ಮೂಡಲಗಿ: ರಾಜ್ಯದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಿ, ಅಭಿವೃದ್ಧಿ ಪರ ಕಾರ್ಯ ಕೈಗೊಳ್ಳುತ್ತೇನೆ ಎಂದು ನೂತನ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ನವದೆಹಲಿ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣಕ್ಕೆ ರವಿವಾರ ಜು.26ರಂದು ಪ್ರಥಮ ಭಾರಿಗೆ ಆಗಮಿಸಿದ ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಸ್ಥಳೀಯ ನಂದೇಶ್ವರ ಸಹಕಾರಿ, ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸೇರಿದಂತೆ …
Read More »
IN MUDALGI Latest Kannada News