inmudalgi
ಏಪ್ರಿಲ್ 8, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ ರೈತರ ಪರವಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸದಸ್ಯ ಗೋಂವಿದ ಕೊಪದ ಅವರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ ಘಟಪ್ರಭಾ ಬಲದಂಡೆ ಕಾಲುವೆಗೆ ಎಪ್ರಿಲ್ 15 2020 ರಿಂದ ಮೇ 5 2020ರ ವರಗೆ ಪ್ರತಿದಿನ 2000 ಕ್ಯೂಸಕ್ಸ್ ನೀರು ಬಿಡುವಂತೆ ಮನವಿ ಪತ್ರದಲ್ಲಿ ನಮೂದಿಸಿದ್ದಾರೆ. ಬೇಸಿಗೆ ದಿನದಲ್ಲಿ 1000 ಕ್ಯೂಸಕ್ಸ್ ನೀರು ಬಿಟ್ಟರೆ ಮುಂದಿನ ಭಾಗದ …
Read More »
inmudalgi
ಏಪ್ರಿಲ್ 7, 2020 ತಾಲ್ಲೂಕು, ಬೆಳಗಾವಿ
ಹಳ್ಳೂರ : ಮಹಾ ಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಅರಬಾವಿ ಕ್ಷೇತ್ರದ ಎಲ್ಲ ಬಡ ಕುಟುಂಬಗಳು ಮತ್ತು ಕೊಳಗೇರಿ ನಿವಾಸಿಗಳಿಗೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉಚಿತವಾಗಿ 2 ಲಕ್ಷ ಮಾಸ್ಕ್ ವಿತರಿಸಲು ಸೂಚನೆ ನೀಡಿದ್ದರೆ ಶಾಸಕರ ಸೂಚನೆಯಂತೆ ಸೋಮವಾರ ಶಾಸಕರ ಕಛೇರಿಯಿಂದ ಹಳ್ಳೂರ ಗ್ರಾಮದ ಗ್ರಾಪಂ ಗೆ 6 ಸಾವಿರ ಮಾಸ್ಕ್ ಹಸ್ತಾಂತರಿಸಲಾಗಿತ್ತು, ಆದರೆ ಎಲ್ಲ ಬಡ ಜನರ ಮನೆ ಮೆನೆ ತೆರಳಿ ಮಾಸ್ಕ್ …
Read More »
inmudalgi
ಏಪ್ರಿಲ್ 7, 2020 ತಾಲ್ಲೂಕು, ಬೆಳಗಾವಿ
ಬೆಳಗಾವಿ ಜಿಲ್ಲಾ ಪಂಚಾಯತ ಅದ್ಯಕ್ಷರಿಂದ ಕರೋನಾ ತಡೆಯಲು ಪ್ರತಿದಿನ ಪೂಜೆ ಪ್ರಸ್ತುತ ಭಾರತದಲ್ಲಿ ಎಲ್ಲಿನೋಡಿದಲ್ಲಿ ಕರೊನಾ ಕರೊನಾದೆ ಚರ್ಚೆ ನಡೆಯುತ್ತಲಿದೆ, ಅದನ್ನು ತಡೆಗಟ್ಟುವುದು ಹೇಗೆ ಅದಕ್ಕೆ ಔಷದಿ ಇಲ್ವಾ ಇನ್ನು ಯಾವಾಗ ಖಂಡು ಹಿಡಿತಾರೆ, ಇನ್ನೂ ಎಲ್ಲಿಯ ತನಕ ನಾವು ಮನೆಯಲ್ಲಿಯೆ ಇರೋದು ಎಂಬ ನೂರಾರು ಪ್ರಶ್ನೆಗಳು ಉದ್ಭವಿಸುತ್ತಲಿವೆ, ವಿಶ್ವದಲ್ಲಿಯೆ ವೈದ್ಯಕೀಯದಲ್ಲಿ ಎರಡನೆಯ ಸ್ಥಾನ ಪಡೆದಂತಹ ಇಟಲಿ ದೇಶದ ಪ್ರದಾನ ಮಂತ್ರಿ ಕರೋನಾಗೆ ಔಷದ ಸಿಗದೆ ಸಾವಿರಾರು ಶವಗಳನ್ನು ನೋಡಿ …
Read More »
inmudalgi
ಏಪ್ರಿಲ್ 7, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ಕೋವಿಡ್19 ಸೊಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದ್ದು, ಹಾಲು ಒಕ್ಕೂಟದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ಕೆ.ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿ ಪಟ್ಟಣದಲ್ಲಿರುವ ಅಧಿಸೂಚಿತವಲ್ಲದ ಗುರುತಿಸಲ್ಪಟ್ಟ ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ಉಚಿತವಾಗಿ ನಂದಿನಿ ಹಾಲನ್ನು ವಿತರಿಸಲಾಯಿತು. ಪಟ್ಟಣದ ಈರಣ್ಣಾ ನಗರ, ವಿಜಯ ನಗರ, ವಿದ್ಯಾನಗರ, ವೆಂಕಟೇಶ್ವರ ನಗರ, ಗಂಗಾ ನಗರ, ರಾಜೀವ ಗಾಂಧಿ ನಗರ, ಕಜಾಳ ಮಡ್ಡಿ, ವಡ್ಡರ ಓಣಿಯಲ್ಲಿರುವ …
Read More »
inmudalgi
ಏಪ್ರಿಲ್ 7, 2020 ತಾಲ್ಲೂಕು, ಬೆಳಗಾವಿ
ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಕ್ಕೆ ಬಡ ಕುಟುಂಬಗಳಿಂದ ಅಭಿನಂದನೆ ಮೂಡಲಗಿ: ಕೋವಿಡ್19 ಸೊಂಕಿನ ಹಿನ್ನೆಲೆಯಲ್ಲಿ ರಾಜದಲ್ಲಿ ಲಾಕ್ ಡೌನ್ ಘೋಷಿಸಲಾಗಿದು, ಹಾಲು ಒಕ್ಕೂಟದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ಕೆ.ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿ ಪಟ್ಟಣದಲ್ಲಿರುವ ಅಧಿಸೂಚಿತವಲ್ಲದ ಗುರುತಿಸಲ್ಪಟ್ಟ ಕೋಳಗೇರಿ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ಉಚಿತವಾಗಿ ನಂದಿನಿ ಹಾಲನ್ನು ವಿತರಿಸಲಾಯಿತು. ಪಟ್ಟಣದ ಈರಣ್ಣಾ ನಗರ, ವಿಜಯ ನಗರ, ವಿದ್ಯಾನಗರ, ವೆಂಕಟೇಶ್ವರ ನಗರ, ಗಂಗಾ ನಗರ, …
Read More »
inmudalgi
ಏಪ್ರಿಲ್ 6, 2020 ತಾಲ್ಲೂಕು, ಬೆಳಗಾವಿ
ಗೋಕಾಕ : ವಿಶ್ವವ್ಯಾಪಿ ಹರಡಿರುವ ಕೋರೋನಾ ಸೊಂಕು ಬಾರದಂತೆ ತಡೆಯಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸೋಮವಾರ ಸಂಜೆ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ನೀಡಿರುವ ಅವರು, ಸಹಕಾರಿ ಕ್ಷೇತ್ರದ ಮುಂಚೂಣಿಯಲ್ಲಿರುವ ಕೆಎಂಎಫ್ ಅಧ್ಯಕ್ಷ ಸ್ಥಾನದಂತಹ ಮಹತ್ತರ ಜವಾಬ್ದಾರಿ ನನ್ನ ಮೇಲಿರುವುದರಿಂದ ಇದನ್ನು ಬದ್ಧತೆಯಿಂದ ನಿರ್ವಹಿಸುತ್ತಿರುವುದರಿಂದ ಸ್ಥಾನಿಕವಾಗಿ ಇರಲು ಸಾಧ್ಯವಾಗಿಲ್ಲವೆಂದು ಅವರು …
Read More »
inmudalgi
ಏಪ್ರಿಲ್ 6, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ಜನರು ಸ್ವಯಂ ಪ್ರೇರಿತರಾಗಿ ಕೊರೋನಾ ಮಹಾಮಾರಿಯನ್ನು ಹಿಮ್ಮೆಟ್ಟಿಸಬೇಕು. ಆರೋಗ್ಯ, ಪೊಲೀಸ್, ಅಂಗನವಾಡಿ, ಆಶಾ ಕಾರ್ಯಕರ್ತೆ, ಗ್ರಾಮ ಪಂಚಾಯತಯವರೊಂದಿಗೆ ಸಹಕಾರ ನೀಡಬೇಕು ಎಂದು ಅರಭಾಂವಿ ಶಾಸಕರ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ ಮಾಸ್ಕ ವಿತರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ತಿಳಿಸಿದರು. ಸಮೀಪದ ಹಳ್ಳೂರ ಗ್ರಾಮದಲ್ಲಿ ಕೆ.ಎಮ್.ಎಫ್ ರಾಜ್ಯಾಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ವತಿಯಿಂದ ಕೊಡಲ್ಪಟ್ಟ ಮಾಸ್ಕ ವಿತರಿಸಿ ಮಾತನಾಡಿದರು. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕರೋನಾ ಮಹಾಮಾರಿಗೆ …
Read More »
inmudalgi
ಏಪ್ರಿಲ್ 6, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಪಾಲಕರಿಗೆ ಆಹಾರಧಾನ್ಯಗಳನ್ನು ವಿತರಿಸಲಾಯಿತು. ಕೊರೊನಾ ವೈರಸ್ ಸೋಂಕಿನಿಂದಾಗಿ ರಾಜ್ಯದಲ್ಲಿ ಲಾಕಡೌನ ಘೋಷಣೆಯಾದ ಕಾರಣ, ಶಾಲೆಗಳಿಗೆ ಡಿಡೀರ ರಜೆ ಘೋಷಣೆಯಾದ ಸಂದರ್ಭದಲ್ಲಿ ಅಕ್ಷರದಾಸೋಹದ ಮದ್ಯಾಹ್ನದ ಬಿಸಿಯೂಟ ನಂಬಿಕೊಂಡಿದ್ದ ಎಷ್ಟೋ ಬಡವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡ ಸರ್ಕಾರ, ಮಾರ್ಚ 14 ರಿಂದ ಎಪ್ರೀಲ್ 10ರ ವರೆಗಿನ 21 ದಿನಗಳ ಕಾಲದ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳ ಪಾಲಕರಿಗೆ ವಿತರಿಸಲು ಆದೇಶಿಸಿದ ಕಾರಣ, ತುಕ್ಕಾನಟ್ಟಿಯ …
Read More »
inmudalgi
ಏಪ್ರಿಲ್ 6, 2020 Uncategorized, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕರೋನಾ ಮಹಾಮಾರಿಗೆ ಜನ ತತ್ತರಗೊಂಡಿದ್ದು, ದುಡಿಮೆ ಇಲ್ಲದೆ ಜನ ಕಂಗಾಲಾಗಿದ್ದು, ಹಣಕಾಸಿಕ ತೊಂದರೆಗೆ ಸಿಲುಕುವಂತಾಗಿದೆ. ವಿಶ್ವದಾದ್ಯಂತ ವಿಷ ವೈರಾನು ಹರಡುತ್ತಿದ್ದು, ತಡೆಗಟ್ಟುವ ನಿಟ್ಟಿನಲ್ಲಿ ನಾವೇಲ್ಲ ಜಾಗೃತಗೊಳ್ಳ ಬೇಕು ಎಂದು ತಾಲೂಕಾ ಭೂ ನ್ಯಾಯ ಮಂಡಳಿ ನಿರ್ಧೇಶಕ ಮಾಜಿ ಜಿ.ಪಂ ಸದಸ್ಯ ಭೀಮಶಿ ಮಗದುಮ್ ಹೇಳಿದರು. ಅವರು ಸಮೀಪದ ಹಳ್ಳೂರ ಗ್ರಾಮದಲ್ಲಿ ಕರೋನ್ ನಿಮಿತ್ಯ ಲಾಕ್ ಡೌನ್ ಹಿನ್ನೆಲೆ ಅಗತ್ಯ ತರಕಾರಿ ಕಾಯಿಪಲ್ಲೆ ವಿತರಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಜನತೆಗೆ ತೊಂದರೆಗೆ …
Read More »
inmudalgi
ಏಪ್ರಿಲ್ 6, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ :- ಕೊರೊನಾ ಇಡೀ ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರವ ಹಿನ್ನಲೆ ರಾಜಕೀಯ ನಾಯಕರು ಬರಿ ಭಾಷಣ ಮಾಡಿ ಹೋಗುವುದು ಅಲ್ಲ, ಯಾವುದೇ ಜಾತಿ ಪಕ್ಷ ಅಲ್ಲದೇ ವಿರೋಧ ಪಕ್ಷದ ಮುಖಂಡರು ಸಹ ಸೇರಿ ಮಾಡುವಂತ ಕೆಲಸವಾಗಿದೆ ಎಂದು ಗೋಕಾಕ ಶಾಸಕ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ಮೂಡಲಗಿ ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ ಕೊರೊನಾ ವೈರಸ್ ಬಗ್ಗೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಪರಿಶೀಲನಾ ಸಭೆಯಲ್ಲಿ …
Read More »