ಘಟಪ್ರಭಾ : ಕೊರೋನಾ ರೋಗಿಗಳ ಆರೈಕೆಗಾಗಿ ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಕೇಂದ್ರಿಕೃತ ಆಮ್ಲಜನಕ ಘಟಕಗಳನ್ನು ಪ್ರಾರಂಭಿಸಿದ್ದಾರೆಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಇತ್ತೀಚೆಗೆ ಇಲ್ಲಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊರೋನಾ ಸೊಂಕಿತರಿಗಾಗಿ ಆರಂಭಿಸಲಾದ ಕೇಂದ್ರಿಕೃತ ಆಮ್ಲಜನಕ ಘಟಕದ ಆರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸೊಂಕಿತರ ಸುರಕ್ಷತೆ ಮತ್ತು ಆರೈಕೆಗಾಗಿ ಬಾಲಚಂದ್ರ …
Read More »
IN MUDALGI Latest Kannada News