inmudalgi
ಜೂನ್ 24, 2020 ತಾಲ್ಲೂಕು, ಬೆಳಗಾವಿ
*ಎಸ್ ಎಸ್ ಆರ್ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಮಾಸ್ಕ ವಿತರಣೆ* ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳಿಗೆ ಮಾಸ್ಕ ವಿತರಿಸಿದ ಹಿರಿಯ ಪತ್ರಕರ್ತ ವಾಯ್ ವಾಯ್ ಸುಲ್ತಾನಪೂರ. ಸ್ಥಳೀಯ ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ಎಸೆಸೆಲ್ಸಿ ಪರೀಕ್ಷಾ ಕೇಂದ್ರದ ಪರಿಕ್ಷಾಥಿ೯ಗಳು ಮತ್ತು ಸಿಬ್ಬಂದಿ ವಗ೯ಕ್ಕೆ ಹಿರಿಯ ಪತ್ರಕರ್ತ ವಾಯ್ ವಾಯ್ ಸುಲ್ತಾನಪೂರ. 300 ಮಾಸ್ಕಗಳನ್ನು ನೀಡಿದ್ದಾರೆ. ಬುಧವಾರ ರಂದು ಶಿಕ್ಷಣ ಸಂಸ್ಥೆಯ ಚೇಮ೯ನ್ ವಿಜಯಕುಮಾರ …
Read More »
inmudalgi
ಜೂನ್ 23, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನಾಳೆ ಜು. 24ರಂದು ಮಧ್ಯಾಹ್ನ 3.30ಕ್ಕೆ ‘ಕೃಷಿ ಹೊಂಡದಲ್ಲಿ ಮೀನುಗಾರಿಕೆ’ ವಿಷಯ ಕುರಿತು ಆನ್ಲೈನ್ದಲ್ಲಿ ತರಬೇತಿ ಕಾರ್ಯಕ್ರಮ ಇರುವುದು. ತುಕ್ಕಾನಟ್ಟಿಯ ಬಡ್ರ್ಸ್ ಸಂಸ್ಥೆಯ ಐಸಿಎಆರ್ನ ಅದರ್ಶಗೌಡ ಅವರು ವಿಷಯ ಕುರಿತು ಮಾತನಾಡುವರು. ಆಸಕ್ತರು ಜೂಮ್ ಲಿಂಕ್ದ ಮೂಲಕ ಲಾಗಿನ್ ಆಗಲು ತಿಳಿಸಿರುವರು. ಅಧಿಕ ಮಹಿತಿಗಾಗಿ ನಿತಿನ ಮೊ. 8147276159 ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕಿ ಜರೀನಾ ಪಿರಜಾದೆ ಮತ್ತು ಕೃಷಿ …
Read More »
inmudalgi
ಜೂನ್ 23, 2020 ತಾಲ್ಲೂಕು, ಬೆಳಗಾವಿ
ಬೆಳಗಾವಿ ಜಿಲ್ಲೆಯಲ್ಲಿ ಇಂದು 21 ವರ್ಷದ ಮಹಿಳೆ ಮತ್ತು 6 ವರ್ಷದ ಹೆಣ್ಣು ಮಗು ಸೇರಿದಂತೆ ರಾಜ್ಯದಲ್ಲಿ ಇಂದು ಒಟ್ಟು 322 ಜನರಿಗೆ ಕೊರೊನಾ ಸೊಂಕು ತಗುಲಿದ್ದು, ರಾಜ್ಯದಲ್ಲಿ 9721 ಸೋಂಕಿತರ ಸಂಖ್ಯೆಯ ಹತ್ತಿರವಾಗಿದೆ.
Read More »
inmudalgi
ಜೂನ್ 23, 2020 ತಾಲ್ಲೂಕು, ಬೆಳಗಾವಿ
ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದವರು ಪಟ್ಟಣದ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗಾಗಿ ಸ್ಥಾಪಿಸಿದ್ದ ಫಲಕಗಳನ್ನು ಅನಾವರಣಗೊಳಿಸಿದರು ದ್ವಿಚಕ್ರ ವಾಹನ ನಿಲುಗಡೆಯ ಫಲಕ ಅನಾವರಣ ಮೂಡಲಗಿ: ಇಲ್ಲಿಯ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ರಸ್ತೆ ಸುರಕ್ಷತೆಗಾಗಿ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಯ ಫಲಕಗಳನ್ನು ಹಾಕಿ ಅನಾವರಣಗೊಳಿಸಿದರು. ಸಿಪಿಐ ವೆಂಕಟೇಶ ಮುರನಾಳ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ‘ವಾಹನಗಳನ್ನು ಸರಿಯಾದ ಸ್ಥಳದಲ್ಲಿ ನಿಲ್ಲಿಸುವುದರಿಂದ ಸಂಚಾರ ಸುಗಮವಾಗುತ್ತದೆ. ಸಾರ್ವಜನಿಕರು …
Read More »
inmudalgi
ಜೂನ್ 22, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಉಪ್ಪಾರ ಸಮಾಜಕ್ಕೆ ಒಂದು ಸ್ಥಾನವನ್ನು ನೀಡಲೇಬೇಕು ಮತ್ತು ವಿವಿಧ ಬೇಡಿಕೆ ಇಡೇರಿಕ್ಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯ ಸಂಘದ ಪದಾಧಿಕಾರಿಗಳ ನಿಯೋಗ ಮುಖ್ಯ ಮಂತ್ರಿ ಬಿ.ಎಸ್.ಯಡಿಯೊರಪ್ಪ ಅವರಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯದಲ್ಲಿ ಉಪ್ಪಾರ ಸಮಾಜವು ಅತ್ಯಂತ ಹಿಂದುಳಿದಿದೆ. ಈ ಸಮಾಜವು ಕರ್ನಾಟಕ ರಾಜ್ಯದಲ್ಲಿ 35 ರಿಂದ 40 ಲಕ್ಷ ಜನಸಂಖ್ಯೆಯನ್ನು ಹೊಂದಿರುತ್ತದೆ. ಈ ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, …
Read More »
inmudalgi
ಜೂನ್ 21, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಮನುಷ್ಯನಿಗೆ ಮಾನಸಿಕ ನೆಮ್ಮದಿಯನ್ನು ನೀಡುವ ಅಪೂರ್ವ ಶಕ್ತಿಯು ಯೋಗದಲ್ಲಿದೆ ಎಂದು ಮೂಡಲಗಿ ಬಿ.ಇ.ಓ ಅಜೀತ ಮನ್ನಿಕೇರಿ. ಹೇಳಿದರು. ಅವರು ನಾಗಲಿಂಗ ನಗರದ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘ ಕಾರ್ಯಲಯದ ಆವರಣದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಮಂಜುನಾಥ ಸೈನಿಕ ತರಬೇತಿ ಕೇಂದ್ರ, ಗಾರ್ಡನ್ ಅಭಿವೃದ್ದಿ ಸಂಸ್ಥೆ, ಇವುಗಳ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ …
Read More »
inmudalgi
ಜೂನ್ 20, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಚಚ್ಚ ಭಾರತf ಮಿಷನ್ ಯೋಜನಯಡಿಯಲ್ಲಿ ಜಿಲ್ಲಾ ಪಂಚಾಯತ ವತಿಯಿಂದ ಮಂಜೂರಾದ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಯಾದವಾಡ ಗ್ರಾಮದ ದೇವಸ್ಥಾನದ ಆವರಣದಲ್ಲಿ ಬುಧವಾರ ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ ಹಾಗೂ ಗ್ರಾಮ ಅಧ್ಯಕ್ಷ ವಾಯ್ .ಎಲ್.ನ್ಯಾಮಗೌಡರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಜಿ.ಪಂ.ಸದಸ್ಯ ಗೋವಿಂದ ಕೊಪ್ಪದ,ಗ್ರಾ.ಪಂ.ಅಧ್ಯಕ್ಷ ವಾಯ್.ಎಲ್. ನ್ಯಾಮಗೌಡರ,ಗ್ರಾಮದ ಜನತೆಯ ಆರೋಗ್ಯ ಮತ್ತು ಸ್ವಚ್ಚತೆಗಾಗಿ ಗ್ರಾಮಸ್ಥರು ವಾಹನದಲ್ಲಿ ಕಸ ಹಾಕಲು …
Read More »
inmudalgi
ಜೂನ್ 20, 2020 ತಾಲ್ಲೂಕು, ಬೆಳಗಾವಿ
ನೀನು ನಮ್ಮನ್ನು ಅಗಲಿ ಒಂದು ವರ್ಷವಾಯಿತು. ಪ್ರಿಯ ಈಶ್ವರ…..ನೀನು ನಮ್ಮನ್ನು ಅಗಲಿ ಒಂದು ವರ್ಷವಾಯಿತು. ಹೀಗಂತಾ ನೆನಪಿಸಿದವನು ನಿನ್ನ ಮಗ ರಾಜಶೇಖರ. ಅಪ್ಪನ ಪುಣ್ಯಸ್ಮರಣೆ ಲೇಖನ ಬರೆಯಿರಿ ಅಂಕಲ್ ಅಂತಾ ಮೆಸೇಜ ಮಾಡಿದ್ದ. ನೀನು ಹೋಗಿ ಇಷ್ಟು ಬೇಗ ಒಂದು ವರ್ಷವಾಯಿತೇ? ನಂಬಲಾಗುತ್ತಿಲ್ಲ. ನೀನು ಅಲ್ಲಿ-ಇಲ್ಲಿ, ಹಿಂದೆ-ಮುಂದೆ ಸದಾ ನಮ್ಮೊಂದಿಗೆ ಇರುವಂತೆ ಭಾಸವಾಗುತ್ತದೆ. ಆದರೂ ನಿನ್ನ ನೆನಪುಗಳೆಂದರೆ ಕೊನೆಯಿಲ್ಲದ ಒರತೆ. ಈ ನೆನಪುಗಳೇ ನಮ್ಮ ಮನದ ಖಾಲಿತನ ತುಂಬಿದರೂ ಮನದ …
Read More »
inmudalgi
ಜೂನ್ 20, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದಿ ಭಾಷಾ ಶಿಕ್ಷಕರಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ( ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕರಡು ನಿಯಮಾವಳಿಯಿಂದ ತೊಂದರೆಯಾಗುತ್ತಿದೆ. ಅವೈಜ್ಞಾನಿಕ ನಿಯಮವಾಗಿರುವದರಿಂದ ಹಿಂದಿ ಭಾಷೆ ಶಿಕ್ಷಕರಿಗೆ ಸ್ನೇಹಿಯುತ ವರ್ಗಾವಣೆ ನಿಯಮ ಜಾರಿಗೆ ತರುವಂತೆ ರಾಜ್ಯ ಪ್ರಾಥಮಿಕ ಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ರಾಜ್ಯ ಗೌರವಾಧ್ಯಕ್ಷೆ ಮಂಜುಳಾ ಗೀದಿ ಆಗ್ರಹಿಸಿದ್ದಾರೆ. ಅವರು ಪಟ್ಟಣದ ಬಿಇಒ ಕಛೇರಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸರಕಾರದ ಪ್ರಧಾನ ಕಾರ್ಯದರ್ಶಿಗಳಿಗೆ …
Read More »
inmudalgi
ಜೂನ್ 19, 2020 ತಾಲ್ಲೂಕು, ಬೆಳಗಾವಿ
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಓರ್ವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ. ಶುಕ್ರವಾರ ಪತ್ತೆಯಾದ ಸೋಂಕಿತರನ್ನ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಇನ್ನು ಇಲ್ಲಿಯವರೆಗೆ ಪತ್ತೆಯಾದ ಹೆಚ್ಚು ಕೊರೊನಾ ಕೇಸ್ ಗಳಲ್ಲಿ, ಮಹಾರಾಷ್ಟ್ರ ರಾಜ್ಯದಿಂದ ಬಂದವರಾಗಿದ್ದಾರೆ.
Read More »