inmudalgi
ಏಪ್ರಿಲ್ 9, 2020 ತಾಲ್ಲೂಕು, ಬೆಳಗಾವಿ
ರಾಮನಗರ: ಕೊರೊನಾ ಹಿನ್ನಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಇವುಗಳನ್ನೇ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ದೊರೆಯುವಂತೆ ಮಾಡಲು ಮುಂದಿನ ದಿನಗಳಲ್ಲೂ ಸಹ ಸನ್ನದ್ಧರಾಗುವಂತೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಬುಧವಾರ ಸಂಜೆ ರಾಮನಗರದ ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿದ ಬಳಿಕ ಕೆಎಮ್ಎಫ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು. …
Read More »
inmudalgi
ಏಪ್ರಿಲ್ 9, 2020 ತಾಲ್ಲೂಕು, ಬೆಳಗಾವಿ
ರಾಜ್ಯದಲ್ಲಿ ಭೀಕರ ರಣಕೇಕೆ ಹಾಕುತ್ತಿರುವ ಕೊರೋನೊ ವೈರಸ್ ಮಹಾಮಾರಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ಹತ್ತು ಪ್ರಕರಣಗಳು ಪಾಸಿಟಿವ್ ಬಂದಿರುವುದು ಬೆಳಗಾವಿ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿ ಮಾಡುವಂತೆ ಮಾಡಿದೆ. ಬೆಳಗಾವಿ ಜಿಲ್ಲೆಯ ಹಿರೇಬಾಗೆವಾಡಿಯಲ್ಲಿ ದೆಹಲಿಯ ನಿಜಾಮುದ್ದೀನ್ ಮರ್ಕತ್ನ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದವರ ಮನೆಯವರ 22 ವರ್ಷದ ಗಂಡು ಹಾಗೂ 40 ವರ್ಷದ ಮಹಿಳೆಗೆ ಕೊರೋನೊ ವೈರಸ್ ಪಾಸಿಟಿವ್ ಬಂದಿದೆ. ಕೊರೋನೊ ಸೋಕಿತರು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬ …
Read More »
inmudalgi
ಏಪ್ರಿಲ್ 9, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ ಪುರಸಭೆ ಮತ್ತು ತಹಸೀಲ್ದಾರ್ ಕಾರ್ಯಾಲಯದಲ್ಲಿ ಹಂದಿಗಳದೆ ದರ್ಬಾರ್…! ಮೂಡಲಗಿ : ಕೊರೊನಾ ವ್ಯೆರಸ್ ಹಡರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರ್ಕಾರ ತಗೆದುಕೊಂಡ ಕ್ರಮಗಳಿಗೆ ನಗರದ ಪ್ರದೇಶ, ಗ್ರಾಮೀಣ ಪ್ರದೇಶದ ಜನರಿಗೆ ಮೂಡಲಗಿಯ ತಾಲೂಕಾ ತಹಶೀಲ್ದಾರ ಹಾಗೂ ಪುರಸಭೆ ಅಧಿಕಾರಿಗಳು ಜನರಿಗೆ ಮನವರಿಕೆ ಜಾಗೃತಿ ಮೂಡಿಸಬೇಕಾದ ಅಧಿಕಾರಿಗಳೇ ತಮ್ಮ ಸರಕಾರಿ ಕಚೇರಿಗಳ ಮುಂದೆ ಪ್ರತಿನಿತ್ಯ ಹಂದಿಗಳ ಹಾವಳಿ ಇದ್ದರೂ ಕೂಡ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಗಳನ್ನು …
Read More »
inmudalgi
ಏಪ್ರಿಲ್ 9, 2020 ತಾಲ್ಲೂಕು, ಬೆಳಗಾವಿ
ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ, ವೆಂಕಟಾಪೂರ ಗ್ರಾಮದಲ್ಲಿ ಅರಭಾವಿ ಕ್ಷೇತ್ರದ ಜನಪ್ರಿಯ ಶಾಸಕರು, ಮಾಜಿ ಸಚಿವರು, ಕೆ.ಎಮ್.ಎಫ್ ಅಧ್ಯಕ್ಷರು ಶ್ರೀ ಬಾಲಚಂದ್ರ ಜಾರಕಿಹೊಳಿ ಅವರ ಕಛೇರಿಯಿಂದ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ ಆಪ್ತ ಸಹಾಯಕರಾದ ಶ್ರೀ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ, ಮೂಡಲಗಿ ತಹಶಿಲ್ದಾರ ಡಿ ಜಿ ಮಹತ್ ಸರ್, ಮೂಡಲಗಿ ಬಿಇಓ ಅಜಿತ್ ಮನ್ನಿಕೇರಿ ಸರ್, ಮೂಡಲಗಿ ಸಿಪಿಐ ವೆಂಕಟೇಶ್ ಮುರನಾಳ ಸರ್,ಕುಲಗೋಡ …
Read More »
inmudalgi
ಏಪ್ರಿಲ್ 9, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಕೊರೊನಾ ವೈರಸ್ದಿಂದ ಲಾಕ್ಡೌನ್ ಹಿನ್ನಲೆಯಲ್ಲಿ ಇಲ್ಲಿಯ ಬಸವೇಶ್ವರ ಟ್ರಸ್ಟ್ ಕಮೀಟಿ ಮತ್ತು ನಾಗಲಿಂಗೇಶ್ವರ ಟ್ರಸ್ಟ್ ಕಮೀಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಾರ್ಡ ನಂ. 6 ನಾಗಲಿಂಗ ನಗರದ ಸುಮಾರು 250 ಕುಟುಂಬಗಳಿಗೆ ದಿನಸಿ ವಸ್ತುಗಳನ್ನು ಮತ್ತು ತರಕಾರಿ ವಸ್ತುಗಳನ್ನು ಬಡವ ಶ್ರೀಮಂತ ಎನ್ನದೆ ಪ್ರತಿಯೊಬ್ಬರ ಮನೆಗೆ ಹೊಗಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ದಾನಿಗಳಾದ ಮಲ್ಲಪ್ಪಾ ತೇಲಿ, ಶಿವಬಸು ಬೆಳಕೂಡ, ಶ್ರೀಶೈಲ ಗಾಣಿಗೇರ, ರಾಜಾರಾಮ ಸುವಾಲ್ಕ, ಭೀಮಪ್ಪಾ ಡವಳೇಶ್ವರ, …
Read More »
inmudalgi
ಏಪ್ರಿಲ್ 9, 2020 ತಾಲ್ಲೂಕು, ಬೆಳಗಾವಿ
ಇಟನಾಳ : ಗ್ರಾಮದ ಹದ್ದಿನಲ್ಲಿ ಇರುವ ಮುಗಳಖೋಡ ಕೆನಾಲ್ ಕಚೇರಿ ಹತ್ತಿರ ಇರುವ ಬಸವಣ್ಣನ ದೇವಸ್ಥಾನದಲ್ಲಿ ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಆಗತಾನೆ ಜನಿಸಿದ ಹಸಿಕಂದಮ್ಮನನ್ನು (ಗಂಡುಮಗು) ಹಾಕಿರುವ ಅಮಾನವೀಯ ಘಟನೆ ನಡೆದಿದೆ. ಆ ದೇವಸ್ಥಾನದ ಹತ್ತಿರ ಜನರು ಕೂಡುತ್ತಿದಂತೆ ಘಟನಾ ಸ್ಥಳಕ್ಕೆ ಆಶಾಕಾಯ೯ಕರ್ತೆಯರು, ಆರೋಗ್ಯ ಕೇಂದ್ರದ ನಸ್೯, ಆರಕ್ಷಕ ಠಾಣೆ ಸಿಬ್ಬಂದಿ ಭೇಟಿ ನೀಡಿ ಆ ಕಂದಮ್ಮನ ರಕ್ಷಣೆಯಲ್ಲಿ ತೊಡಗಿದ್ದಾರೆ. ಈ ಘಟನೆಯನ್ನು ಪರಿಶೀಲಿಸಿ ಮಗುವನ್ನು ಸಂಬಂಧಿಸಿದವರಿಗೆ …
Read More »
inmudalgi
ಏಪ್ರಿಲ್ 8, 2020 ತಾಲ್ಲೂಕು, ಬೆಳಗಾವಿ
ಕರೋನಾ ಕಂಟಕದಿಂದ ದೇಶ ಗಂಡಾಂತರದಲ್ಲಿದೆ ಆದ್ದರಿಂದ ಗೋದಾವರಿ ಬಯೊರಿಪೈನರಿ ಲಿ. ಸಮಿರವಾಡಿ ವತಿಯಿಂದ. ಮೂಡಲಗಿ ಪೋಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ, ಪುರಸಭೆ ಕಾರ್ಯಾಲ ಮೂಡಲಗಿ ಇವರಿಗೆ ಪಾವನ ಹ್ಯಾಂಡ್ ಸೈನಿಟರಿಜ್ ವಿತರಿಸಲಾಯಿತು. ಈ ಸಂದರ್ಭದಲ್ಲಿ. ಮೂಡಲಗಿ ಪಿ ಎಸ್ ಆಯ್ ಶ್ರೀ ಮಲಿಕಾರ್ಜುನ ಸಿಂದೂರ್, ಪುರಸಭೆಯ ಮುಖ್ಯಾಧಿಕಾರಿ ಶ್ರೀ ದೀಪಕ್ ಹರ್ದಿ ಪುರಸಭೆ ಸದಸ್ಯ ಸಂತೋಷ್ ಸೊನವಾಲ್ಕರ ಹಾಗೂ ಖಾರ್ಕಾನೆ ಅಧಿಕಾರಿಗಳಾದ ರಾಮಚಂದ್ರ ಸೊನವಾಲ್ಕರ ವೀರಣ್ಣ ಸೊನವಾಲ್ಕರ ವೆಂಕಟೇಶ್ …
Read More »
inmudalgi
ಏಪ್ರಿಲ್ 8, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ ಪಟ್ಟಣ ಶಾಂತಿ ಸೌಹಾರ್ದತೆ , ಐಕ್ಯತೆಗೆ ಹೆಸರುವಾಸಿಯಾಗಿದ್ದು ಮಾದರಿ ಕೂಡ ವಾಗಿದೆ. ಈಗ ಕರೋನಾ ಕಂಟಕದಿಂದ ದೇಶ ಗಂಡಾಂತರದಲ್ಲಿದೆ ಆದ್ದರಿಂದ ಎಲ್ಲರೂ ಒಗ್ಗಟ್ಟಿನಿಂದ ಈ ಮಹಾ ಮಾರಿಯನ್ನು ಓಡಿಸಲು ನಮಗೆ ಸಹಕಾರ ನೀಡಿ . ದಿನದಿಂದ ದಿನಕ್ಕೆ ಕೊರೋನಾ ಸೋಂಕು ನಿರಂತರ ಹರಡುತ್ತಿದೆ ಆದ ಕಾರಣ ಮುಸ್ಲಿಂ ಬಾಂಧವರು ನಾಳೆ ದಿ.9ರಂದು ಆಚರಿಸುವ ಶಭೆ ಏ ಬಾರಾತ ನ್ನು ಮಸೀದಿ ಕಬ್ರಸ್ಥಾನಗಳಿಗೆ ಹೋಗದೆ ತಮ್ಮ ತಮ್ಮ ಮನೆಯಲ್ಲಿ ನಮಾಜ …
Read More »
inmudalgi
ಏಪ್ರಿಲ್ 8, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ ರೈತರ ಪರವಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸದಸ್ಯ ಗೋಂವಿದ ಕೊಪದ ಅವರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ ಘಟಪ್ರಭಾ ಬಲದಂಡೆ ಕಾಲುವೆಗೆ ಎಪ್ರಿಲ್ 15 2020 ರಿಂದ ಮೇ 5 2020ರ ವರಗೆ ಪ್ರತಿದಿನ 2000 ಕ್ಯೂಸಕ್ಸ್ ನೀರು ಬಿಡುವಂತೆ ಮನವಿ ಪತ್ರದಲ್ಲಿ ನಮೂದಿಸಿದ್ದಾರೆ. ಬೇಸಿಗೆ ದಿನದಲ್ಲಿ 1000 ಕ್ಯೂಸಕ್ಸ್ ನೀರು ಬಿಟ್ಟರೆ ಮುಂದಿನ ಭಾಗದ …
Read More »
inmudalgi
ಏಪ್ರಿಲ್ 7, 2020 ತಾಲ್ಲೂಕು, ಬೆಳಗಾವಿ
ಹಳ್ಳೂರ : ಮಹಾ ಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಅರಬಾವಿ ಕ್ಷೇತ್ರದ ಎಲ್ಲ ಬಡ ಕುಟುಂಬಗಳು ಮತ್ತು ಕೊಳಗೇರಿ ನಿವಾಸಿಗಳಿಗೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉಚಿತವಾಗಿ 2 ಲಕ್ಷ ಮಾಸ್ಕ್ ವಿತರಿಸಲು ಸೂಚನೆ ನೀಡಿದ್ದರೆ ಶಾಸಕರ ಸೂಚನೆಯಂತೆ ಸೋಮವಾರ ಶಾಸಕರ ಕಛೇರಿಯಿಂದ ಹಳ್ಳೂರ ಗ್ರಾಮದ ಗ್ರಾಪಂ ಗೆ 6 ಸಾವಿರ ಮಾಸ್ಕ್ ಹಸ್ತಾಂತರಿಸಲಾಗಿತ್ತು, ಆದರೆ ಎಲ್ಲ ಬಡ ಜನರ ಮನೆ ಮೆನೆ ತೆರಳಿ ಮಾಸ್ಕ್ …
Read More »