inmudalgi
ಏಪ್ರಿಲ್ 5, 2020 ತಾಲ್ಲೂಕು, ಬೆಳಗಾವಿ
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ದೀಪ ಬೆಳಗಿಸಿ ಪ್ರಧಾನಿ ಮೋದಿ ಅವರ ಕೊರೋನಾ ವಿರುದ್ದದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಮೇಣದ ಬತ್ತಿ ಹಚ್ಚುವ ಮೂಲಕ ಕೋರೊನಾ ವಿರುದ್ದ ಹೋರಾಟಕ್ಕೆ ಬೆಂಬಲ ಸೂಚಿಸಿ ನಾಳಿನ ಭರವಸೆಯ ಬೆಳಕಿಗಾಗಿ ಇಂದು ದೀಪ ಹಚ್ಚಬೇಕು ಎಂದು ತಿಳಿಸಿದ್ದಾರೆ. ಮೂಡಲಗಿ ನಿವಾಸಿಗಳು ಪ್ರಧಾನಿಯವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಮ್ಮ ಮನೆಯ ಮುಂಭಾಗದ ಅಂಗಳದಲ್ಲಿ ಸ್ವಯಂ ಪ್ರೇರಣೆಯಿಂದ ಎಲ್ಲಾ ವಿದ್ಯುತ್ …
Read More »
inmudalgi
ಏಪ್ರಿಲ್ 5, 2020 ತಾಲ್ಲೂಕು, ಬೆಳಗಾವಿ
ಬೆಳಗಾವಿ:ಜಗತ್ತನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೋನಾ ಗಡಿಭಾಗಕ್ಕೂ ಶುಕ್ರವಾರ ವಕ್ಕರಿಸಿದ್ದು ರವಿವಾರ ರಾಯಬಾಗದ ನಾಲ್ವರಿಗೆ ಕೊರೋನಾ ದೃಢಪಟ್ಟ ಮಾಹಿತಿಯನ್ನು ರಾಜ್ಯ ಬುಲೆಟ್ ಪ್ರಕಟಿಸಿದೆ. ಬೆಳಗಾವಿ ಜಿಲ್ಲೆಯ ಒಟ್ಟು ಏಳು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದ್ದು, ಕುಂದಾನಗರಿ ಬೆಳಗಾವಿಯಲ್ಲಿ ೨ ಬಾರಿಗೆ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಈಗಾಗಲೇ ಅನೇಕರ ಜನರ ಗಂಟಲು ದ್ರವ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು,ಈ ಪೈಕಿ ನಾಲ್ಕು ಜನರಿಗೆ ಸೋಂಕು ದೃಢಪಟ್ಟಿದೆ
Read More »
inmudalgi
ಏಪ್ರಿಲ್ 4, 2020 ತಾಲ್ಲೂಕು, ಬೆಳಗಾವಿ
ಹಳ್ಳೂರ : ಬೆಳಗಾವಿಯಲ್ಲಿ ಮೂರು ಕೊರೊನಾ ಪಾಸಿಟಿವ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾದ್ಯಾಂತ್ಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಗ್ರಾಮದ ಸಾರ್ವಜನಿಕರು ಹಾಗೂ ಗ್ರಾಪಂ ಅಧಿಕಾರಿಗಳು ಮತ್ತು ಪೋಲಿಸ್ ಸಿಬ್ಬಂದಿ ನೇತೃತ್ವದಲ್ಲಿ ಇಂದು ಗ್ರಾಮದ ಪ್ರಮುಖ ದಾರಿಗೆ ಹಾಗೂ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಗೆ ಮುಳ್ಳಿನ ಸರ್ಪಗಾವಲು ಹಾಕಿದ್ದಾರೆ. ಹೌದು ನಿನ್ನೆ ಬೆಳಗಾವಿಯಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ದಿಂದ ಜಿಲ್ಲಾಡಳಿತ ಹೈಅಲರ್ಟ ಘೋಷಣೆ ಮಾಡಿದೆ, ಯಾರು ವಾಹನ ಮೇಲೆ ತಿರುಗಾಡದಂತೆ …
Read More »
inmudalgi
ಏಪ್ರಿಲ್ 3, 2020 Uncategorized, ತಾಲ್ಲೂಕು, ಬೆಳಗಾವಿ
ಹಳ್ಳೂರ : ಉತ್ತರ ಕರ್ನಾಟಕದಲ್ಲಿ ಅನ್ನದಾನೇಶ್ವರ ಎಂದು ಪ್ರಶಿದವಾಗಿರುವ ಶ್ರೀ ಬಸವ ಗೋಪಾಲ ನೀಲಮಾಣಿಕ್ಯ ಮಠ ಸುಕ್ಷೇತ್ರ ಬಂಡಿಗಣಿಯ ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಅವರಿಂದ ಗ್ರಾಮದಲ್ಲಿ ಕೊರೊನಾ ವೈರಸ್ ಹರಡದಂತೆ ಜನರನ್ನು ರಕ್ಷಿಸುತ್ತಿರುವ ಎಲ್ಲ ಅಧಿಕಾರಿಗಳಿಗೆ ಇಂದು ಸ್ವಾಮೀಜಿ ತಮ್ಮ ಮಠದಿಂದ ಊಟದ ವ್ಯೆವಸ್ಥೆ ಮಾಡಿದ್ದರು. ಸ್ಥಳೀಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಊಟದ ವ್ಯೆವಸ್ಥೆ ಮಾಡಿದ ಬಸವ ಗೋಪಾಲ ಮಠದ ಭಕ್ತರು ಎಲ್ಲ ಅಧಿಕಾರಿಗಳಿಗೆ ಊಟ ಬಡಿಸುವು ಮೂಲಕ …
Read More »
inmudalgi
ಏಪ್ರಿಲ್ 2, 2020 ತಾಲ್ಲೂಕು, ಬೆಳಗಾವಿ
ಬೇರೆ ರಾಜ್ಯಗಳಿಂದ ಬಂದು ಉದಗಟ್ಟಿ ಗ್ರಾಮದಲ್ಲಿ ಕಟ್ಟಿಗೆ ಸುಟ್ಟು ಇದ್ದಲಿ ಮಾಡುತ್ತಿರುವ ಜನರಿಗೆ ಕರೋನ ರೋಗದ ಬಗ್ಗೆ ಎಚ್ಚರಿಕೆ ನೀಡಿ. ಕೊರೊನಾ ವೈರಸ್ ಎಂಬ ಮಹಾಮಾರಿಗೆ ಹೆದರಿ ಪರ ರಾಜ್ಯಗಳಿಂದ ತಮ್ಮ ಕೂಲಿ ಕೆಲಸ ಬಿಟ್ಟು ಊರಿಗೆ ಹೊಗಲು ಬಡವರು,ನಿರ್ಗತಿಕರು ಮತ್ತು ಕೂಲಿಕಾರ್ಮಿಕರು ವಾಹನ ಸೌಲಭ್ಯ ಇಲ್ಲದೆ ನೂರಾರು ಸಾವಿರಾರು ಕಿಲೋಮೀಟರ ನಡೆದುಕೊಂಡು ಹೊಗುವ ಪರಿಸ್ಥಿತಿಯಲ್ಲಿ. ಕರ್ತವ್ಯದೊಂದಿಗೆ ಸಹಾಯ ಮಾಡಿದ್ದಾರೆ ಯವರು ಅವರಿಗೆ ದಿನ ನಿತ್ಯ ಊಟಕ್ಕೆ ರೇಷನ್ ಕೊಟ್ಟು …
Read More »
inmudalgi
ಏಪ್ರಿಲ್ 2, 2020 ತಾಲ್ಲೂಕು, ಬೆಳಗಾವಿ
ಹಳ್ಳೂರ : ಕಾಯುವವರಿಗೆ ಒಳ್ಳೆಯ ಸಂಗತಿಗಳು ಬಂದೇ ಬರುತ್ತದೆ. ಆದರೆ ತಾಳ್ಮೆ ಇರುವದರಿಂದ ಅತ್ಯುತ್ತಮ ದಿನಗಳು ಎದುರಾಗುವುದು ಖಚಿತ, ಎಂಬ ವಾಕ್ಯದಂತೆ ಸರ್ಕಾರದ ಆದೇಶವನ್ನು ನಾವು ಎಲ್ಲರೂ ಪಾಲಿಸಿದರೆ ಈ ಕೊರೊನಾ ವೈರಸ್ ದಿಂದ ಮುಕ್ತಿ ದೊರೆತು ಒಳ್ಳೆಯ ದಿನಗಳು ಬರುತ್ತವೆ. ಜೀವ ಇದ್ದರೆ ಮುಂದಿನ ಜೀವನ ಮಾಡಲು ಸಾಧ್ಯ, ಆದರಿಂದ ಎಲ್ಲ ನಾಗರಿಕರು ಕೊರೊನಾ ಹರಡದಂತೆ ನೋಡಿಕೊಳ್ಳೋಣಾ ಎಂದು ಮೂಡಲಗಿ/ಗೋಕಾಕ ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ …
Read More »
inmudalgi
ಏಪ್ರಿಲ್ 1, 2020 Uncategorized, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದಲ್ಲಿ ಬಾಲಚಂದ್ರ ಜಾರಕಿಹೋಳಿ ಅಭಿಮಾನಿ ಬಳಗ ಹಾಗೂ ಆರ್.ಎಮ್ ಯಡಹಳ್ಳಿ ಫೌಂಡೇಶನ್ ಮುಧೋಳ ಇವರ ಆಶ್ರಯದಲ್ಲಿ ಇಂದು ಮುಂಜಾನೆ ದಿನಸಿ ವಸ್ತುಗಳನ್ನು ವಿತರಣೆ ಕಾರ್ಯಕ್ರಮ ನಡೆಯಿತು. ಜಾರಕಿಹೋಳಿ ಅಭಿಮಾನಿ ಬಳಗ ಹಾಗೂ ಆರ್.ಎಮ್ ಯಡಹಳಿ ಫೌಂಡೇಶನ್ ಸದಸ್ಯ ಶಂಕರ ಹಾದಿಮನಿ ಮಾತನಾಡಿ ಕರೋನಾ ವೈರಸ್ ವ್ಯಾಪಕವಾಗಿ ಹರಡಿದ್ದು ದೇಶವೆ ಲಾಕ್ ಡೌನ್ ಮಾಡಲಾಗಿದ್ದು ಬಡವರಿಗೆ ಅನಾನುಕೂಲವಾಗಿದೆ. ಕೈಯಲ್ಲಿ ಹಣವಿಲ್ಲದೆ ಮನೆಯಲ್ಲಿ ದಿನಸಿ ವಸ್ತುಗಳಿಲ್ಲದೆ ಒಂದೊತ್ತಿನ ಊಟಕ್ಕೆ …
Read More »
inmudalgi
ಏಪ್ರಿಲ್ 1, 2020 ತಾಲ್ಲೂಕು, ಬೆಳಗಾವಿ
ಕೊರೊನಾ ವೈರಸ್ ಜಾಗೃತಿ : ಮನೆಯಿಂದ ಬರಬೇಡಿ ಎಂದು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮನವಿ ! ಕರೋನಾ ವೈರಸ್ ಮುಂಜಾಗ್ರತೆ ಬಗ್ಗೆ ನಿಡಸೋಸಿ ಗ್ರಾಮದಲ್ಲಿ ಶ್ರೀ ದುರದುಂಡೇಶ್ವರ ಮಠದ ಜಗದ್ಗುರು ಶಿವಲಿಂಗೇಶ್ವರ ಮಹಾ ಸ್ವಾಮೀಜಿ ಅವರು ಭಕ್ತರಲ್ಲಿ ಜಾಗೃತಿ ಅಭಿಯಾನ ಇಂದು ಹಮ್ಮಿಕೊಂಡಿದರು. ಕೊರೊನಾ ವೈರಸ್ ಬಗ್ಗೆ ಜನರು ಜಾಗೃತರಾಗದ ಹಿನ್ನೆಲೆ ಜನರಿಗೆ ಮಾಸ್ಕ್ ತಯಾರಿಸಲು ಕರೆ ನೀಡಿದ್ದ ಶ್ರೀಗಳ ಕರೆಗೆ ಶ್ರೀ ಮಠದಿಂದ ಮಾಸ್ಕ್ ತಯಾರಿಸಲಾಗಿತ್ತು. ಇದನ್ನು ಗ್ರಾಮದಲ್ಲಿ …
Read More »
inmudalgi
ಏಪ್ರಿಲ್ 1, 2020 ತಾಲ್ಲೂಕು, ಬೆಳಗಾವಿ
ಚಿಕ್ಕೋಡಿ: ಮಾಹಾಮಾರಿ ಕೊರೊನಾ ವೈರಸ್ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ದೇಶವೇ ಲಾಕ್ ಡೌನ್ ಆದ ಪರಿಣಾಮ ಹಾಲು ಮಾರಾಟವಾಗಲಿಲ್ಲ ಎನ್ನಲಾದ ಕಾರಣಕ್ಕಾಗಿ ಭಾರಿ ಪ್ರಮಾಣದ ಹಾಲನ್ನು ಉತ್ಪಾದಕರು ಕಾಲುವೆ ಪಾಲು ಮಾಡಿದ ಘಟನೆ ರಾಯಭಾಗ ತಾಲೂಕಿನ ಪಾಲಭಾವಿಯಲ್ಲಿ ನಡೆದಿದೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ . ರಾಯಬಾಗ ತಾಲ್ಲೂಕಿನ ಪಾಲಭಾವಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ . ಬರೋಬ್ಬರಿ 58 ಕ್ಯಾನುಗಳಲ್ಲಿದ್ದ ( ತಲಾ 25 ಲೀಟರ್ ಸಾಮರ್ಥ್ಯ ) …
Read More »
inmudalgi
ಮಾರ್ಚ್ 31, 2020 ತಾಲ್ಲೂಕು, ಬೆಳಗಾವಿ
ಬೆಂಗಳೂರು: ಕೋವಿಡ್ ೧೯ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಬೆಂಗಳೂರಿನಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ. ಪ್ರಕೃತಿ ವಿಕೋಪದಂತಹ ಪರಿಸ್ಥಿತಿಯ ಸಂದರ್ಭದಲ್ಲಿ ಸದಾಕಾಲ ಸಮಾಜ ಮತ್ತು ರಾಜ್ಯ ಸರ್ಕಾರದ ಜೊತೆಗಿರುವ ಕೆಎಂಎಫ್, ಕ್ಲಿಷ್ಟಕರ್ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಾಲಕಾಲಕ್ಕೆ …
Read More »