inmudalgi
ಏಪ್ರಿಲ್ 17, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಪಟ್ಟಣದಲ್ಲಿ ಕೆಲವರು ಲಾಕ್ ಡೌನ್ ಆದೇಶ ಉಲ್ಲಂಘಿಸಿ ಮನೆಯಿಂದ ವಿನಾಕಾರಣ ಹೊರಗೆ ಬಂದು ಅನ್ಯರ ಜೀವದೊಂದಿಗೆ ಚೆಲ್ಲಾಟ ನಡೆಸಿದ್ದು, ಪೋಲಿಸರು ಮತ್ತು ಪುರಸಭೆಯವರು ಸಾಕಷ್ಟೂ ಮುಂಜಾಗೃತ ಕ್ರಮ ಕೈಗೊಂಡಿದ್ದರು ಜನರು ಹೊರಗೆ ಬರುತ್ತಿರುವದರಿಂದ ಮೂಡಲಗಿ ಪಟ್ಟಣದಲ್ಲಿ ಇಂದು ಮನೆಯಿಂದ ಹೊರಗೆ ಬರುವವರ ಮೇಲೆ ನಿಗಾವಹಿಸಲು ಮೂಡಲಗಿ ಪೋಲಿಸರು ಡ್ರೋಣ ಕ್ಯಾಮರಾ ಮೂಲಕ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗವಿ ಜಿಲ್ಲೆಯಲ್ಲಿ ಹೆಚ್ಚಾಗಿ ಕೊರೋನಾ ವೈರಸ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ …
Read More »
inmudalgi
ಏಪ್ರಿಲ್ 17, 2020 ತಾಲ್ಲೂಕು, ಬೆಳಗಾವಿ
ಹಳ್ಳೂರ : ಬೆಳಗಾವಿ ಜಿಲ್ಲೆಯಲ್ಲಿ ಮತ್ತೇ ಗುರುವಾರ 17 ಜನರಿಗೆ ಕರೋನಾ ಸೋಂಕು ದೃಢಪಟ್ಟಿದ್ದರಿಂದ ಬೆಳಗಾವಿ ಜಿಲ್ಲೆಯನ್ನು ಹೈ-ಅಲರ್ಟ ಘೋಷಿಸಲಾಗಿದೆ. ಗ್ರಾಮದಲ್ಲಿ ಮನೆಯಿಂದ ಹೊರಗೆ ಬರುವವರ ಮೇಲೆ ಡ್ರೋಣ ಕ್ಯಾಮರಾ ಮೂಲಕ ಹದ್ದಿನ ಕಣ್ಣು ಇಡಲಾಗಿದೆ ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಚ್ ವೈ ತಾಳಿಕೋಟಿ ಹಾಗೂ ಗ್ರಾಮದ ಬೀಟ್ ಪೋಲಿಸ್ ಎನ್ ಎಸ್ ಒಡೆಯರ್ ತಿಳಿಸಿದರು ಕೆಲವರು ಲಾಕ್ ಡೌನ್ ಆದೇಶ ಉಲ್ಲಂಘಿಸಿ ಅನ್ಯರ ಜೀವನದೊಂದಿಗೆ ಚೆಲ್ಲಟ ನಡೆಸಿದ್ದು, …
Read More »
inmudalgi
ಏಪ್ರಿಲ್ 17, 2020 ತಾಲ್ಲೂಕು, ಬೆಳಗಾವಿ
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ ಮತ್ತೆ 44 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ 5 ಹೊಸ ಕೊರೊನ ಸೋಂಕಿತರ ಪ್ರಕರಣ ಕಂಡುಬಂದಿದ್ದು, ಇವರಲ್ಲಿ ಮೂವರನ್ನು ಐಸಿಯುನಲ್ಲಿ ಇರಿಸಲಾಗಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಒಟ್ಟೂ 41 ಜನರಿಗೆ ಸೋಂಕು ತಗುಲಿದಂತಾಗಿದೆ. ಬೆಂಗಳೂರಿನಲ್ಲಿ 1 ಹೊಸ ಪ್ರಕರಣ ಪತ್ತೆಯಾಗಿದೆ. ಬೆಳಿಗ್ಗೆಯಷ್ಟೇ ರಾಜ್ಯದಲ್ಲಿ 38 ಪ್ರಕರಣ …
Read More »
inmudalgi
ಏಪ್ರಿಲ್ 16, 2020 ತಾಲ್ಲೂಕು, ಬೆಳಗಾವಿ
ಗೋಕಾಕ: ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದ ಮೂಲಕ ಘಟಪ್ರಭಾ ಬಲದಂಡೆ ಕಾಲುವೆಗೆ ಗುರುವಾರ ಸಂಜೆಯಿಂದ ಮುಂದಿನ ೧೦ ದಿನಗಳ ವರೆಗೆ ನೀರನ್ನು ಹರಿಸಲಾಗುತ್ತಿದೆ ಎಂದು ಕೆ. ಎಮ್. ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ೨ ಟಿಎಂಸಿ ಮತ್ತು ಸಿಬಿಸಿ ಕಾಲುವೆಗೆ ೫೫೦೦ ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. …
Read More »
inmudalgi
ಏಪ್ರಿಲ್ 16, 2020 ತಾಲ್ಲೂಕು, ಬೆಳಗಾವಿ
ಹಳ್ಳೂರ : ಗ್ರಾಮದಲ್ಲಿ ಗ್ರಾಪಂ ಸದಸ್ಯರು ನಿರ್ಮಿಸಿದ ಕರೋನಾ ವೈರಾಣು ಹರಡುವಿಕೆ ತಡೆಗಟ್ಟುವ ನೈರ್ಮಲಿಕರಣ ಘಟಕವನ್ನು ಗ್ರಾಪಂ ಅಧ್ಯಕ್ಷ ಕಲಾವತಿ ಮಿರ್ಜಿ ಹಾಗೂ ಉಪಾಧ್ಯಕ್ಷ ಉಮೇಶ್ ಸಂತಿ ಉದ್ಘಾಟಿಸಿದರು. ಇದೆ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಕಲಾವತಿ ಮಿರ್ಜಿ ಮಾತನಾಡಿ, ನಮ್ಮ ಗ್ರಾಮದಲ್ಲಿ ಯಾವುದೇ ಕೊರೋನಾ ವೈರಸ್ ಬರದಂತೆ ತಡೆಯುವ ಸಲುವಾಗಿ ಎಲ್ಲ ಸದಸ್ಯರು ಸೇರಿ ವೈರಾಣು ಹರಡುವಿಕೆ ತಡೆಗಟ್ಟುವ ನೈರ್ಮಲಿಕರಣ ಘಟಕವನ್ನು ಉದ್ಘಾಟಿಸಿದ್ದೇವೆ. ಹಾಗೂ ನಾಳೆಯಿಂದ ಗ್ರಾಮದಲ್ಲಿ ಡ್ರೋನ್ ಕ್ಯಾಮರಾ …
Read More »
inmudalgi
ಏಪ್ರಿಲ್ 16, 2020 ತಾಲ್ಲೂಕು, ಬೆಳಗಾವಿ
210 ಕುಟುಂಬಗಳಿಗೆ ಕಿರಾಣಿ/ದಿನಸಿ ಸಾಮಾನುಗಳನ್ನು ವಿತರಿಸಲಾಯಿತು. ಕೆ ಎಮ್ ಎಪ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಅಭಿಮಾನಿ ಮರೇಪ್ಪ ಮರೇಪ್ಪಗೋಳ ಅವರಿಂದ ಬಡಜನರಿಗೆ, ಅಲೆಮಾರಿ ಜನಾಂಗಕ್ಕೆ ಮತ್ತು ಹೊರ ರಾಜ್ಯ ದಿಂದ ಬಂದು ಉಳಿದ ಜನರಿಗೆ ಸ್ವಂತ ಹಣದಿಂದ 210 ಕುಟುಂಬಗಳಿಗೆ ದಿನಸಿ ಸಾಮಗ್ರಿಗಳನ್ನು ನೀಡಿ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಾರ್ಡ 1 ದೇಶಪಾಂಡೆ ಪ್ಲಾಟ್ , 2 ಗಂಗಾ ನಗರ, 4 ಅಂಬೇಡ್ಕರ್ ನಗರ , 5 ಲಕ್ಷ್ಮಿ …
Read More »
inmudalgi
ಏಪ್ರಿಲ್ 16, 2020 ತಾಲ್ಲೂಕು, ಬೆಳಗಾವಿ
ಬೆಳಗಾವಿಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿದಂತಾಗಿದೆ. ಹಿರೇಬಾಗೇವಾಡಿಯ 9 ಜನರಿಗೆ ಸೋಂಕಿರುವುದು ಇಂದು ದೃಢಪಟ್ಟಿದೆ. ಇವರೆಲ್ಲ ನಿಜಾಮುದ್ದೀನ್ ಧರ್ಮಸಭೆಗೆ ಹಾಜರಾಗಿ ಹಿಂದಿರುಗಿದವರ ಜೊತೆ ಸಂಪರ್ಕಕ್ಕೆ ಬಂದಿದ್ದರು ಎಂದು ಗೊತ್ತಾಗಿದೆ.
Read More »
inmudalgi
ಏಪ್ರಿಲ್ 15, 2020 ತಾಲ್ಲೂಕು, ಬೆಳಗಾವಿ
ಬೆಳಗಾವಿ: ಮದ್ಯ ಸೇರಿದಂತೆ ತಂಬಾಕು ಮತ್ತು ಗುಟ್ಕಾ ಮಾರಾಟಕ್ಕೆ ಮೇ 3 ರ ವರೆಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು, ಎಲ್ಲ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಹೇಳಿದೆ. ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರದ ಈ ನಿರ್ದೇಶನಗಳನ್ನು ಬದಲಾಯಿಸುವಂತಿಲ್ಲ. ಇಂದು ಬೆಳಿಗ್ಗೆ ಲಾಕ್ ಡೌನ್ ಗೆ ಸಂಬಂಧಪಟ್ಟಂತೆ ಕೇಂದ್ರದ ಹೊಸ ಮಾರ್ಗಸೂಚಿಗಳು ಬಂದಿದ್ದು, ಅದರ ಪ್ರಕಾರ ಮದ್ಯ, ಗುಟ್ಕಾ ಮತ್ತು ತಂಬಾಕು ಮಾರಾಟಕ್ಕೆ ಮೇ 3 ರ ತನಕ ನಿರ್ಬಂಧ …
Read More »
inmudalgi
ಏಪ್ರಿಲ್ 14, 2020 ತಾಲ್ಲೂಕು, ಬೆಳಗಾವಿ
ಸರಳವಾಗಿ ಡಾII ಬಿ ಆರ್ ಅಂಬೇಡ್ಕರ್ ಅವರ 129ನೇ ಜಯಂತಿ ಮೂಡಲಗಿ :- ಕೊರೋನಾ ಲಾಕ್ ಡೌನ್ ಪರಿನಾಮ ಸರಳವಾಗಿ ರಾಜೀವ ಗಾಂಧಿ ನಗರ ಅಂಬೇಡ್ಕರ ಭವನ ಮತ್ತು ಗಂಗಾ ನಗರದ ತಾ.ಪಂ.ಕಾರ್ಯಾಲಯದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ 129 ನೇಯ ಜಯಂತಿಯನ್ನು ಆಚರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ,ಸಿ.ಪಿ.ಐ.ವೆಂಕಟೇಶ ಮುರನಾಳ, ಶಿಕ್ಷಕ ಎಡ್ವಿನ್ ಪರಸನ್ನವರ,ಗ್ರಾ.ಪಂ.ಅಭಿವೃದ್ದಿ ಅಧಿಕಾರಿಗಳಾದ ಎಚ್,ವಾಯ್.ತಾಳಿಕೋಟಿ, ಎಸ್.ಎಸ್.ರೊಡ್ಡನವರ, ಹಣಮಂತ ಬಸಳಿಗುಂದಿ, ಗಂಗಾಧರ ಮಲಹಾರಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ …
Read More »
inmudalgi
ಏಪ್ರಿಲ್ 14, 2020 Uncategorized, ತಾಲ್ಲೂಕು, ಬೆಳಗಾವಿ
ಲಯನ್ಸ್ ಕ್ಲಬ್ದಿಂದ ಕೈಗವಸುಗಳ ವಿತರಣೆ ಮೂಡಲಗಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತರು, ತಹಶೀಲ್ದಾರ್, ಪುರಸಭೆ ಸಿಬ್ಬಂದಿಯವರಿಗೆ ಮತ್ತು ಮಾಧ್ಯಮದವರಿಗೆ ಇಲ್ಲಿಯ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು ಮಂಗಳವಾರ ಬೆಳಿಗ್ಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಉಪಹಾರದ ವ್ಯವಸ್ಥೆ ಹಾಗೂ ಸುರಕ್ಷತೆಗಾಗಿ ಕೈಗವಸುಗಳನ್ನು ವಿತರಿಸಿದರು. ತಹಶೀಲ್ದಾರ್ ಡಿ.ಜಿ. ಮಹಾತ್, ಸಿಪಿಐ ವೆಂಕಟೇಶ ಮುರನಾಳ ಮತ್ತು ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಅವರು ಕೈವಸುಗಳನ್ನು ವಿತರಿಸಿ ಮಾತನಾಡಿ …
Read More »