inmudalgi
ಸೆಪ್ಟೆಂಬರ್ 5, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಮನುಷ್ಯನನ್ನು ಮಾನವರನ್ನಾಗಿ ಮಾಡುವ ಶಕ್ತಿ ಶಿಕ್ಷಕರಲ್ಲಿದೆ. ರಾಷ್ಟ್ರ ನಿರ್ಮಾಣ ಮಾಡುವಲ್ಲಿ ರೈತ, ಸೈನಿಕರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸ್ಥಳೀಯ ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಮೂಡಲಗಿ ವಲಯ ಮಿಂಚುವಲ್ಲಿ ಅಧಿಕಾರಿಗಳ ಶಿಕ್ಷಕರ ಕರ್ತವ್ಯ ನಿಷ್ಠೆಯಿಂದ ಮಾಡಿದ ಕಾರ್ಯ ಮೆಚ್ಚುವಂತಹದು. …
Read More »
inmudalgi
ಸೆಪ್ಟೆಂಬರ್ 3, 2020 ತಾಲ್ಲೂಕು, ಬೆಳಗಾವಿ
*ವೆಂಕಣ್ಣಗೌಡ ಪಾಟೀಲ ನಿಧನ* ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದ ಹಿರಿಯರಾದ ವೆಂಕಣ್ಣಗೌಡ ಪಾಂಡಪ್ಪಗೌಡ ಪಾಟೀಲ (87) ಗುರುವಾರ ದಿ.03.09.2020 ಬೆಳಗಿನಜಾವ ನಿಧನರಾದರು. ಮೃತರ ಅಂತ್ಯಕ್ರಿಯೆಯು 03.09.2020.ರಂದು 2-00.ಗಂಟೆಗೆ ತೊಂಡಿಕಟ್ಟಿ ಗ್ರಾಮದಲ್ಲಿ ಜರಗುವದು. ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ
Read More »
inmudalgi
ಸೆಪ್ಟೆಂಬರ್ 2, 2020 ತಾಲ್ಲೂಕು, ಬೆಳಗಾವಿ
ಪೈಪ್ಲೈನ್ ಕಾಮಗಾರಿಗೆ ಚಾಲನೆ ಮೂಡಲಗಿ : ಸ್ಥಳೀಯ ಪುರಸಭೆ ವಾರ್ಡ ನಂ. 13 ರಲ್ಲಿ ಕುಡಿಯುವ ನೀರಿನ ಯೋಜನೆಗಾಗಿ ರೂ.10ಲಕ್ಷ ಗಳ ಬಿಡುಗಡೆಯಾದ ಅನುದಾನದ ಪೈಪ್ಲೈನ್ ಕಾಮಗಾರಿಗೆ ಪುರಸಭೆ ಸದಸ್ಯೆ ಮಲ್ಲವ್ವ ಝಂಡೇಕುರಬರ ಚಾಲನೆ ನೀಡಿದರು. ನಲ್ಲಿ ಮುಖಾಂತರ ಕುಡಿಯುವ ನೀರು ಪಡೆದುಕೊಳ್ಳುವ ಈ ವಾರ್ಡಿನ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಯೋಜನೆ ಅರಬಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಈ ಕಾಮಗಾರಿ ಆರಂಭವಾಗಿದೆ ಎಂದು ಪುರಸಭೆ …
Read More »
inmudalgi
ಸೆಪ್ಟೆಂಬರ್ 1, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ದೇವರ ಮೇಲಿನ ಭಕ್ತಿಯಂತೆ ದೇಶದ ಮೇಲೂ ಇರಬೇಕು ಎಂದು ಬಂಡಿಗಣಿಯ ಶ್ರೀ ಬಸವಗೋಪಾಲ ಮಠದ ಚರ್ಕವರ್ತಿ ದಾನೇಶ್ವರ ಶ್ರೀಗಳು ಹೇಳಿದರು. ಸೋಮವಾರ ನಡೆದ ಪಾರಮಾರ್ಥಿಕ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ದೇಶ ಸೇವೆ ಈಶ ಸೇವೆಯಂತೆ ದೇವರಲ್ಲಿಡುವ ನಿಷ್ಕಾಮ್ಯ ಭಕ್ತಿಯಂತೆ ದೇಶದ ಮೇಲೂ ಇಡಬೇಕು. ಸಹಾಯ, ಸಹಕಾರ, ಮಾನವೀಯತೆಗಳನ್ನು ಮೈಗೂಡಿಸಿಕೊಂಡು ದೇಶದ ಉತ್ತಮ ಪ್ರಜೆಯಾಗಬೇಕು ಎಂದು ಹೇಳಿ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಪತ್ರಕರ್ತರು ಮಹಾಮಾರಿ ಕೊರೋನಾ …
Read More »
inmudalgi
ಸೆಪ್ಟೆಂಬರ್ 1, 2020 ತಾಲ್ಲೂಕು, ಬೆಳಗಾವಿ
ಜನರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು | ಆಧಾರ್ ಸಮಸ್ಯೆ ಕೇಳುವವರಿಲ್ಲದೇ ಪರದಾಡುತ್ತಿರುವ ಮೂಡಲಗಿ ತಾಲೂಕಿನ ಜನತೆ. ಮೂಡಲಗಿ: ಇಡೀ ದೇಶದ ತುಂಬ ಕೊರೋನಾ ಮಹಾಮಾರಿಯಿಂದ ಸಾಕಷ್ಟು ತೊಂದರೆ ಅನುಭವಿಸಿದ್ದ ಜನತೆ ಇಂದು ಆಧಾರ ಸಲುವಾಗಿ ನಿದ್ದೆಗೆಟ್ಟು ತಮ್ಮ ಆಧಾರ ತಿದ್ದುಪಡಿ ಹಾಗೂ ಹೊಸ ಆಧಾರ ಮಾಡಿಕೊಳ್ಳಲು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಹೌದು ಓದುಗರೇ ಮೊದಲೇ ಕೊರೋನಾದಿಂದ ತತ್ತರಿಸಿದ ಜನತೆಗೆ ಮತ್ತೇ ಪ್ರವಾಹದ ಭೀತಿ ಎದುರಾಗಿ ಜನತೆಯ ಪಾಡು ಹೇಳತೀರದು, ಇಂತಹ …
Read More »
inmudalgi
ಆಗಷ್ಟ್ 31, 2020 ತಾಲ್ಲೂಕು, ಬೆಳಗಾವಿ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ …
Read More »
inmudalgi
ಆಗಷ್ಟ್ 31, 2020 ತಾಲ್ಲೂಕು, ಬೆಳಗಾವಿ
ಬೆಳಗಾವಿ: ಬೆಳಗಾವಿಯ ಜಿಲ್ಲಾ ಪಂಚಾಯತನ್ ಹಳೆಯ ಕಟ್ಟಡದಲ್ಲಿ ರಾಜ್ಯಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯ ಅ 31 ರಂದು ಸೋಮವಾರ ಅತ್ಯಂತ ಸರಳ ಪೂಜಾ ಸಮಾರಂಭ ನಡೆಯಿತು. ಕೋವಿಡ್-19 ಕಾರಣದಿಂದ ಸರಳವಾದ ಪೂಜಾ ವಿಧಾನವನ್ನು ಕಸಾಯಿ ಕರ್ಮಚಾರಿಗಳು ದ್ವೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಪ್ರಾರಂಭಕ್ಕೆ ಚಾಲನೆ ನೀಡಿದರು. ಸಂಸದರು ರಾಜಸಭಾ ಈರಣ್ಣ ಕಡಾಡಿ ಗೋಮಾತೆಗೆ ಪೂಜೆ ಸಲ್ಲಿಸಿ ಗೋಮಾತೆಯೊಂದಿಗೆ ಕಾರ್ಯಾಲಯವನ್ನು ಪ್ರವೇಶಿಸಿದರು. ಇಂದೊoದು ವಿಶಿಷ್ಟ ಪೂರ್ಣ ಕಾರ್ಯಕ್ರಮವಾಗಿದ್ದು ಈ ಸಂದರ್ಭದಲ್ಲಿ ಮಾನ್ಯ …
Read More »
inmudalgi
ಆಗಷ್ಟ್ 31, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು. ಇಂದು ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪುರಸಭೆಯ SFC ವಿಶೇಷ ಅನುದಾನದ ಅಡಿಯಲ್ಲಿ 45 ಲಕ್ಷ ರೂ, ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿಗಳಾದ ದೀಪಕ್ ಹರ್ದಿ, …
Read More »
inmudalgi
ಆಗಷ್ಟ್ 30, 2020 ತಾಲ್ಲೂಕು, ಬೆಳಗಾವಿ
ಮೊಹರಮ್ ಹಬ್ಬದ ನಿಮಿತ್ಯ ಕರ್ಬಲ್ ಮತ್ತು ರಿವಾಯತ್ ಪದಗಳು ಮೂಡಲಗಿ: ತಾಲೂಕಿನ ಪಿ.ಜಿ.ಹುಣಶ್ಯಾಳ ಗ್ರಾಮದಲ್ಲಿ ಶನಿವಾರ ಸಾಯಂಕಾಲ ಮೊಹರಮ್ ಹಬ್ಬದ ನಿಮಿತ್ತ ವಿವಿಧ ತಂಡಗಳಿಂದ ಕರ್ಬಲ್ ಮತ್ತು ರಿವಾಯತ್ ಪದಗಳ ಸರಳ ಕಾರ್ಯಕ್ರಮ ಜರುಗಿತು. ಪ್ರತಿ ವರ್ಷ ಈ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಬಾಂದವರು ಭಾವೈಕ್ಯತೆಯಿಂದ ಮೊಹರಂ ಹಬ್ಬ ಆಚರಿಸುವ ವಾಡಿಕೆ ಈ ಬಾರಿ ಕೊರೋನಾದಿಂದ ಸರಳವಾಗಿ ಆಚರಿಸಿ, ಮೊಹರಂ ಕತ್ತಲ ರಾತ್ರಿ ಅಂಗವಾಗಿ ನಡೆದ ಕರ್ಯಕ್ರಮದಲ್ಲಿ ಲೇಜಿಮ್,ಹಲಗಿ ಕುಣಿತದೊಂದಿಗೆ …
Read More »
inmudalgi
ಆಗಷ್ಟ್ 29, 2020 ತಾಲ್ಲೂಕು, ಬೆಳಗಾವಿ
ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಗೋಕಾಕ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಮಾರ್ಗದರ್ಶನದಲ್ಲಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಪಕ್ಷದ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ ಅವರು ನೇಮಕ ಮಾಡಿ …
Read More »