ಕೆ ಎಮ್ ಎಪ್ ಅಧ್ಯಕ್ಷರಾದ ಭಾಲಚಂದ್ರ ಜಾರಕಿಹೊಳಿ ಅಭಿಮಾನಿ.ದಿ ಮೆಥೋಡಿಸ್ಟ್ ಚರ್ಚ್ ಹಾಗೂ ಪುನರುತ್ಥಾನದ ಹಬ್ಬದ ನಿಮಿತ್ಯವಾಗಿ ಊಟದ ವ್ಯವಸ್ಥೆ. ಮೂಡಲಗಿ : ಇತ್ತೀಚೆಗೆ ಮಹಾಮಾರಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ತಗೆದುಕೊಂಡು ಕ್ರಮಗಳಿಗೆ ನಗರ ಪ್ರದೇಶ, ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೋಲೀಸರು, ಪುರಸಭೆಯ ಸಿಬ್ಬಂದಿ ಮತ್ತು ಪೌರಕಾರ್ಮಿಕರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ತಹಸೀಲ್ದಾರ್, ಎಲ್ಲ ಸಿಬ್ಬಂದಿಗಳು …
Read More »
IN MUDALGI Latest Kannada News