಸಂಘ, ಸಂಸ್ಥೆಗಳು ಹಳ್ಳಿಯ ಜನರ ಜೀವನಾಡಿವಿದ್ದಂತೆ. ಸಂಘ ಸಂಸ್ಥೆಗಳು ಸಮಗ್ರ ಪ್ರಗತಿ ಸಾಧಿಸಲು ಸ್ಥಳೀಯರ ಸಹಕಾರ ಅವಶ್ಯಕವಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ನ ನೂತನ ನಿರ್ದೇಶಕ ಸತೀಶ ಕಡಾಡಿ ಅವರು ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕಲ್ಲೋಳಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯಲ್ಲಿ ಸೋಮವಾರ ನ.2ರಂದು ನಡೆದ ಬಿಡಿಸಿಸಿ ಬ್ಯಾಂಕ್ನ ನೂತನ ನಿರ್ದೇಶಕರಾಗಿ ಅವಿರೂಧವಾಗಿ ಆಯ್ಕೆಯಾಗಿರುವ ಸತೀಶ ಕಡಾಡಿ ಅವರ ಸತ್ಕಾರ ಹಾಗೂ …
Read More »
inmudalgi
ನವೆಂಬರ್ 2, 2020 Recent Posts, ತಾಲ್ಲೂಕು, ಬೆಳಗಾವಿ
ನಿಧನ ವಾರ್ತೆ ಉದ್ದಪ್ಪ ಮನ್ನಾಪೂರ (85) ಮೂಡಲಗಿ: ಸಮೀಪದ ಮನ್ನಾಪೂರ ಗ್ರಾಮದ ಉದ್ದಪ್ಪ ದೇವಪ್ಪ ಮನ್ನಾಪೂರ (85) ಹೃಧಯಾಘತದಿಂದ ರವಿವಾರ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರೂ ಪುತ್ರಿಯರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »
inmudalgi
ನವೆಂಬರ್ 2, 2020 Recent Posts, ತಾಲ್ಲೂಕು, ಬೆಳಗಾವಿ
ನಿಶ್ವಾರ್ಥ ಸೇವೆ ಆತ್ಮ ತೃಪ್ತಿ ನೀಡುತ್ತದೆ: ಪ್ರೊ.ಕೆ.ಜೆ.ಮಾಲಗಾಂವೆ ಐನಾಪೂರ: ನಮ್ಮ ಸೇವೆಯು ಪ್ರಾಮಾಣಿಕವಾಗಿದ್ದರೆ ತಕ್ಕ ಪ್ರತಿಫಲ ದೊರೆಯುತ್ತದೆ ಎಂದು ಐನಾಪೂರದ ಕೆ.ಆರ್.ಇ.ಎಸ್. ಸಂಸ್ಥೆ ಪ.ಪೂ. ಕಾಲೇಜಿನ ಪ್ರಾಚಾರ್ಯ ಪ್ರೊ. ಕೆ.ಜೆ. ಮಾಲಗಾಂವೆ ಹೇಳಿದರು. ಅವರು ನವ್ಯಸ್ಪೂರ್ತಿ ಸಮಾಜ ಸಂಸ್ಥೆ, ಐನಾಪೂರ ಹಾಗೂ ಕೆ.ಆರ್.ಇ.ಎಸ್. ಹೈಸ್ಕೂಲ್ ಸನ್ 1998-99 ಸಾಲಿನ ಹಳೆಯ ವಿದ್ಯಾರ್ಥಿಗಳ ಬಳಗ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಮತ್ತು ಸತ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ, ಜಗತ್ತನ್ನೇ ತಲ್ಲಣಗೊಳಿಸಿದ …
Read More »
inmudalgi
ನವೆಂಬರ್ 1, 2020 Recent Posts, ತಾಲ್ಲೂಕು, ಬೆಳಗಾವಿ
‘ಭಾರತೀಯ ರಾಷ್ಟ್ರೀಯ ಏಕತೆಯು ವಿಶ್ವಕ್ಕೆ ಮಾದರಿಯಾಗಿದೆ’ ಮೂಡಲಗಿ: ‘ಭಾರತ ದೇಶವು ವಿವಿಧತೆಯಲ್ಲಿ ಏಕತೆ ಸಾಧಿಸಿರುವುದು ಇಡೀ ವಿಶ್ವಕ್ಕೆ ಮಾದರಿಯಾಗಿದೆ’ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಮಂಜುನಾಥ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಮೂಡಲಗಿ ಪೊಲೀಸ್ ಇಲಾಖೆಯಿಂದ ಆಚರಿಸಿದ ರಾಷ್ಟ್ರೀಯ ಏಕತಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಏಕತೆಯು ಯಾರದೇ ಒತ್ತಾಯಕ್ಕಾಗಿ ಇರದೆ ಪ್ರತಿಯೊಬ್ಬ ಭಾರತೀಯ ಪ್ರಜೆಯ ಅಂತರಾತ್ಮದ ಬದ್ಧತೆಯಾಗಿರಬೇಕು ಎಂದರು. ಏಕತೆ ದಿನಾಚರಣೆಯನ್ನು ಭಾರತ ದೇಶವನ್ನು ಒಂದುಗೂಡಿಸಿದ …
Read More »