inmudalgi
ಆಗಷ್ಟ್ 19, 2025 ಬೆಳಗಾವಿ, ರಾಜ್ಯ
ಮೂಡಲಗಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ ಬುಧವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ.
Read More »
inmudalgi
ಆಗಷ್ಟ್ 19, 2025 ಬೆಳಗಾವಿ, ರಾಜ್ಯ
ಬೆಟಗೇರಿ ಸುತ್ತಮುತ್ತ ಸುರಿದ ಮಳೆ, ಬೆಳೆ ನಾಶವಾಗುವ ಆತಂಕದಲ್ಲಿ ರೈತರು.! *ಅಡಿವೇಶ ಮುಧೋಳ.ಬೆಟಗೇರಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಕಳೆದ ಹಲವು ದಿನಗಳಿಂದ ಹಗಲು-ರಾತ್ರಿ ಆಗಾಗ ಮಳೆ ಸುರಿದು, ಇಲ್ಲಿಯ ಭೂಮಿಯನ್ನು ತಂಪಾಗಿಸಿದೆ. ಒಂದಡೆ ಇಲ್ಲಿಯ ರೈತರಿಗೆ ಮಾಳೆಯಾಗಿ ಸಂತಸವಾದರೆ ಇನ್ನೂಂದಡೆ ಭೂಮಿಯಲ್ಲಿರುವ ಕೆಲವು ಬೆಳೆ ಹಾಳಾಗುವ ಆತಂಕ ಎದುರಾಗಿದೆ. ಈಗ ಮತ್ತೇ ನಾಲ್ಕೈದು ದಿನಗಳಿಂದ ಬೆಟಗೇರಿ ಗ್ರಾಮದ ಸುತ್ತ-ಮುತ್ತ ಹಗಲಿರುಳು ಆಗಾಗ ಮಳೆ ಧರೆಗಿಳಿಯುತ್ತಿದೆ. …
Read More »
inmudalgi
ಆಗಷ್ಟ್ 19, 2025 ಬೆಳಗಾವಿ, ರಾಜ್ಯ
ಗೋಕಾಕ- ಮಹಾರಾಷ್ಟ್ರ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಕೂಡಲೇ ಅಧಿಕಾರಿಗಳು ಸಂತ್ರಸ್ತರಿಗೆ ಯಾವುದೇ ಸಮಸ್ಯೆಗಳು ಬಾರದಂತೆ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ ಸಂಜೆ ನಗರದ ನಾಕಾ ಬಳಿ ಇರುವ ಪ್ರವಾಸಿ ಮಂದಿರದಲ್ಲಿ ಗೋಕಾಕ ಮತ್ತು ಮೂಡಲಗಿ …
Read More »
inmudalgi
ಆಗಷ್ಟ್ 19, 2025 ಬೆಳಗಾವಿ, ರಾಜ್ಯ
ಬಸ್ ಚಾಲಕನ ಮೊಬೈಲ್ ಗೀಳು! ಪ್ರಯಾಣಿಕರ ಜೀವಕ್ಕೆ ಹೊಣೆ ಯಾರು…? ಮೂಡಲಗಿ : ಕರ್ನಾಟಕರಸ್ತೆ ಸಾರಿಗೆ ಸಂಸ್ಥೆಯ ಗೋಕಾಕ ಘಟಕದ ಚಾಲಕರೊಬ್ಬರು ಮೊಬೈಲ್ ಬಳಕೆ ಮಾಡುತ್ತ ಚಾಲನೆ ಮಾಡಿದ್ದು, ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ.ದಿನೇ ದಿನೇ ಅಪಘಾತ ಹೆಚ್ಚುತ್ತಿದು ಕಾರಣ ಮೊಬೈಲ್ ಬಳಕೆ ಒಂದು ಪ್ರಮುಖ ಕಾರಣವಾಗಿದೆ ಎನ್ನುತ್ತಾರೆ ಪ್ರಯಾಣಿಕರು. ಗೋಕಾಕ ಘಟಕದ ಚಾಲಕರೊಬ್ಬರು(ಅ, 18)ಚಾಲನಾ ಸಮಯದಲ್ಲಿ ಮೊಬೈಲ್ ಬಳಕೆ ಮಾಡಿದ್ದು ಪ್ರಯಾಣಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಶ್ರಾವಣ ಮಾಸದ …
Read More »
inmudalgi
ಆಗಷ್ಟ್ 19, 2025 ಬೆಳಗಾವಿ, ರಾಜ್ಯ
ಮೂಡಲಗಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಮೂಡಲಗಿ ತಾಲೂಕಾ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮೂಡಲಗಿ ಶೈಕ್ಷಣಿಕ ತಾಲ್ಲೂಕು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ಮಂಗಳವಾರ ರಜೆ ಇರಲಿದೆ ಎಂದು ತಹಸೀಲ್ದಾರ್ ಅವರು ಆದೇಶಿಸಿದ್ದಾರೆ.
Read More »
inmudalgi
ಆಗಷ್ಟ್ 18, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮನ್ನಿಕೇರಿ ಹಾದಿಗೆ ಹೊಂದಿಕೊಂಡಿರುವ ಬೆಟಗೇರಿ ತೋಟದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ, ಟಗರಿನ ಕಾಳಗ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆ.23ರಿಂದ ಆ.24ರವರೆಗೆ ಜರುಗಲಿವೆ. ಆ.23ರಂದು ಮುಂಜಾನೆ 6 ಗಂಟೆಗೆ ಮಡ್ಡಿ ಬೀರಸಿದ್ಧೇಶ್ವರ ದೇವರ ದೇವಸ್ಥಾನದ ಗದ್ಗುಗೆ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ಸಾಯಂಕಾಲ 6 ಗಂಟೆಗೆ ಪುರ ದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವದು, ಅದೇ ದಿನ ಪರಸ್ಥಳದಿಂದ ವಾಲಗ ಕೂಡುವುದು. ರಾತ್ರಿ …
Read More »
inmudalgi
ಆಗಷ್ಟ್ 18, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ದೇವಸ್ಥಾನದಲ್ಲಿ ಕೃಷ್ಣ ಜನ್ನಾಷ್ಟಮಿಯನ್ನು ಶನಿವಾರ ಆ.16 ರಂದು ಸಂಭ್ರಮದಿಂದ ಆಚರಿಸಲಾಯಿತು. ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ಗದ್ಗುಗೆ ಮಹಾಪೂಜೆ, ನೈವೇದ್ಯ ಸಮರ್ಪಿಸಿದ ಬಳಿಕ ಸ್ಥಳೀಯ ಪುಟ್ಟ ಮಕ್ಕಳು ಕೃಷ್ಣ-ರಾಧೆಯರ ವೇಷ ಧರಿಸಿ ಎಲ್ಲರ ಗಮನ ಸೆಳೆದರು. ತೊಟ್ಟಿಲಲ್ಲಿ ಶ್ರೀಕೃಷ್ಣನ ಭಾವಚಿತ್ರದ ಮೂರ್ತಿ ಇಟ್ಟು ತೊಟ್ಟಿಲು ತೂಗುವ ಕಾರ್ಯಕ್ರಮ ಸಡಗರದಿಂದ ನಡೆಯಿತು. ಕೊಳಲು ಹಿಡಿದು ತಲೆಯ ಮೇಲೆ …
Read More »
inmudalgi
ಆಗಷ್ಟ್ 18, 2025 ಬೆಳಗಾವಿ, ರಾಜ್ಯ
ಮೂಡಲಗಿ: ಕಲ್ಲೋಳಿ ಪಿಕೆಪಿಎಸ್ ದಲ್ಲಿ ಆರಂಭಗೊಂಡ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷೀ ಯೋಜನೆಯಾದ ಸಾಮಾನ್ಯ ಸೇವಾ ಕೇಂದ್ರವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಪಿಕೆಪಿಎಸ್ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬಸಪ್ಪ ಕಪ್ಪಲಗುದ್ದಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಶತಮಾನ ಪೂರೈಸಿದ ಪ್ರತಿಷ್ಠಿತ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಆವರಣದಲ್ಲಿ ಸಾಮಾನ್ಯ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಭೀಮಪ್ಪ ಹಣಮಂತ ವ್ಯಾಪಾರಿ ನಿರ್ದೇಶಕರಾದ ಬಸವರಾಜ …
Read More »
inmudalgi
ಆಗಷ್ಟ್ 18, 2025 ಬೆಳಗಾವಿ, ರಾಜ್ಯ
ಮೂಡಲಗಿ: ರೈತಬಾಂಧವರ ನಿರಂತರ ಸಹಕಾರ ಮತ್ತು ಕಾರ್ಮಿಕರ ಮತ್ತು ಸಿಬ್ಬಂದಿಯವರ ಅವಿರತ ಸೇವೆಯಿಂದಾಗಿ ಸತೀಶ ಶುಗರ್ಸ ಕಾರ್ಖಾನೆಯು 25 ವರ್ಷಗಳನ್ನು ಪೂರೈಸಿ ಯಶಸ್ಸಿನತ್ತ ಸಾಗುತ್ತಿದೆ ಎಂದು ಸತೀಶ ಶುಗರ್ಸ ಕಾರ್ಖಾನೆಯ ತಾಂತ್ರಿಕ ವಿಭಾಗದ ಉಪಾಧ್ಯಕ್ಷ ವೀರು ತಳವಾರ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಯ ಜರುಗಿದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಸಮಾರಂಭದಲ್ಲಿ ಮಾತನಾಡಿ, ಸ್ವಾತಂತ್ರಕ್ಕಾಗಿ ತ್ಯಾಗ-ಬಲಿದಾನಗಳನ್ನು ಮಾಡಿದ ಮಹಾನ್ ವ್ಯಕ್ತಿಗಳನ್ನು ಪ್ರತಿಯೋಬ್ಬರು ಸ್ಮರಿಸಬೇಕು, ದೇಶ …
Read More »
inmudalgi
ಆಗಷ್ಟ್ 18, 2025 ಬೆಳಗಾವಿ, ರಾಜ್ಯ
*ಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ* *10 ಕೋಟಿ ರೂಪಾಯಿ ಮೀಸಲು- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಹಾಲು ಉತ್ಪಾದಕ ಸಹಕಾರಿ ಸಂಘಗಳ ರೈತರಿಗೆ 6 ಕೋಟಿ ರೂಪಾಯಿ ವೆಚ್ಚದ ರಬ್ಬರ್ ಮ್ಯಾಟ್, ವಿದ್ಯುತ್ ಚಾಲಿತ 2 ಹೆಚ್.ಪಿ. ಮೇವು ಕತ್ತರಿಸುವ ಯಂತ್ರಗಳು, ವಿದ್ಯುತ್ ಚಾಲಿತ ಹಾಲು ಕರೆಯುವ ಯಂತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಬೆಳಗಾವಿ: ಜಿಲ್ಲಾ ಹಾಲು ಒಕ್ಕೂಟಕ್ಕೆ …
Read More »