ಮೂಡಲಗಿ: ಬ್ರಿಟೀಷರ ವಿರುದ್ಧ ಅಪ್ರತಿಮವಾಗಿ ಹೋರಾಡಿ ದೇಶಕ್ಕಾಗಿ ತನ್ನ ಅಮೂಲ್ಯ ಪ್ರಾಣವನ್ನೇ ಬಲಿಕೊಟ್ಟ ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣ ನ ಮೂರ್ತಿ ಪ್ರತಿಷ್ಠಾಪನೆಗೆ ಪೊಲೀಸರು ಅನುಮತಿ ನೀಡದೇ ಇದ್ದದ್ದು ಅಕ್ಷಮ್ಯ. ತಕ್ಷಣವೇ ಪೊಲೀಸರು ಮೂರ್ತಿ ಪ್ರತಿಷ್ಠಾಪನೆಗೆ ಕೊಡದಿದ್ದರೆ ಕನ್ನಡ ಪರ ಸಂಘಟನೆಗಳು ಹಾಗೂ ರಾಯಣ್ಣ ಅಭಿಮಾನಿಗಳಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಮುಖಂಡ ಪ್ರಕಾಶ ಮಾದರ ಹೇಳಿದರು. ಬೆಳಗಾವಿ ಸಮೀಪ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆಗೆ …
Read More »
IN MUDALGI Latest Kannada News