inmudalgi
ಸೆಪ್ಟೆಂಬರ್ 8, 2020 ತಾಲ್ಲೂಕು, ಬೆಳಗಾವಿ
ಜನರ ಆರೋಗ್ಯದ ಸುರಕ್ಷತೆಗಾಗಿ ಎರಡನೇ ಬಾರಿ ಕ್ಷೇತ್ರದಲ್ಲಿ 2.50 ಲಕ್ಷ ಮಾಸ್ಕ್ಗಳ ವಿತರಣೆ ಕೊರೋನಾ ಸೋಂಕಿನಿಂದ ಧೃತಿಗೆಡಬೇಡಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಜನರ ಆರೋಗ್ಯ ಸುರಕ್ಷತೆಗಾಗಿ ಅರಭಾವಿ ಕ್ಷೇತ್ರದಲ್ಲಿ ಮತ್ತೇ ಎರಡನೇ ಬಾರಿಗೆ ಪ್ರತಿ ಮನೆ-ಮನೆಗಳಿಗೆ ಮಾಸ್ಕ್ಗಳನ್ನು ವಿತರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಕೊರೋನಾ ಜಾಗತಿಕ ಸಾಂಕ್ರಾಮಿಕ ರೋಗವಾಗಿದ್ದು, …
Read More »
inmudalgi
ಸೆಪ್ಟೆಂಬರ್ 8, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ರೈತರ ಕಬ್ಬಿನ 2018-19ರ ಹಂಗಾಮಿನ ಬಿಲ್ಲಿನಲ್ಲಿ ಪ್ರತಿ ಟನ್ ಗೆ ರೂ 4 ರಂತೆ ಕಡಿತಗೊಳಿಸಿ ಸಮೀರವಾಡಿ ಕಬ್ಬು ಬೆಳಗಾರರ ಸಂಘಕ್ಕೆ ನೇರವಾಗಿ ಜಮಾ ಮಾಡುವುದು ಖಂಡನೀಯವಾಗಿದೆ ಎಂದು ಕಾರ್ಖಾನೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಮೀಪದ ಗೋದಾವರಿ ಸಕ್ಕರೆ ಕಾರ್ಖಾನೆಯ 2018-19ನೇ ಹಂಗಾಮಿನಲ್ಲಿ ಪೂರೈಸಿದ ರೈತರಿಗೆ ಪ್ರತಿ ಟನ್ ಗೆ ರೂ, 111 ರಂತೆ ನೀಡುವಂತೆ ಕಾರ್ಖಾನೆಯ ಆಡಳಿತ ಮಂಡಳಿ ತಿಳಿಸಿದರು, ಆದರೆ ಕಬ್ಬು ಬೆಳಗಾರರ ಸಂಘಕ್ಕೆ …
Read More »
inmudalgi
ಸೆಪ್ಟೆಂಬರ್ 8, 2020 ತಾಲ್ಲೂಕು, ಬೆಳಗಾವಿ
ಆರೋಗ್ಯ ಹಸ್ತ ಕಾಂಗ್ರೇಸ್ ಮಹತ್ವಾಕಾಂಕ್ಷಿ ಯೋಜನೆ ಕೌಜಲಗಿ: ಕೋವಿಡ್-19 ರ ಪ್ರವೇಶದಿಂದಾಗಿ ದೇಶದಲ್ಲಿ ಜನಜೀವನ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಧೈರ್ಯಗುಂದಿದ ಇಂತಹ ಸ್ಥಿತಿಯಲ್ಲಿ ಕಾಂಗ್ರೇಸ್ ಪಕ್ಷ ಬಡವರಿಗೆ ಆರೋಗ್ಯ ಹಸ್ತ ಚಾಚಿದ್ದು, ಜನರ ಆರೋಗ್ಯ ಸುರಕ್ಷತೆಯ ಕಡೆಗೆ ಗಮನ ಹರಿಸಬೇಕೆಂದು ಕಾರ್ಯಕರ್ತರಿಗೆ ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಕರೆ ನೀಡಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ ಭವನದಲ್ಲಿ ಜರುಗಿದ ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಪಕ್ಷದ ಕೋವಿಡ್-19 ವಾರಿಯಾರ್ಸ್ಗಳ …
Read More »
inmudalgi
ಸೆಪ್ಟೆಂಬರ್ 7, 2020 ತಾಲ್ಲೂಕು, ಬೆಳಗಾವಿ
ಕಹಾಮ ರಾಜ್ಯಾಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯಂತೆ ಪತ್ರಿಯೊಂದು ಕುಟುಂಬಗಳಿಗೆ ಮಾಸ್ಕ್ ಹಾಗೂ ವಾರಿಯರ್ಸ್ ಗಳಿಗೆ ಸಾಮಗ್ರಿಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ ಬಾಲಚಂದ್ರ ಜಾರಕಿಹೊಳಿ : ವಾಸಂತಿ ತೇರದಾಳ ಮೂಡಲಗಿ : ಕೊಡಗೈ ದಾನಿ ಬಾಲಚಂದ್ರ ಅವರನ್ನು ಅರಭಾಂವಿ ಮತಕ್ಷೇತ್ರದ ಶಾಸಕರಾಗಿ ಪಡೆದಿರುವ ನಾವೆಲ್ಲರೂ ಸುದೈವಿಗಳಾಗಿದ್ದೇವೆ. ಈ ಹಿಂದೆ ಪ್ರವಾಹದಿಂದಾಗಿ ಭೀಕರ ಜಲ ಪ್ರಳಯ ಉಂಟಾದ ವೇಳೆಯಲ್ಲಿ ಜನರ ಸುರಕ್ಷತೆಗಾಗಿ ಹಗಲಿರುಳು ದುಡಿದು ಸಾಕಷ್ಟು …
Read More »
inmudalgi
ಸೆಪ್ಟೆಂಬರ್ 6, 2020 ತಾಲ್ಲೂಕು, ಬೆಳಗಾವಿ
ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಲ್ಲಿ ಆಚರಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮೂವರು ಉತ್ತಮ ಶಿಕ್ಷಕರೆಂದು ಸನ್ಮಾನಿಸಿ ಗೌರವಿಸಿದರು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಶಿಕ್ಷಕರ ದಿನಾಚರಣೆ ‘ಶಿಕ್ಷಕರು ಸರ್ವಕಾಲಿಕನ ಪೂಜೀತರು’ ಮೂಡಲಗಿ: ‘ಶಕ್ತಿಶಾಲಿ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ಶಿಕ್ಷಕರು ಸರ್ವಕಾಲಿಕ ಪೂಜೀತರು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಪುಲಕೇಶ ಸೋನವಾಲಕರ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ …
Read More »
inmudalgi
ಸೆಪ್ಟೆಂಬರ್ 5, 2020 ತಾಲ್ಲೂಕು, ಬೆಳಗಾವಿ
*ಸಮರ್ಥ ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ* ಮೂಡಲಗಿ: ಸಮರ್ಥ ಹಾಗೂ ಕ್ರಿಯಾಶೀಲ ಶಿಕ್ಷಕರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಹಾಗೂ ಮಕ್ಕಳ ಭವಿಷ್ಯ ಕಟ್ಟುವಲ್ಲಿ ಶಿಕ್ಷಕರ ಪಾತ್ರ ತುಂಬಾ ಮಹತ್ವದ್ದಾಗಿದೆ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಶಿವಪ್ಪ ಮರ್ದಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಜರುಗಿದ ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ರವರ 133 ನೇ ದಿನಾಚರಣೆಯಲ್ಲಿ ಶಾಲೆಯ …
Read More »
inmudalgi
ಸೆಪ್ಟೆಂಬರ್ 5, 2020 ತಾಲ್ಲೂಕು, ಬೆಳಗಾವಿ
ಎಲ್ಲ ಕೆಲಸಕ್ಕೂ ಗೌರವವಿದೆ ಹಾಗೆಯೇ ಪತ್ರಿಕಾ ವಿತರಣೆ ಕೆಲಸಕ್ಕೂ ಗೌರವವಿದೆ -ಬಾಲಶೇಖರ ಬಂದಿ ಮೂಡಲಗಿ – ಪತ್ರಿಕೆ ವಿತರಣೆಯೆಂದರೆ ಸಣ್ಣ ಕೆಲಸವಲ್ಲ. ಎಲ್ಲ ಕೆಲಸಕ್ಕೂ ಅದರದೇ ಆದ ಗೌರವವಿದೆ. ಪತ್ರಿಕೆ ಎಷ್ಟೇ ಮುದ್ರಣವಾದರೂ ಓದುಗರನ್ನು ತಲುಪಿದಾಗಲೇ ಸಾರ್ಥಕವಾಗುವುದು. ಬೆಳಿಗ್ಗೆ ಪತ್ರಿಕೆ ಬರದಿದ್ದರೆ ಎಲ್ಲರಿಗೂ ನೆನಪಾಗುವುದು ವಿತರಕರು ಎಂದು ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಪತ್ರಿಕೆಗಳ ಬೆನ್ನೆಲುಬಾಗಿರುವ ಪತ್ರಿಕಾ ವಿತರಕರ ದಿನಾಚರಣೆಯ ಸಂದರ್ಭ ಮೂಡಲಗಿ ಪ್ರೆಸ್ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸನ್ಮಾನ …
Read More »
inmudalgi
ಸೆಪ್ಟೆಂಬರ್ 5, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ನಗರದ ದ್ರಾಕ್ಷಾಯಣಿ ಸವದಿ ಅವರನ್ನು ಅರಭಾಂವಿ ಮಂಡಲದ ಮಹಿಳಾ ಉಪಾದ್ಯಕ್ಷರಾಗಿ ಆಯ್ಕೆಯಾಗಿದ್ದಾರೆ, ಕಹಾಮ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಅರಭಾವಿ ಬಿಜೆಪಿ ಬ್ಲಾಕ್ ಅಧ್ಯಕ್ಷ ಮಹಾದೇವ ಶೆಕ್ಕಿ ಅವರ ಮಾರ್ಗದರ್ಶನಲ್ಲಿ ಜಿಲ್ಲಾ ಬಿ ಜೆ ಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್ ಅವರು ನೇಮಕ ಮಾಡಿರುವರು. ‘ಬಿಜೆಪಿ ಪಕ್ಷವು ನೀಡಿದ ಈ ಅವಕಾಶವನ್ನು ಸದಾ ಜನರು ಸ್ಮರಿಸುವಂತೆ …
Read More »
inmudalgi
ಸೆಪ್ಟೆಂಬರ್ 5, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಮನುಷ್ಯನನ್ನು ಮಾನವರನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರೈತ, ಸೈನಿಕರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸ್ಥಳೀಯ ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಮೂಡಲಗಿ ವಲಯ ಮಿಂಚುವಲ್ಲಿ ಅಧಿಕಾರಿಗಳ ಶಿಕ್ಷಕರ ಕರ್ತವ್ಯ ನಿಷ್ಠೆಯಿಂದ ಮಾಡಿದ ಕಾರ್ಯ ಮೆಚ್ಚುವಂತಹದು. …
Read More »
inmudalgi
ಸೆಪ್ಟೆಂಬರ್ 3, 2020 ತಾಲ್ಲೂಕು, ಬೆಳಗಾವಿ
*ವೆಂಕಣ್ಣಗೌಡ ಪಾಟೀಲ ನಿಧನ* ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದ ಹಿರಿಯರಾದ ವೆಂಕಣ್ಣಗೌಡ ಪಾಂಡಪ್ಪಗೌಡ ಪಾಟೀಲ (87) ಗುರುವಾರ ದಿ.03.09.2020 ಬೆಳಗಿನಜಾವ ನಿಧನರಾದರು. ಮೃತರ ಅಂತ್ಯಕ್ರಿಯೆಯು 03.09.2020.ರಂದು 2-00.ಗಂಟೆಗೆ ತೊಂಡಿಕಟ್ಟಿ ಗ್ರಾಮದಲ್ಲಿ ಜರಗುವದು. ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ
Read More »