ಮೂಡಲಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಜರುಗಿದ ಶಾಂತಿ ಸಭೆಯಲ್ಲಿ ಸಿಪಿಐ ಶ್ರೀಶೈಲ ಬ್ಯಾಕೂಡ ಮಾತನಾಡಿದರು. ಮೂಡಲಗಿ: ಗಣೇಶೋತ್ಸವ ಮತ್ತು ಈದ್ ಮಿಲಾದ್ ವೇಳೆ ನಿಯಮ ಮೀರಿ ಯಾರೇ ನಡೆದುಕೊಂಡರೆ ನಿರ್ಧಾಕ್ಷಿನಿವಾಗಿ ಕಾನೂನು ಕ್ರಮ ಜರುಗಿಸಲಾಗುವುದು. ಹಬ್ಬಗಳನ್ನು ಸಂಪ್ರದಾಯದಂತೆ ಆಚರಿಸಬೇಕು. ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಹಿಂದೂ-ಮುಸ್ಲಿಂ ಭಾಂದವರು ಶಾಂತಿ ಸೌರ್ಹಾದದಿಂದ ಆಚರಿಸಬೇಕು ಎಂದು ಸಿಪಿಐ ಶ್ರೀಶೈಲ ಬ್ಯಾಕೂಡ ಹೇಳಿದರು. …
Read More »
IN MUDALGI Latest Kannada News