ಮೂಡಲಗಿ : ಸಮಾಜದಲ್ಲಿ ಸೇವಾ ಮನೋಭಾವವನ್ನು ಹೆಚ್ಚು ಮೈಗೂಡಿಸಿಕೊಂಡು ಪ್ರಾಮಾಣಿಕತೆ ಪ್ರದರ್ಶಿಸಿದರೆ ಮನಸ್ಸಿಗೆ ಸಿಗುವ ಆನಂದವೇ ಬೇರೆ. ಸಮಾಜ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರಕುವುದಿಲ್ಲ, ಸಮಾಜ ಸೇವೆ ಒಂದು ಪುಣ್ಯದ ಕೆಲಸವಾಗಿದೆ. ತಮ್ಮ ಕೆಲಸದಲ್ಲಿ ಯಾರು ಅಪ್ರಾಮಾಣಿಕತೆಯಿಂದ ಇರುತ್ತಾರೆ ಅವರು ಎಷ್ಟೇ ಹಣ ಹಣಗಳಿಸಿದರೂ ಅವರಿಗೆ ನೆಮ್ಮದಿ ಬದುಕು ಇರುವುದಿಲ್ಲ, ಮನುಷ್ಯ ಇಂದು ಕೇವಲ ಹಣ ಗಳಿಕೆಗೆ ಮಾತ್ರ ಸೀಮಿತನಾಗಿರುವುದರ ಜತೆಗೆ ಸ್ವಾರ್ಥಿಗಳಾಗಿದ್ದಾರೆ. ಕೇವಲ ತವು ಹಾಗೂ ತಮ್ಮ …
Read More »
IN MUDALGI Latest Kannada News