ಮುದ್ದೇಬಿಹಾಳ: ಪಟ್ಟಣದ ವಿಶ್ವಮಂಗಲ ಗೋ ರಕ್ಷ ಸಮೀತಿ, ವಿಶ್ವ ಹಿಂದೂ ಪರಿಷತ್ ತಾಲೂಕಾ ಘಟಕ, ದಿಗಂಬರ ಜೈನ ಸಮಾಜ ಹಾಗೂ ಸಮಾಜ ಸೇವಕ ಬಾಪುಗೌಡ ಶಂಕ್ರಗೌಡ ಗೌಡರ ಇಯವರ ಸಂಯುಕ್ತಾಶ್ರಯದಲ್ಲಿ ರವಿವಾರ ಬೇಸಿಗೆ ಹಾಗೂ ಕೋರೋನಾ ಲಾಕ್ ಡೌನ ಹಿನ್ನೇಲೆಯಲ್ಲಿ ನೂರಕ್ಕೂ ಹೆಚ್ಚು ದನ ಕರುಗಳಿಗೆ ನೀರು ಹಾಗೂ ಮೇವು ನೀಡುವ ಕಾರ್ಯಕ್ಕೆ ತಹಶಿಲ್ದಾರ ಜಿ ಎಸ್ ಮಳಗಿಯವರು ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ ಸರಕಾರ ಪ್ರತಿ ವರ್ಷವೂ …
Read More »
IN MUDALGI Latest Kannada News