ಮೂಡಲಗಿ: ಕರೋನ ಮಹಾಮಾರಿ ರೋಗವು ವಿಶ್ವದಲ್ಲೆಡೆ ಮೂಲೆ ಮೂಲೆಯಲ್ಲಿ ಹರಡುತಿದ್ದು ಗ್ರಾಮೀಣ ಭಾಗದಲ್ಲಿ ರೋಗದ ಬಗ್ಗೆ ಕಟ್ಟು ನಿಟ್ಟಾಗಿ ಜಾಗೃತಿ ಮೂಡಿಸುವುದು ಅತಿ ಅವಶ್ಯಕವಾಗಿರುತ್ತದೆ ಎಂದು ತಾಲೂಕಿನ ಕಲ್ಲೋಳಿಯ ಜೈ ಹನುಮಾನ ಯುವಜನಾ ಸೇವಾ ಸಂಘದ ಪದಾಧಿಕಾರಿಗಳು ಮೂಡಲಗಿ ತಹಶಿಲ್ದಾರ ಮೂಖಾಂತರ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಸಮುದಾಯ ಮಟ್ಟದಲ್ಲಿ ಹರಡದಂತೆ ಮುಂದಿನ ಕ್ರಮ ತೆಗೆದುಕೊಳ್ಳಬೇಕು, ಗ್ರಾಮೀಣ ಭಾಗದಲ್ಲಿ “ಸ್ವಯಂ ಸೇವಕರು” ಮತ್ತು “ಕರೋನಾ ವಾಯಿರಸ್” ತಂಡಗಳನ್ನು ರಚಿಸಿಕೊಂಡು ಜಾಗೃತಿ …
Read More »
IN MUDALGI Latest Kannada News