ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಗೋಕಾಕ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಮಾರ್ಗದರ್ಶನದಲ್ಲಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಪಕ್ಷದ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ ಅವರು ನೇಮಕ ಮಾಡಿ …
Read More »
IN MUDALGI Latest Kannada News