ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜವು 35 ರಿಂದ 40 ಲಕ್ಷ ಜನಸಂಖ್ಯೆಯನ್ನು ಹೊಂದಿದೆ ಆದರೆ ಮೊದಲಿನಿಂದಲೂ ಉಪ್ಪಾರ ಸಮಾಜಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ, ಹಾಗೂ ರಾಜಕೀಯವಾಗಿ ತುಳಿತಕ್ಕೆ ಒಳಗಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಅಧ್ಯಕ್ಷ ವಿಷ್ಣು ಲಾತೂರ್ ಹೇಳಿದರು. ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಮತಗಳಿಗೆ ಅಷ್ಟೇ ಉಪ್ಪಾರ ಸಮಾಜವನ್ನು ಸೀಮಿತ ಮಾಡಿಕೊಂಡಿವೆ, ಚುನಾವಣೆ ಮುಗಿದ ನಂತರ ಯಾವುದೇ ಅಧಿಕಾರ ನೀಡದೇ …
Read More »
IN MUDALGI Latest Kannada News