inmudalgi
ಅಕ್ಟೋಬರ್ 2, 2020 Recent Posts, ತಾಲ್ಲೂಕು, ಬೆಳಗಾವಿ
ಹೆಚ್ಚಿನ ಮಳೆಯಿಂದಾಗಿ ಇಳುವರಿ ಕುಂಠಿತ-ರೋಗ/ಕೀಟ ಬಾಧೆ ನಿಯಂತ್ರಣಕ್ಕೆ ಕೃಷಿ ಅಧಿಕಾರಿಗಳಿಂದ ಸಲಹೆಗಳು. ಮೂಡಲಗಿ: ಜಿಲ್ಲೆಯಲ್ಲಿ ಸೆಪ್ಟೆಂಬರ ತಿಂಗಳಿನಲ್ಲಿ ವ್ಯಾಪಕವಾಗಿ ಮಳೆಯಾಗಿದ್ದು ಇದರಿಂದ ಕಬ್ಬು, ಗೋವಿನ ಜೋಳ,ಹತ್ತಿ, ಮತ್ತು ತರಕಾರಿಗಳ ಇಳುವರಿ ಕುಂಠಿತ ವಾಗುವ ಸಂಭವವಿದೆ ಎಂದು ಸಹಾಯಕ ಕೃಷಿ ನಿರ್ದೇಶಕರಾದ ಎಂ.ಎಂ.ನದಾಫ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಗುರುವಾರದಂದು ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ಜೋತೆ ಜಮೀನುಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿರುವ ಅವರು ತೇವಾಂಶದಿಂದ ಬೆಳೆ ಕುಂಠಿತಗೊಳ್ಳುತ್ತಿರುವುದರಿಂದ ರೈತರು …
Read More »
inmudalgi
ಅಕ್ಟೋಬರ್ 2, 2020 Recent Posts, ತಾಲ್ಲೂಕು, ಬೆಳಗಾವಿ
ರೈತರಿಗೆ ತ್ವರಿತಗತಿಯಲ್ಲಿ ಬಿಲ್ ಸಂದಾಯ-ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಸಕ್ತ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಿದ ಸಿದ್ದಲಿಂಗ ಮಹಾಸ್ವಾಮಿಗಳು ಗೋಕಾಕ: ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ರೈತರ ಸಹಕಾರದಿಂದ ಪ್ರಗತಿಪಥದತ್ತ ಸಾಗುತ್ತಿದೆ ಎಂದು ಕಾರ್ಖಾನೆಯ ಅಧ್ಯಕ್ಷ ಅಶೋಕ್ ಪಾಟೀಲ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಸನ್ 2020-21ನೇ ಸಾಲಿನ ಕಬ್ಬು ನುರಿಸುವ ಹಂಗಾಮು …
Read More »
inmudalgi
ಅಕ್ಟೋಬರ್ 2, 2020 Recent Posts, ತಂತ್ರಜ್ಞಾನ, ತಾಲ್ಲೂಕು, ಬೆಳಗಾವಿ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಗಾಂಧಿಜೀ, ಶಾಸ್ತ್ರಿಜೀ ಜಯಂತಿ ಆಚರಣೆ ಗೋಕಾಕ: ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಅರಭಾಂವಿ ಮಂಡಲದಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮತ್ತು ಮಾಜಿ ಪ್ರಧಾನಿ, ಭಾರತ ರತ್ನ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿಯನ್ನು ಶುಕ್ರವಾರದಂದು ಆಚರಿಸಲಾಯಿತು. ಅರಭಾಂವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಮಾತನಾಡಿ, ಗಾಂಧಿಜೀ ಅವರು ಸ್ವತಂತ್ರ ಸಂಗ್ರಾಮದಲ್ಲಿ ಅವಿರತವಾಗಿ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಗಾಂಧಿಜೀ ಅವರ …
Read More »
inmudalgi
ಅಕ್ಟೋಬರ್ 2, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮಹಾತ್ಮ ಗಾಂಧೀಜಿಯವರ ಹಾಗೂ ಲಾಲ ಬಹದ್ದೂರ ಶಾಸ್ತ್ರಿಜೀ ಅವರ ಜನ್ಮ ದಿನಾಚರಣೆಯನ್ನು ಶುಕ್ರವಾರ ಅ-02 ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಪ್ರಮುಖ ಬಸವರಾಜ ಕಡಾಡಿ ಮಾತನಾಡಿ ಭಾರತದ ಭಾಗ್ಯವಿಧಾತ ಮತ್ತು ರಾಷ್ಟ್ರಪೀತ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮಹಾತ್ಮ ಗಾಂಧಿಜೀ ಅವರು ಭಾರತಕ್ಕೆ ಮಾತ್ರವಲ್ಲದೆ ವಿಶ್ವದ ದೃಷ್ಠಿಯಲ್ಲಿ ಒಬ್ಬ ಅಸಾಮಾನ್ಯ ಮಹಾಪುರಷರೆನಿಸಿಕೊಂಡಿದ್ದಾರೆ. ಶಾಸ್ತ್ರಿಜೀ ಅವರು …
Read More »
inmudalgi
ಅಕ್ಟೋಬರ್ 1, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಆಧ್ಯಾತ್ಮಿಕ ಪ್ರವಚನ’ ದ 14ನೇ ದಿನದ ಕಾರ್ಯಕ್ರಮದಲ್ಲಿ ಸಂಗಪ್ಪ ಸೂರಣ್ಣವರ ಮಾತನಾಡಿದರು ಅಧಿಕ ಮಾಸದ 14ದಿನದ ಆಧ್ಯಾತ್ಮಿಕ ಪ್ರವಚನ ‘ಆತ್ಮವಿಶ್ವಾಸ, ಧೈರ್ಯವಿದ್ದರೆ ಕೊರೊನಾದಿಂದ ಕಂಡಿತ ಜಯ’ ಮೂಡಲಗಿ: ‘ಕೆಮ್ಮು, ನೆಗಡಿ ಜೊತೆಗೆ ಒಂದಿಷ್ಟು ಜ್ವರ ಬಂದಿದ್ದರಿಂದ ಕೂಡಲೇ ವೈದ್ಯಕೀಯ ಚಿಕಿತ್ಸೆ ಮಾಡಿಕೊಂಡಿದ್ದರಿಂದ ಕೊರೊನಾ ಸೋಂಕಿನ ತೀವ್ರತೆ ಮತ್ತು ಅಪಯಾದಿಂದ ತಪ್ಪಿಸಿಕೊಂಡಿರುವೆನು’ ಎಂದು ಕೊರೊನಾ ಸೋಂಕಿನಿಂದ …
Read More »
inmudalgi
ಅಕ್ಟೋಬರ್ 1, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಅರಭಾಂವಿ ವಿಧಾನ ಸಭಾ ಕ್ಷೇತ್ರದ ಅರಭಾಂವಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಕಾರ್ಯದರ್ಶಿಯಾಗಿ ಗುಜನಟ್ಟಿ ಗ್ರಾಮದ ಕಾಂಗ್ರೇಸ್ ಫೈರ್ ಬ್ರಾಂಡ್ ಎಂದೇ ಪ್ರಸಿದ್ದಿಯಾಗಿರುವ ಸಂಘಟನಾ ಚತುರ ಗುರುನಾಥ ಗಂಗನ್ನವರ ಅವರನ್ನು ನೇಮಕ ಮಾಡಲಾಗಿದೆ ಎಂದು ಅರಭಾಂವಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ಗುರುರಾಜ ಪೂಜೇರಿ ಆದೇಶ ನೀಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕಾರ್ಮಿಕ ಮುಖಂಡ ಲಕ್ಕಣ್ಣ ಸವಸುದ್ದಿ ಮಾತನಾಡಿ, ಗುರುನಾಥ ಗಂಗನ್ನವರ ಅವರು ಕಾಂಗ್ರೇಸ್ ಪಕ್ಷದ ಕಾರ್ಯಕರ್ತರಾಗಿ ಪ್ರಮಾಣಿಕವಾಗಿ …
Read More »
inmudalgi
ಅಕ್ಟೋಬರ್ 1, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕೇಂದ್ರ ಸರಕಾರದ ಕೃಷಿ ಮಸೂದೆಗಳು ರಾಜ್ಯ ಸರಕಾರದ ಭೂ ಸುಧಾರಣೆ ತಿದ್ದುಪಡೆ ಕಾನೂನು ಮತ್ತು ಎಪಿಎಂಸಿ ತಿದ್ದುಪಡೆ ಕಾನೂನು ಜಾರಿಗೆ ತರುವ ಮೂಲಕ ಎರಡು ಸರಕಾರಗಳು ರೈತ ಪರವಾದಂತಹ ಒಂದು ಐತಿಹಾಸಿಕ ನಿರ್ಣಯವನ್ನ ಮಾಡಿವೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಅವರು ಹೇಳಿದರು. ಗುರುವಾರ ಅ 1 ರಂದು ಬೆಂಗಳೂರಿನಲ್ಲಿ ರಾಜ್ಯ ಸರಕಾರದ ಕೃಷಿ ಸಚಿವರಾದ ಬಿ ಸಿ …
Read More »
inmudalgi
ಅಕ್ಟೋಬರ್ 1, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ ಅಕಾಲಿಕ ನಿಧನರಾದ ಪ್ರಕಾಶ ಬಾಗೇವಾಡಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಲ್ಲಿ ಶ್ರದ್ಧಾಂಜಲಿ ‘ಶಿಸ್ತು, ಕಾಯಕಶ್ರದ್ಧೆಗೆ ಮಾದರಿ ಪ್ರಕಾಶ ಬಾಗೇವಾಡಿ’ ಮೂಡಲಗಿ: ‘ಪ್ರಕಾಶ ಬಾಗೇವಾಡಿ ಅವರಲ್ಲಿದ್ದ ಶಿಸ್ತು, ಒಳ್ಳೆಯ ಸಂಘಟನೆಯ ಚಾತುರ್ಯತೆ ಹಾಗೂ ಕಾಯಕ ಶ್ರದ್ಧೆಯ ವ್ಯಕ್ತಿತ್ವವು ಎಲ್ಲರಿಗೂ ಮಾದರಿಯಾಗಿತ್ತು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಪುಲಕೇಶ ಸೋನವಾಲಕರ ಹೇಳಿದರು. ಅಕಾಲಿಕ ನಿಧನರಾದ ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷರಾಗಿದ್ದ …
Read More »
inmudalgi
ಸೆಪ್ಟೆಂಬರ್ 30, 2020 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಆಧ್ಯಾತ್ಮಿಕ ಪ್ರವಚನ’ ದ 13ನೇ ದಿನದ ಕಾರ್ಯಕ್ರಮದಲ್ಲಿ ಡಾ. ಚೇತನ ಮುರಗೋಡ ಮಾತನಾಡಿದರು ಅಧಿಕ ಮಾಸದ 13ನೇ ದಿನ: ಡಾ. ಚೇತನ ಮುರಗೋಡ ಸಲಹೆ ‘ಕೊರೊನಾ ಸೋಂಕು ಬಗ್ಗೆ ನಿರ್ಲಕ್ಷತೆ ಮಾಡಬಾರದು’ ಮೂಡಲಗಿ: ‘ಜನರು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿಕೊಂಡು ಕೊರೊನಾ ಸೋಂಕು ಬಾರದಂತೆ ಎಚ್ಚರಿಕೆವಹಿಸಬೇಕು’ ಎಂದು ಹಳ್ಳೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ …
Read More »
inmudalgi
ಸೆಪ್ಟೆಂಬರ್ 30, 2020 Recent Posts, ತಾಲ್ಲೂಕು, ಬೆಳಗಾವಿ
ಸಮಾಜಮುಖಿ ಸೇವೆಗೆ ಸದಾಸಿದ್ಧ ಈ ಖಿದಮತ ಸೋಷಿಯಲ್ ವೆಲ್ಫೆರ ಕಮಿಟಿ ಮೂಡಲಗಿ : ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಹೆಚ್ಚಳ ಮತ್ತು ಸಾವುಗಳಿಂದ ಜನತೆ ತಲ್ಲನಗೊಂಡಿರುವ ಇಂತಹ ಸಮಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಶವ ಸಂಸ್ಕಾರಕ್ಕೆ ಸ್ವತ:ಕುಟುಂಬಸ್ಥರು,ಸಂಬಂದಿಕರು ಹಿಂಜರಿಯುತ್ತಿರುವ ಪರಿಸ್ಥಿತಿಯಲ್ಲಿ ಮೂಡಲಗಿಯ ಖಿದಮತ ಸೋಷಿಯಲ್ ವೆಲ್ಫೇರ ಕಮಿಟಿ ಕೊರೋನಾದಿಂದ ಮೃತಪಟ್ಟವರ ಶವ ಸಂಸ್ಕಾರ ಕಾರ್ಯ ಮಾಡಿ ಜನ ಮೆಚ್ಚುಗೆಗೆ ಪಾತ್ರವಾಗಿದೆ. ನಾಲ್ಕು ವರ್ಷಗಳಿಂದ ಯಾವುದೆ ಪ್ರಚಾರ ಬಯಸದೆ ಬಡಬಗ್ಗರಿಗೆ …
Read More »