inmudalgi
ಸೆಪ್ಟೆಂಬರ್ 17, 2020 ತಾಲ್ಲೂಕು, ಬೆಳಗಾವಿ
ನರೇಂದ್ರ ಮೋದಿಯವರು ವಿಶ್ವದ ಶ್ರೇಷ್ಠ ಪ್ರಧಾನಿ- ಆರ್ಎಸ್ಎಸ್ ಮುಖಂಡ ಎಮ್.ಡಿ.ಚುನಮರಿ. ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ ಗೋಕಾಕ: ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ನಂತರ ರಾಷ್ಟ್ರಕ್ಕೆ ಸಮರ್ಥ ನಾಯಕತ್ವ ನೀಡಿದ ಹೆಗ್ಗಳಿಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ.ಆರ್ಎಸ್ಎಸ್ ಗರಡಿಯಲ್ಲಿ ಪಳಗಿರುವ ಮೋದಿ ಅವರ ಬದ್ಧತೆ, ಪ್ರಾಮಾಣಿಕತೆ ಮತ್ತು ಶಿಸ್ತಿನ ಆಡಳಿತದ ಮೂಲಕ ವಿಶ್ವದ ಶ್ರೇಷ್ಠ ಪ್ರಧಾನಿಗಳಲ್ಲಿ ಒಬ್ಬರಾಗಿದ್ದಾರೆಂದು ಆರ್ಎಸ್ಎಸ್ ಹಿರಿಯ …
Read More »
inmudalgi
ಸೆಪ್ಟೆಂಬರ್ 17, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ವಿಶ್ವದ ಲೋಕಪ್ರಿಯ ನಾಯಕ, ದೀನ, ದಲಿತರ, ಬಡವರ, ರೈತರ ಕಲ್ಯಾಣಕ್ಕಾಗಿ ಕಟಿಬದ್ಧರಾಗಿ ಕೆಲಸವನ್ನು ನಿರ್ವಹಿಸುತ್ತಿರುವ ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆ 17 ಗುರುವಾರ ದಂದು ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿಯವರ ರಾಜ್ಯಸಭಾ ಸಂಸದರ ಜನ ಸಂಪರ್ಕ ಕಾರ್ಯಾಲಯ ಆವರಣದಲ್ಲಿ ಬಿಜೆಪಿ ಪಕ್ಷದ ಪ್ರಮುಖ ಬಸವರಾಜ ಕಡಾಡಿ ಗೋ ಪೂಜೆ ಮಾಡುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ 70ನೇ ಜನ್ಮದಿನವನ್ನು ಆಚರಿಸಿ ಅವರ ಆರೋಗ್ಯಕರ ಮತ್ತು …
Read More »
inmudalgi
ಸೆಪ್ಟೆಂಬರ್ 16, 2020 ತಾಲ್ಲೂಕು, ಬೆಳಗಾವಿ
ಜಿಲ್ಲಾಧಿಕಾರಿಗಳಿಗೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ನಿರಾಶ್ರಿತರ ಮನವಿ ಅರ್ಪಣೆ ಬೆಳಗಾವಿಗೆ ತೆರಳಿ ಮನವಿ ಮಾಡಿಕೊಂಡ ನಿರಾಶ್ರಿತರು ಬೆಳಗಾವಿ : ಕಳೆದ ವರ್ಷ ಅಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಹಾನಿಯಾದ ಮನೆಗಳ ಫಲಾನುಭವಿಗಳು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ವಸತಿ ಸೌಲಭ್ಯ ಕಲ್ಪಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ನಿರಾಶ್ರಿತರು ಮನವಿ ಸಲ್ಲಿಸಿದರು. ಇಂದಿಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿದ ಅವಳಿ ತಾಲೂಕುಗಳ ನಿರಾಶ್ರಿತರು ನಿರಂತರ ಮಳೆ …
Read More »
inmudalgi
ಸೆಪ್ಟೆಂಬರ್ 16, 2020 ತಾಲ್ಲೂಕು, ಬೆಳಗಾವಿ
ಅಧಿಕ ಅಶ್ವೀಜ ಮಾಸದ ನಿಮಿತ್ತ ಒಂದು ತಿಂಗಳ ಪರ್ಯಂತರ ಸೆ. 18ರಿಂದ ‘ಅರುಹಿನ ಅರಮನೆ ಮತ್ತು ಕೋವಿಡ್ ಅರಿವು’ ಕಾರ್ಯಕ್ರಮ ಮೂಡಲಗಿ: ಸಮೀಪದ ಮುನ್ಯಾಳ-ರಂಗಾಪುರದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಅಧಿಕ ಅಶ್ವೀಜ ಮಾಸದ ನಿಮಿತ್ತವಾಗಿ ಸೆ. 18ರಿಂದ ಅ. 15ರ ವರೆಗೆ ಪ್ರತಿದಿನ ಬೆಳಿಗ್ಗೆ 8ರಿಂದ 9ರವರೆಗೆ ಮನೆಯಿಂದ ಮನೆಗೆ ‘ಅರುಹಿನ ಅರಮನೆ ಹಾಗೂ ಕೋವಿಡ್-19ರ ಜಾಗೃತಿ’ ಕಾರ್ಯಕ್ರಮವನ್ನು ಏರ್ಪಡಿಸಿರುವರು. ಮೂಡಲಗಿ ಪಟ್ಟಣ ಸೇರಿದಂತೆ ಮುನ್ಯಾಳ, …
Read More »
inmudalgi
ಸೆಪ್ಟೆಂಬರ್ 16, 2020 ತಾಲ್ಲೂಕು, ಬೆಳಗಾವಿ
ಕರೋನಾ ಜಾಗೃತಿ ಅಭಿಯಾನ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತಿಯಲ್ಲಿ ಬುಧವಾರ ಮುಂಜಾನೆ ನವ್ಯ ದಿಶಾ ಮತ್ತು ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ಸಹಯೋಗದಲ್ಲಿ ಕರೋನಾ ಜಾಗೃತಿ ಅಭಿಯಾನ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಲಗೋಡ ಗ್ರಾ.ಪಂ ಪಿಡಿಓ ಸದಾಶಿವ ದೇವರ ಮುಂಬರುವ ದಿನಗಳಲ್ಲಿ ಕರೋನಾ ಜಾಗೃತಿ ಜೊತೆಗೆ ಡೇಂಗ್ಯು, ಮಲೇರಿಯಾ, ಕಾಲರಾ, ಚಿಕ್ಕನ್ ಗುನ್ಯ ಇಂತಹ ಸಾಂಕ್ರಾಮಿಕ ರೋಗಗಳ ಬಗ್ಗೆ ಜನತೆ ಗಮನ ಹರಿಸಬೇಕು. ಕರೋನಾ …
Read More »
inmudalgi
ಸೆಪ್ಟೆಂಬರ್ 16, 2020 ತಾಲ್ಲೂಕು, ಬೆಳಗಾವಿ
ಗ್ರಾಮದ ಯುವಕರಿಕೆ ಆಸರೆಯಾದ ಮಾಜಿ ಸೈನಿಕರು ಕುಲಗೋಡ:ಭಾರತಾಂಬೆಯ ಸೇವೆ ಮಾಡಿ ನಿವೃತ್ತಿ ಹೊಂದಿದ ನಂತರ ಸೈನಿಕರು ಹೊಲ,ಮನೆ,ಹೆಂಡತಿ,ಮಕ್ಕಳು, ಪರಿವಾರ ಎಂದು ಉಳಿಯುತ್ತಾರೆ. ಇನ್ನೂ ಕೇಲವರು ನಿವೃತ್ತಿ ನಂತರ ಮತ್ತೆ ಸರಕಾರಿ ಕೇಲಸದಲ್ಲಿ ತೊಡಗುತ್ತಾರೆ. ಆದ್ದರೆ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಮಾಜಿ ಸೈನಿಕರು ಗ್ರಾಮದ 80 ಕ್ಕೂ ಹೆಚ್ಚು ಯುವಕರಿಗೆ ಸೈನಿಕ, ಪೊಲೀಸ್, ಹಾಗೂ ಇತರೆ ನೌಕರಿಗಾಗಿ ನಿರಂತರ ಉಚಿತ ತರಬೇತಿ ನೀಡುತ್ತಿರುವ ಮೂಲಕ ಗ್ರಾಮದ ಯುವಕರಿಗೆ ಆಸರೆಯಾಗಿದ್ದಾರೆ. ಭಾರತೀಯ …
Read More »
inmudalgi
ಸೆಪ್ಟೆಂಬರ್ 14, 2020 ತಾಲ್ಲೂಕು, ಬೆಳಗಾವಿ
ಪ್ರಭಾಶುಗರ್ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅರಭಾವಿ ಸಿದ್ಧಲಿಂಗ ಮಹಾಸ್ವಾಮಿಗಳು ಗೋಕಾಕ : ದುರದುಂಡೇಶ್ವರರ ಕೃಪಾಶೀರ್ವಾದ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಗತಿಪಥದತ್ತ ಸಾಗುತ್ತಿದೆ ಎಂದು ಅರಭಾವಿ ದುರದುಂಡೀಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ಇಲ್ಲಿಗೆ ಸಮೀಪದ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 42ನೇ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದ ಅವರು, ದುರದುಂಡೀಶ್ವರರ ಪಾದಸ್ಪರ್ಷದ ಸ್ಥಳದಲ್ಲಿ …
Read More »
inmudalgi
ಸೆಪ್ಟೆಂಬರ್ 14, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಸಾಂಪ್ರದಾಯಿಕ ಕೃಷಿ ಪದ್ದತಿಯಿಂದ ರೈತ ಸಮುದಾಯ ಹೊರಬಂದು, ಆಧುನಿಕ ತಂತ್ರಜ್ಞಾನ ಬಳಸಿ ಕೃಷಿ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆಂದು ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ವಿಭಾಗಧಿಕಾರಿ ಆರ್ ವಿ ಕುರ್ಲಕಣಿ ಹೇಳಿದರು. ಸಮೀಪದ ಹಳ್ಳೂರ ಗ್ರಾಮದ ಬಸವನಗರ ತೋಟದಲ್ಲಿ ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ಅಭಿವೃದ್ಧಿ ಅಧಿಕಾರಿಗಳು ಹಮ್ಮಿಕೊಳ್ಳಲಾದ ಆಧುನಿಕ ತಂತ್ರಜ್ಞಾನ ಬಳಸಿ ಅಧಿಕ ಇಳುವರಿ ಪಡೆಯುವ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಆಧುನಿಕ ಯುಗದ …
Read More »
inmudalgi
ಸೆಪ್ಟೆಂಬರ್ 14, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಗೌರ್ಭಿಣಿಯರು ಹುಟ್ಟುವ ಮಕ್ಕಳ ಉತ್ತಮ ಬೆಳವಣಿಗೆಗೆ ಪೌಷ್ಠಿಕಾಂಶವುಳ್ಳ ಆಹಾರ ಸೇವನೆ ಮಾಡಬೇಕು, ಗರ್ಭಿಣಿ ಮತ್ತು ಭಣಂತೀಯರಲ್ಲಿ ರಕ್ತಹೀನತೆ ಮತ್ತು ಮಕ್ಕಳ ಅಪೌಷ್ಠಿಕತೆ ಕಡಿಮೆ ಮಾಡುವ ಉದ್ದೇಶದಿಂದ ಇಲಾಖೆಯು ಇಂತಹ ಜಾಗೃತ ಅಭಿಯಾನವನ್ನು ಮಾಡಲಾಗುತ್ತಿದೆ ಎಂದು ತಾಪಂ ಸದಸ್ಯೆ ಸವಿತಾ ಡಬ್ಬನ್ನವರ ಹೇಳಿದರು. ಅವರು ಸಮೀಪದ ಹಳ್ಳೂರ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಅರಭಾಂವಿ ಮತ್ತು ಮೂಡಲಗಿ ಕಚೇರಿಯವರು ಹಮ್ಮಿಕೊಳ್ಳಲಾದ ರಾಷ್ಟ್ರೀಯ ಪೋಷಣಾ ಅಭಿಯಾನ ಮಾಸಾಚರಣೆಗೆ ಚಾಲನೆ ನೀಡಿ …
Read More »
inmudalgi
ಸೆಪ್ಟೆಂಬರ್ 13, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ – 12 ನೇಯ ಶತಮಾನದಲ್ಲಿ ಸಮಾನತೆ ಸಾರಿದ ಅಣ್ಣ ಬಸವಣ್ಣ ಆದರ್ಶಗಳನ್ನು ಎಲ್ಲರ ಬದುಕಿನಲ್ಲಿ ಅಳವಡಿಸಿಕೊಂಡರೆ ದೇಶದಲ್ಲಿ ಯಾವದೇ ತರಹದ ಬಿನ್ನಾಭಿಪ್ರಾಯಗಳು ಬರುವದಿಲ್ಲಾ, ಧರ್ಮ ರಕ್ಷಣೆ ಯಾರು ಮಾಡುತ್ತಾರೆ ಧರ್ಮ ಅವರನ್ನು ಖಂಡಿತಾ ಕಾಪಾಡುತ್ತದೆ ಎಂದು ಇಂಚಲದ ಶ್ರೀ ಶಿವಯೋಗೇಶ್ವರ ಸಾದು ಸಂಸ್ಥಾನ ಮಠದ ಶ್ರೀ ಡಾ ಶಿವಾನಂದ ಭಾರತಿ ಮಹಾ ಸ್ವಾಮಿಜಿಗಳು ಹೇಳಿದರು ಅವರು ಕಲ್ಲೋಳಿಯ ಗಾಂಧಿ ಮೈದಾನದಲ್ಲಿ ನಿಯೋಜಿತ 12 ಪೂಟ ಎತ್ತರದ ಅಶ್ವಾರೂಡ ಕಂಚಿನ …
Read More »