ಹಳ್ಳೂರ : ಮಾಜಿ ಗ್ರಾಪಂ ಸದಸ್ಯ ಅಶೋಕ ಪರಶುರಾಮ ಬಾಗಡಿ ನಿಧನ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಮಾಜಿ ಗ್ರಾಮದ ಪಂಚಾಯತ್ ಸದಸ್ಯ ಅಶೋಕ ಪರಶುರಾಮ ಬಾಗಡಿ (56) ರವಿವಾರ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
Read More »
ಹಳ್ಳೂರ : ಮಾಜಿ ಗ್ರಾಪಂ ಸದಸ್ಯ ಅಶೋಕ ಪರಶುರಾಮ ಬಾಗಡಿ ನಿಧನ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಮಾಜಿ ಗ್ರಾಮದ ಪಂಚಾಯತ್ ಸದಸ್ಯ ಅಶೋಕ ಪರಶುರಾಮ ಬಾಗಡಿ (56) ರವಿವಾರ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
Read More »ಮೂಡಲಗಿ: ರೈತರ ಪಾಲಿಗೆ ವರವಾಗಬೇಕಿದ್ದ ಮಳೆರಾಯ ಈ ಬಾರಿ ಶಾಪವಾಗಿದ್ದಾನೆ. ನಿರಂತರವಾಗಿ ಸುರಿದ ಅಕಾಲಿಕ ಮಳೆಯಿಂದಾಗಿ ಮುಂಗಾರು ಬೆಳೆಗಳಾದ ಗೋವಿನಜೋಳ, ಕಬ್ಬು, ರೇಷ್ಮೆ ಹಾಳಾಗಿ ಹೋಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತ ಕಂಗಾಲಾಗಿದ್ದಾನೆ ಎಂದು ಜೆಡಿಎಸ್ ಬೆಳಗಾವಿಯ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ ಹೇಳಿದರು. ಅರಭಾವಿ ಕ್ಷೇತ್ರದ ಮೂಡಲಗಿ, ನಾಗನೂರ, ಕಲ್ಲೋಳಿ, ತುಕ್ಕಾನಟ್ಟಿ, ರಾಜಪೂರ ಗ್ರಾಮಗಳಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆದೇಶದ ಮೇರಿಗೆ ರವಿವಾರದಂದು ಭೇಟಿ …
Read More »ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಆಚಾರ, ವಿಚಾರ, ಕನ್ನಡದ ಉಚ್ಚಾರಣೆ, ಉಡುಗೆ, ತೂಡುಗೆ, ಸಂಸ್ಕøತಿ ಕರ್ನಾಟಕವನ್ನು ಇಂದಿಗೂ ಜೀವಂತವಾಗಿ ಕಾಣಬಹುದಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ ಅವರು ಹೇಳಿದರು. ರವಿವಾರ ಅ 4 ರಂದು ಕಲ್ಲೋಳಿ ಪಟ್ಟಣದ ಬಸವ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ನಾಡು, ನುಡಿ, ಸಂಸ್ಕøತಿ ಉಳಿಸಿಕೊಳ್ಳುವುದರೊಂದಿಗೆ, …
Read More »ಮೂಡಲಗಿ: ಕೃಷಿ ಮಸೂದೆ 2020 ರೈತರಿಗೆ ವರದಾನವಾಗಿದ್ದು, ಮಧ್ಯವರ್ತಿಗಳ ಹಾವಳಿಯಿಂದ ಬಳಲಿದ್ದ ರೈತ ಸಮುದಾಯದ ಅಭ್ಯುದಯಕ್ಕೆ ಮಹತ್ತರ ಕಾಣಿಕೆಯನ್ನು ನೀಡಲಿದೆ ಎಂದು ರಾಜ್ಯಸಭೆಯ ಸದಸ್ಯ ಹಾಗೂ ಜಿ7 ಮತ್ತು ಜಿ20 ಶೃಂಗಸಭೆಗಳ ಭಾರತೀಯ ಪ್ರತಿನಿಧಿ ಸುರೇಶ ಪ್ರಭು ತಿಳಿಸಿದರು. ಅವರು ಶನಿವಾರಂದು ತುಕ್ಕಾನಟ್ಟಿಯ ಐಸಿಏಆರ್-ಬಡ್ರ್ಸ ಕೃಷಿ ವಿಜ್ಞಾನಕೇಂದ್ರದಲ್ಲಿ ಕೃಷಿ ಮಸೂದೆ-2020 ವಿಷಯದ ಬಗ್ಗೆ ವೆಬಿನಾರ ಕಾರ್ಯಕ್ರಮದಲ್ಲಿ ಮಾತನಾಡಿ, ಕೃಷಿಕರುತಾವು ಬೆಳದ ಬೆಳೆಯನ್ನು ಮುಕ್ತವಾಗಿ ಮಾರಾಟ ಮಾಡಲು ಈ ಕಾಯಿದೆಯು ನೆರವಾಗಲಿದೆ …
Read More »ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಆಧ್ಯಾತ್ಮಿಕ ಪ್ರವಚನ’ ದ 16ನೇ ದಿನದ ಕಾರ್ಯಕ್ರಮದಲ್ಲಿ ಡಾ. ಅನಿಲ ಪಾಟೀಲ ಮಾತನಾಡಿದರು ಡಾ. ಅನಿಲ ಪಾಟೀಲ ಸಲಹೆ ‘ದೇಹ, ಮನಸ್ಸಿನ ಸದೃಢತೆಯೇ ಕೊರೊನಾಕ್ಕೆ ಮದ್ದು’ ಮೂಡಲಗಿ: ‘ಕೊರೊನಾ ನಿರ್ಮೂಲನೆಗೆ ಸೂಕ್ತ ಲಸಿಕೆ ಲಭ್ಯವಾಗುವವರೆಗೆ ಪ್ರತಿಯೊಬ್ಬರು ಸೋಂಕಿನ ಬಗ್ಗೆ ಜಾಗೃತಿವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿಯ ಸುರಕ್ಷಾ ವಿವಿದೋದ್ಧೇಶಗಳ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಡಾ. …
Read More »ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಆಧ್ಯಾತ್ಮಿಕ ಪ್ರವಚನ’ ದ 15ನೇ ದಿನದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯೆ ವಾಸಂತಿ ತೇರದಾಳ ಮಾತನಾಡಿದರು ಜಿಲ್ಲಾ ಪಂಚಾಯ್ತಿ ಸದಸ್ಯೆ ವಾಸಂತಿ ತೇರದಾಳ ಅಭಿಪ್ರಾಯ ‘ಶರಣರ ನುಡಿಗಳಿಂದ ಜೀವನದಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಿ’ ಮೂಡಲಗಿ: ‘ಶರಣರ ಮತ್ತು ಸತ್ಪುರುಷರ ನುಡಿಗಳನ್ನು ಕೇಳುವುದರಿಂದ ಜೀವನದಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಿಯಾಗುತ್ತದೆ’ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ವಾಸಂತಿ …
Read More »ಮೂಡಲಗಿಯ ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ಆವರಣದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ ಬಹದ್ದೂರಶಾಸ್ತ್ರಿ ಜಯಂತಿ ಆಚರಿಸಲಾಯಿತು. ಮುಡಲಗಿ : ಸತ್ಯ, ಪ್ರೀತಿ ಅಹಿಂಸೆಗಳ ತ್ರಿವೇಣಿ ಸಂಗಮಕ್ಕೆ ಇನ್ನೋಂದು ಹೆಸರೆ ಮಹಾತ್ಮ ಗಾಂಧಿ. ಮಹಾತ್ಮ ಗಾಂಧೀಜಿ ಜಗತ್ತೀನ ಮಹಾನ್ ಪುರುಷರಲ್ಲಿ ಒಬ್ಬರಾಗಿದ್ದಾರೆ ಎಂದರೆ ತಪ್ಪಾಗಲಾರದು ಎಂದು ಹಿರಿಯ ನ್ಯಾಯವಾದಿಗಳಾದ ಎಮ್.ಆಯ್. ಬಡಿಗೇರ ಹೇಳಿದರು. ಅವರು ಸ್ಥಳೀಯ ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ಆವರಣದಲ್ಲಿ ನಡೇದ ಮಹಾತ್ಮ ಗಾಂಧಿ ಹಾಗೂ ಲಾಲ …
Read More »ಹಾರೂಗೇರಿ: ಸಿರಿತನˌಬಡತನ ಕುಟುಂಬಗಳ ಹಿನ್ನೆಲೆ ಹೊಂದಿದ್ದ ಮಹಾತ್ಮಾಗಾಂಧಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿಜಿಯವರು ದೇಶಕ್ಕಾಗಿ ತಮ್ಮ ದದುಕು ಮುಡಿಪಾಗಿಟ್ಟ ಮಹಾನುಭಾವರೆಂದು ಹಿರಿಯ ಶಿಕ್ಷಕ ಎಸ್.ವಾಯ್.ಗಸ್ತಿ ಹೇಳಿದರು. ಅವರು ಸಮಿಪದ ಚಿಕ್ಕೂಡ ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ ಮಹಾತ್ಮಾಗಾಂಧಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಇಬ್ಬರು ಮಹಾನಾಯಕರು ನೀಡಿದ ಜೀವನಾದರ್ಶಗಳ ಗೆಳೆತನ ಬೆಳೆಸಿಕೊಳ್ಳೋಣವೆಂದು ಆಶಿಸಿದರು. ಸಸಿದಾನಿˌಸಾಧಕ ಶಿವಾನಂದ ರಡರಟ್ಟಿ ಮಾತನಾಡಿ ಶಾಂತಿˌಸಹನೆˌಅಹಿoಸೆˌ ಸೇವಾಪ್ರೇಮಗಳಿoದ ರಾಷ್ಟ್ರಕ್ಕೆ ಮಹಾಕೊಡುಗೆ ಕೊಟ್ಟ ಮಹಾತ್ಮಾಗಾಂಧಿ ಮತ್ತು …
Read More »‘ಜನರು ದೈವತ್ವ ಪಾಲಿಸುವಂತೆ ಸ್ವಚ್ಛತೆ, ಪರಿಸರ ಕಾಳಜಿವಹಿಸಲಿ’ ಮೂಡಲಗಿ: ‘ಜನರು ದೈವತ್ವವನ್ನು ಪಾಲಿಸುವ ರೀತಿಯಲಿ ಸ್ವಚ್ಛತೆ ಹಾಗೂ ಪರಿಸರ ಕಾಳಜಿವಹಿಸುವುದು ಅತ್ಯಗತ್ಯವಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿ ವೈ.ಎಂ. ಗುಜನಟ್ಟಿ ಹೇಳಿದರು. ಇಲ್ಲಿಯ ಪುರಸಭೆಯ ಆತಿಥ್ಯದಲ್ಲಿ ಯುವಜೀವನ ಸೇವಾ ಸಂಸ್ಥೆ, ಮಂಜುನಾಥ ಸೈನಿಕ ತರಬೇತಿ ಕೇಂದ್ರವರು ಮಹಾತ್ಮಾ ಗಾಂಧಿ ಹಾಗೂ ಲಾಲ್ಬಹಾದ್ದೂರ್ ಶಾಸ್ತ್ರೀಜಿ ಜಯಂತ್ಯುತ್ಸವ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು …
Read More »ಪೇರಲ ಬೆಳೆಯಲ್ಲಿ ಆಧುನಿಕ ಉತ್ಪಾದನಾ ತಾಂತ್ರಿಕತೆಗಳ ಆನ್ ಲೈನ್ ತರಬೇತಿ ಮೂಡಲಗಿ: ಪೇರಲ ಬೆಳೆಯಲ್ಲಿ ಅಧಿಕ ಸಾಂದ್ರ ಬೇಸಾಯ ಪದ್ದತಿಯಡಿ ಸಾಲಿನಿಂದ ಸಾಲಿಗೆ ಹತ್ತು ಅಡಿ ಮತ್ತು ಗಿಡದಿಂದ ಗಿಡಕ್ಕೆ ಆರು ಅಡಿ ಅಂತರದಲ್ಲಿ, ಆರುನೂರಾ ಅರವತ್ತು ಗಿಡಗಳನ್ನು ನಾಟಿ ಮಾಡಬಹುದಾಗಿದ್ದು, ಮೊದಲನೇ ವರ್ಷದಲ್ಲಿ ಎರಡರಿಂದ ಮೂರು ಟನ್ ಇಳುವರಿ ಪಡೆಯಬಹುದೆಂದು ಹಣ್ಣು ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಅನೀಲ ಈ.ಸಬರದ ಹೇಳಿದರು. ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ …
Read More »