ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊಂಡಿಯಾಗಿ ರಾಜ್ಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರವಿವಾರದಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಛೇರಿ ಎನ್ಎಸ್ಎಫ್ ಅತಿಥಿ ಗೃಹಕ್ಕೆ ಭೇಟಿ ನೀಡಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಿರಿಯರ ಮಾರ್ಗದರ್ಶನದಲ್ಲಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು. ಮೂರು ದಶಕಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿರುವುದನ್ನು …
Read More »
IN MUDALGI Latest Kannada News