ಮೂಡಲಗಿ: ಇಂದು ಬೆಳವಣಿಗೆ ಹೊಂದುತ್ತಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಕೃಷಿ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುವುದು ಅಗತ್ಯವಾಗಿದೆ. ನೇಗಿಲಯೋಗಿ ದೇಶದ ಬೆನ್ನಲುಬು, ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ನೀರಾವರಿ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಬೆಳಗಾವಿ ಕರ್ನಾಟಕ ನೀರಾವರಿ ನಿಗಮ ವಿಭಾಗದ ಸಹಯೋಗದ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ರವಿವಾರ ಆ.2ರಂದು ನಡೆದ ಜಿಎಲ್ಬಿಸಿ ಕಾಲುವೆ ನಿರ್ಮಾಣ ಕಾಮಗಾರಿ ಭೂಮಿ …
Read More »
IN MUDALGI Latest Kannada News