ಮೂಡಲಗಿ: ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದಿ ಭಾಷಾ ಶಿಕ್ಷಕರಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ( ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕರಡು ನಿಯಮಾವಳಿಯಿಂದ ತೊಂದರೆಯಾಗುತ್ತಿದೆ. ಅವೈಜ್ಞಾನಿಕ ನಿಯಮವಾಗಿರುವದರಿಂದ ಹಿಂದಿ ಭಾಷೆ ಶಿಕ್ಷಕರಿಗೆ ಸ್ನೇಹಿಯುತ ವರ್ಗಾವಣೆ ನಿಯಮ ಜಾರಿಗೆ ತರುವಂತೆ ರಾಜ್ಯ ಪ್ರಾಥಮಿಕ ಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ರಾಜ್ಯ ಗೌರವಾಧ್ಯಕ್ಷೆ ಮಂಜುಳಾ ಗೀದಿ ಆಗ್ರಹಿಸಿದ್ದಾರೆ. ಅವರು ಪಟ್ಟಣದ ಬಿಇಒ ಕಛೇರಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸರಕಾರದ ಪ್ರಧಾನ ಕಾರ್ಯದರ್ಶಿಗಳಿಗೆ …
Read More »
IN MUDALGI Latest Kannada News