inmudalgi
ಆಗಷ್ಟ್ 12, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಬಿ.ವ್ಹಿ.ಕುಲಕರ್ಣಿ ಪ್ರೌಢ ಶಾಲೆಯಲ್ಲಿ 19-20 ನೇ ಸಾಲಿನ S S L C ವಾರ್ಷಿಕ ಪರೀಕ್ಷೆಯಲ್ಲಿ 126 ವಿದ್ಯಾರ್ಥಿಗಳಲ್ಲಿ 114 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಯ ಒಟ್ಟು ಫಲಿತಾಂಶ 90.47 % ಆಗಿದ್ದು. ವಿದ್ಯಾರ್ಥಿಗಳಾದ ಪ್ರಥಮ ಕುಮಾರಿ ಲಕ್ಷ್ಮೀ ಮಾಳಪ್ಪನವರ 92.80%. ದ್ವಿತೀಯ ಸ್ಥಾನ ಕುಮಾರಿ ಯಮುನಾ ಪಾಟೀಲ 92.16 %. ಹಾಗೂ ತೃತಿಯ ಸ್ಥಾನ ಕುಮಾರ ಈರಣಗೌಡ ಪಾಟೀಲ 90.72% ಹಾಗೂ ಎಲ್ಲ ವಿದ್ಯಾರ್ಥಿಗಳಿಗೆ …
Read More »
inmudalgi
ಆಗಷ್ಟ್ 11, 2020 ತಾಲ್ಲೂಕು, ಬೆಳಗಾವಿ
ಕಾರ್ಮಿಕ ಇಲಾಖೆಯಲ್ಲಿ ಮತ್ತೊಂದು ಹಗರಣ ಪತ್ತೆ ! ಕಾರ್ಮಿಕ ಇಲಾಖೆಯಿಂದ 500 ಕಿಟ್ಟ ವಿತರಣೆ, ಅಧಿಕಾರಿಯಿಂದ ತಾಲೂಕಿಗೆ 400 ಕಿಟ್ಟ 100 ಕಿಟ್ಟಗಳು ಮಂಗಮಾಯ,ಎಲ್ಲಿ ಹೋದವು ಆ ಕಿಟ್ಟಗಳು….? ಮೂಡಲಗಿ : “ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ, ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಎಂಬ ಶೀರ್ಷಿಕೆ ಅಡಿ ಮಂಗಳವಾರ ದಿನ ಪತ್ರಿಕೆಗಳಲ್ಲಿ ಪ್ರಕಟವಾದ …
Read More »
inmudalgi
ಆಗಷ್ಟ್ 11, 2020 ತಾಲ್ಲೂಕು, ಬೆಳಗಾವಿ
ಗ್ರಾಮಗಳ ಶಾಸ್ತ್ರೀಯ ಬದ್ದ ಅಧ್ಯಯನದ ಅಗತ್ಯವಿದೆ : ಪ್ರೊ. ಶಂಕರ ನಿಂಗನೂರ ಗೋಕಾಕ: ಒಂದು ಗ್ರಾಮದ ಪ್ರಸಿದ್ಧಿಗೆ ಅನೇಕರ ತ್ಯಾಗವಿದೆ. ಗ್ರಾಮಗಳ ಚರಿತ್ರೆಯನ್ನು ಜಾನಪದ ಕಥೆಗಳ ಮೂಲಕ ಹಾಗೂ ಶಾಸನಗಳ ಮೂಲಕ ತಿಳಿಯಬಹುದಾಗಿದೆ ಎಂದು ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪದವಿ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಶಂಕರ ನಿಂಗನೂರ ಹೇಳಿದರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಕೋವಿಡ್ -19 ಲಾಕ್ಡೌನ್ ಗೂಗಲ್ ಮೀಟಿನಲ್ಲಿ ಸೆಮಿನಾರ್ ಅಲ್ಲ ವೇಬಿನಾರ್ …
Read More »
inmudalgi
ಆಗಷ್ಟ್ 11, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : “ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ, ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಎಂಬ ಶೀರ್ಷಿಕೆ ಅಡಿ ಮಂಗಳವಾರ ದಿನ ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗೆ ಕಾರ್ಮಿಕ ಇಲಾಖೆಯ ಸಚಿವ ಶಿವರಾಮ್ ಹೆಬ್ಬಾರ ಬೆಳಗಾವಿಯ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಈ ಘಟನೆ ಬಗ್ಗೆ ತನಿಖೆ ಮಾಡಲು ಸೂಚಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮಂಗಳವಾರ ಪತ್ರಿಕೆಗಳಲ್ಲಿ …
Read More »
inmudalgi
ಆಗಷ್ಟ್ 11, 2020 ತಾಲ್ಲೂಕು, ಬೆಳಗಾವಿ
ಪತ್ರಿಕೆಗಳ ವರದಿಗೆ ಸ್ಪಂದಿಸಿ ಕಾರ್ಮಿಕ ಇಲಾಖೆಯ ಸಚಿವರ ಗಮನಕ್ಕೆ ತಂದ : ಲಕ್ಕನ್ ಸವಸುದ್ದಿ ಮೂಡಲಗಿ :- “ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ, ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಎಂಬ ಶೀರ್ಷಿಕೆ ಅಡಿ ಮಂಗಳವಾರ ದಿನ ಪತ್ರಿಕೆಗಳಲ್ಲಿ ಪ್ರಕಟವಾದ ವರಿಗೆ ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಲಕ್ಕನ್ ಸವಸುದ್ದಿ ಪ್ರತಿಕ್ರಿಯೆ …
Read More »
inmudalgi
ಆಗಷ್ಟ್ 11, 2020 ತಾಲ್ಲೂಕು, ಬೆಳಗಾವಿ
*ಮೂಡಲಗಿ ಲಾಕ್ ಡೌನ್ ಇಲ್ಲ ಯಥಾಸ್ಥಿತಿ ಮುಂದುವರಿಕೆ* ಮೂಡಲಗಿ ಅಗಷ್ಠ 11 : ಇಂದು ಮಂಗಳವಾರ ರಂದು ಮುಂಜಾನೆ ಗಾಂಧಿ ಚೌಕ ಹನುಮಂತ ದೇವರ ಗುಡಿಯಲ್ಲಿ ಲಾಕಡೌನ ಸಭೆಯಲಿ ವ್ಯಾಪಾರಸ್ಥರು ಮತ್ತು ಜನತೆಯ ಅಭಿಪ್ರಾಯ ದಂತೆ ಲಾಕಡೌನ್ ಇರುವುದಿಲ್ಲ ಯತಾಸ್ಥಿತಿ ಮುಂದುವರಿಯುವದಾಗಿ ಸಭೆಯಲ್ಲಿ ತಿಮಾ೯ನಿಸಲಾಗಿದೆ. ಎಂದು ಸಂಘಟಕರು ತಿಳಿಸಿದ್ದಾರೆ.
Read More »
inmudalgi
ಆಗಷ್ಟ್ 11, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಮೂಡಲಗಿ : ಕಳೆದ ನಾಲ್ಕು ತಿಂಗಳಿಂದ ಕೊರೋನಾದಿಂದ ಸಂಕಷ್ಟ ಅನುಭವಿಸುತ್ತಿದ್ದು ಬಡಜನತೆ ಜೀವನ ಸಾಗಿಸಲೂ ಕಷ್ಟಪಡುತ್ತಿದ್ದಾರೆ. ಬಡ ಜನರಿಗೆ ಕೆಲಸವಿಲ್ಲದೇ ಪರದಾಟುವ ಸ್ಥಿತಿ ನಿರ್ಮಾಣವಾಗಿದೆ ಇಂತಹ ಸಂದರ್ಭದಲ್ಲಿ ಸರ್ಕಾರದಿಂದ ಸೌಕರ್ಯಗಳು ಇದ್ದರು ಇಲ್ಲಿಯ ಜನರಿಗೆ ಸಿಗದೇ ಬಡ ಜನತೆ ಕಷ್ಟ ಅನುಭವಿಸುತ್ತಿದ್ದಾರೆ …
Read More »
inmudalgi
ಆಗಷ್ಟ್ 10, 2020 ತಾಲ್ಲೂಕು, ಬೆಳಗಾವಿ
*ಮಂಗಳವಾರದಂದು ಕೊರೋನಾ ಬಗ್ಗೆ ಪೂರ್ವಭಾವಿ ಸಭೆ* ಮೂಡಲಗಿ ಪಟ್ಟದಲ್ಲಿ _ಕೊರೋನಾ ವೈರಸ್ ದಿನದಿಂದ ದಿನಕ್ಕೆ_ ಹೆಚ್ಚಾಗುತ್ತಿದೆ ಇದನ್ನು ಹತೋಟಿಗೆ ತರಲು ಮತ್ತೆ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿದೆ ಈ ಬಗ್ಗೆ ಚರ್ಚಿಸಲು ಕಿರಾಣಿ ,ಅರಿವೆ, ಟೆಲ್ರಿಂಗ, ಬಂಗಾರ, ಹೊಟೇಲ ಜೆರಾಕ್ಸ್ ಮತ್ತು ಆನ್ಲೈನ್ ಸೆಂಟರ್ ಇನ್ನಿತರ ಎಲ್ಲ ಬಗೆಯ ವ್ಯಾಪಾರಸ್ಥರ ಪೂವ೯ಭಾವಿ ಸಭೆಯನ್ನು ಗಾಂಧಿ ಚೌಕದಲ್ಲಿರುವ ಹನುಮಂತ ದೇವರ ದೇವಸ್ಥಾನದ ನಾಳೆ ಮಂಗಳವಾರ ದಿನಾಂಕ 11/08/2020 ರಂದು ಬೆಳಿಗ್ಗೆ …
Read More »
inmudalgi
ಆಗಷ್ಟ್ 10, 2020 ತಾಲ್ಲೂಕು, ಬೆಳಗಾವಿ
ವಿದ್ಯಾರ್ಥಿನಿಯ ಪ್ರತಿಭೆಗೆ ಅಡ್ಡಿಯಾಗಲಿಲ್ಲ ಬಡತನ ಅನಾಥನಾದರೂ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿ ಸಾಧನೆ ಮೂಡಲಗಿ : ತೀರ ಆರ್ಥಿಕ ಮುಗ್ಗಟ್ಟಿನಲ್ಲಿ ಹಾಗೂ ಈ ಮಾಹಾಮಾರಿ ಕೊರೋನಾದಿಂದ ಬಡ ಕುಟುಂಬದವರಿಗೆ ತುಂಬಾ ಕಷ್ಟವಾಗಿದೆ ಹೀಗಿರುವಾಗ ಬಡ ಕುಟುಂಬದ ವಿದ್ಯಾರ್ಥಿನಿಯೊಬ್ಬಳು ಎಸ್ಎಸ್ಎಲ್ಸಿ ಯಲ್ಲಿ ಶೇ,95.68 ಅಂಕ ಗಳಿಸಿ ಸಾಧನೆ ಮಾಡಿದ್ದಾಳೆ. ಸ್ಥಳೀಯ ಮೇಘಾ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಳ್ಳುವ ಮೂಲಕ ತನ್ನ ಅನಾಥನಾದರೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು ಎಂದುದನ್ನು …
Read More »
inmudalgi
ಆಗಷ್ಟ್ 10, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ವಲಯದ ಘಟಪ್ರಭದ ಕೆ.ಆರ್ ಹುಕ್ಕೇರಿ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಶೃತಿ ಬಸನಗೌಡ ಪಾಟೀಲ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಹಾಗೂ ಕನ್ನಡ ಮಾದ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಹಾಗೂ 621 ಅಂಕಗಳನ್ನು ಕಲ್ಲೋಳ್ಳಿ ಎಮ್.ಡಿ.ಆರ್.ಎಸ್ನ ಸತ್ಯಕನಾಯಣ ಖಂಡ್ರಟ್ಟಿ 5 ನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಶಿವಾಪೂರ(ಹ) ಸರಕಾರಿ ಪ್ರೌಢ ಶಾಲೆಯ ಅಕ್ಷತಾ ಸಾಯನ್ನವರ ತಾಲೂಕಿಗೆ 3 ನೇ ಸ್ಥಾನ ಪಡೆದಿದ್ದು, ಮೂಡಲಗಿ ವಲಯದ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಗುರ್ತಿಸುವಂತೆ ಮಾಡಿದ್ದಾರೆ …
Read More »