inmudalgi
ಫೆಬ್ರವರಿ 2, 2026 ಬೆಳಗಾವಿ, ರಾಜ್ಯ
ಕುಲಗೋಡ: ಐದು ವರ್ಷ ನಿಸ್ವಾರ್ಥದಿಂದ ಗ್ರಾಮದ ಜನಸೇವೆ, ರಸ್ತೆ, ನೀರು, ನೈರ್ಮಲ್ಯ ಅಭಿವೃದ್ಧಿ ಕಾರ್ಯಗಳ ಮಾಡಿದ ನೀವೆ ಪುಣ್ಯವಂತರು. ಈ ಸೌಭಾಗ್ಯ ಎಲ್ಲರಿಗೂ ದೊರೆಯಲಿ ನೀವು ಜನರಿಂದ ಆಯ್ಕೆಯಾಗಿ ಜನರಿಗೋಸ್ಕರ ಮಾಡಿದ್ದು ಸೇವೆ ದೇವರ ಸೇವೆಗಿಂತಲೂ ಮಿಗಿಲು ಎಂದು ಯುವ ನಾಯಕ ಸವೋತ್ತಮ ಜಾರಕಿಹೊಳಿ ಮಾತನಡಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಗ್ರಾಪಂ ಆವರಣದಲ್ಲಿ ಸೋಮವಾರ ನಡೆದ ಗ್ರಾಪಂ ಸದಸ್ಯರ ಬಿಳ್ಕೋಡುಗೆ ಸಮಾರಂಭ ಉದ್ದೇಶಿಸಿ ಮಾತನಾಡಿ ಕುಲಗೋಡ ತಾಲೂಕಿನಲ್ಲಿ …
Read More »
inmudalgi
ಫೆಬ್ರವರಿ 2, 2026 ಬೆಳಗಾವಿ, ರಾಜ್ಯ
ಮೂಡಲಗಿ: ‘ಭಾರತದ ಸನಾತನ ಹಿಂದೂ ಧರ್ಮವು ಶಾಶ್ವತವಾಗಿರುವಂತದ್ದು ಅದು ಎಂದಿಗೂ ನಶೀಸಿ ಹೋಗುವಂತದಲ್ಲ’ ಎಂದು ಹುಕ್ಕೇರಿ ಕ್ಯಾರಗುಡ್ಡ ಮಠದ ಅಭಿನವ ಮಂಜುನಾಥ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಬಲಭೀಮ ರಂಗಮಂಟಪದಲ್ಲಿ ಆಯೋಜಿಸಿದ್ದ ಹಿಂದೂ ಬೃಹತ್ ಸಮಾವೇಶದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ದೇಶದ ಜನರ ಮನಸ್ಸು ಒಡೆಯದೇ ಮಾನವರೆಲ್ಲೂರ ಒಂದೇ ಎನ್ನುವ ಸಂದೇಶವನ್ನು ಹಿಂದೂ ಧರ್ಮ ನೀಡುತ್ತದೆ. ಪ್ರತಿ ಭಾರತೀಯನು ಹಿಂದೂ ಧರ್ಮದ ಸಂಸ್ಕೃತಿ, ಪರಂಪರೆಯನ್ನು ಉಳಿಸಿಕೊಂಡು ಹೋಗುವುದು ಇಂದಿನ ಅವಶ್ಯಕತೆ …
Read More »
inmudalgi
ಫೆಬ್ರವರಿ 2, 2026 ಬೆಳಗಾವಿ, ರಾಜ್ಯ
ಮೂಡಲಗಿ: ‘ದ್ವಿ-ಚಕ್ರ ವಾಹನಗಳ ದುರಸ್ತಿಯು ಶ್ರದ್ಧೆ ಮತ್ತು ಕೌಶಲ್ಯತೆಯಿಂದ ಕೂಡಿರುವ ಕಾಯಕವಾಗಿದೆ’ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಪಟ್ಟಣದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದ್ವಿ-ಚಕ್ರ ವಾಹನಗಳ ದುರಸ್ತಿದಾರರ ತಾಲ್ಲೂಕು ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂಘವನ್ನು ಒಗ್ಗಟಿನಿಂದ ಬೆಳಸಬೇಕು ಎಂದರು. ಸಂಘಕ್ಕೆ ಸರ್ಕಾರ ಮತ್ತು ಕಾರ್ಮಿಕ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ತಮ್ಮ ಸಂಘದ ಬೆಳವಣಿಗೆಗೆ ಜಾರಕಿಹೊಳಿ ಕುಟುಂಬವು ಯಾವತ್ತೂ ಸಹಾಯ, ಸಹಕಾರ ನೀಡಲು ಸಿದ್ಧವಾಗಿರತ್ತದೆ. ವಾಹನಗಳ …
Read More »
inmudalgi
ಫೆಬ್ರವರಿ 1, 2026 ಬೆಳಗಾವಿ, ರಾಜ್ಯ
ಮೂಡಲಗಿ : ಮಡಿವಾಳ ಮಾಚಿದೇವರು 12ನೇ ಶತಮಾನದಲ್ಲಿ ಆಗುತ್ತಿದ್ದ ದುರ್ಬಲರ ಶೋಷಣೆ, ಜಾತೀಯತೆ, ಅಸ್ಪ್ರುಶ್ಯತೆ, ಮೂಢ ನಂಬಿಕೆಗಳ ವಿರುದ್ಧ ಸಾಮಾಜಿಕ ಕ್ರಾಂತಿ ಕೈಗೊಂಡ ಮಹಾನ್ ಪುರುಷ ಎಂದು ಮೂಡಲಗಿ ತಹಶೀಲ್ದಾರರಾದ ಶ್ರೀಶೈಲ ಗುಡುಮೆ ಹೇಳಿದರು. ರವಿವಾರದಂದು ಪಟ್ಟಣದ ತಹಸೀಲ್ದಾರ್ ಕಚೇರಿಯ ಸಭಾ ಭವನದಲ್ಲಿ ತಾಲೂಕು ಆಡಳಿತ ಮತ್ತು ಮೂಡಲಗಿ ತಾಲೂಕಾ ಮಡಿವಾಳ ಸಮಾಜದ ಸಂಯುಕ್ತಾಶ್ರಯದಲ್ಲಿ ಜರುಗಿದ 916ನೇ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾಚಿದೇವರ ಭಾವಚಿತ್ರಕ್ಕೆ ಪೂಜೆ …
Read More »
inmudalgi
ಫೆಬ್ರವರಿ 1, 2026 ಬೆಳಗಾವಿ, ರಾಜ್ಯ
ಬೆಟಗೇರಿ: ದೇಶಕ್ಕಾಗಿ ತಮ್ಮ ಬದುಕನ್ನೇ ತ್ಯಾಗಮಾಡಿದ ಮಹಾನ ಪುರುಷರನ್ನು ಪ್ರತಿಯೊಬ್ಬರೂ ಸ್ಮರಣೆ ಮಾಡಬೇಕು. ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಬದುಕಿನ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಹಯೋಗದಲ್ಲಿ ಫೆ.1 ರಂದು ನಡೆದ ನೂತನ ಭಕ್ತ ಕನಕದಾಸ ಮತ್ತು ಕ್ರಾಂತಿವೀರ …
Read More »
inmudalgi
ಫೆಬ್ರವರಿ 1, 2026 ಬೆಳಗಾವಿ, ರಾಜ್ಯ
ಬೆಳಗಾವಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ನಲ್ಲಿ ದೇಶದ ಆರ್ಥಿಕ ಅಭಿವೃದ್ಧಿಯ ದೂರದೃಷ್ಟಿತ್ವ, ವಿಕಸಿತ ಭಾರತದ ಕಲ್ಪನೆ ಮತ್ತಷ್ಟು ಅರಳಿದೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೇಂದ್ರದ ಬಜೆಟ್ ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ದೇಶದ ಜಿಡಿಪಿಯ ಬೆಳವಣಿಗೆಗೆ ಹೆಚ್ಚು ಆದ್ಯತೆ ನೀಡಿರುವುದು ಇದರಲ್ಲಿ ಕಂಡುಬರುತ್ತದೆ. ಕೃಷಿ, ಶಿಕ್ಷಣ, ಆರೋಗ್ಯ, ಹೂಡಿಕೆ, ಮೂಲಭೂತ ಸೌಕರ್ಯ, ಜವಳಿ ಉದ್ಯಮ, ಐಟಿ ಬಿಟಿಗಳಿಗೆ …
Read More »
inmudalgi
ಫೆಬ್ರವರಿ 1, 2026 ಬೆಳಗಾವಿ, ರಾಜ್ಯ
ಮೂಡಲಗಿ: ಇಂದಿನ ದಿನಮಾನಗಳಲ್ಲಿ ಸರಕಾರಿ ಸೇವೆ ಸಲ್ಲಿಸುವದುಕಷ್ಟಕರವಾಗಿದೆ. ಕಳೇದ 40ವರ್ಷಗಳಿಂದ ಯಾವದೇಕಪ್ಪು ಚುಕ್ಕೆ ಇಲ್ಲದೇ ಉಪನೋಂಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಓ ಹರಿಯಪ್ಪ ಅವರು ಸೇವಾ ಅವಧಿ ಪೂರ್ಣಗೊಳಿಸಿ ವಯೋನಿವೃತ್ತಿ ಹೊಂದಿದ್ದಾರೆ ಎಂದು ಉಪತಹಶೀಲ್ದಾರ ಪರಸಪ್ಪ ನಾಯ್ಕ ಹೇಳಿದರು. ಅವರು ಪಟ್ಟಣದ ತಹಶೀಲ್ದಾರ ಕಛೇರಿ ಸಭಾ ಭವನದಲ್ಲಿ ಶನಿವಾರ ನಡೆದ ಉಪನೋಂದಣಾಧಿಕಾರಿ ಹರಿಯಪ್ಪ ಅವರ ಬೀಳ್ಕೋಡುವ ಸಮಾರಂಭದಲ್ಲಿ ಮಾತನಾಡಿದರು. ಉಪನೋಂದಣಾಧಿಕಾರಿ ಹರಿಯಪ್ಪ ಮಾತನಾಡಿ, ಸಾರ್ವಜನಿಕರ ಮತ್ತು ಸಿಬ್ಬಂದಿಗಳ ಸಹಕಾರದಿಂದ ಈ ನನ್ನ …
Read More »
inmudalgi
ಫೆಬ್ರವರಿ 1, 2026 ಬೆಳಗಾವಿ, ರಾಜ್ಯ
ಮೂಡಲಗಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿಗಾಗಿ ಮಂಡಿಸಿರುವ ಬಜೆಟ್ ಮೂರು ವಿಶೇಷತೆಗಳನ್ನು ಹೊಂದಿದೆ. ದೇಶದ ಆರ್ಥಿಕ ಬೆಳವಣಿಗೆಗೆ ವೇಗ ನೀಡುವುದು, ಜನರ ಆಶೋತ್ತರಗಳನ್ನು ಪೂರೈಸುವುದು ಹಾಗೂ ಪ್ರತಿಯೊಬ್ಬ ನಾಗರಿಕನಿಗೂ ಸಂಪನ್ಮೂಲ ಮತ್ತು ಅವಕಾಶ ಒದಗಿಸುವುದು. ಈ ಮೂಲಕ ಉಚಿತ ಘೋಷಣೆ ಮತ್ತು ಸಾಲದ ಆಧಾರದ ರಾಜಕೀಯದ ಬದಲಾಗಿ, ಉತ್ಪಾದಕತೆ, ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ …
Read More »
inmudalgi
ಫೆಬ್ರವರಿ 1, 2026 ಬೆಳಗಾವಿ, ರಾಜ್ಯ
ಮೂಡಲಗಿ : ಚುಟುಕು ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮೂಡಲಗಿ ವತಿಯಿಂದ ನಡೆದ ಕವಿ ಮನೆಯೊಳ್ ಕಾವ್ಯಾವಲೋಕನ ಎಂಬ ಕಾರ್ಯಕ್ರಮದಲ್ಲಿ ಡಾ.ಮಹದೇವ ಜಿಡ್ಡಿಮನಿಯವರ ಮಿತ್ರ ಸಂಮಿತ ಕಾವ್ಯ ಕೃತಿಯ ಕಾವ್ಯಾವಲೋಕನ ಮಾಡಿದ ಶ್ರೀ ದುರ್ಗಪ್ಪ ದಾಸನವರ ಉದಯೋನ್ಮುಖ ಸಾಹಿತಿಗಳು ಹೊಸಟ್ಟಿ ಇವರು ಮಿತ್ರ ಸಂಮಿತ ಕೃತಿಯು ಸಹೃದಯ ಓದುಗನು ಅದನ್ನು ಓದಿದಾಗ ಅದರ ಪರಿಮಳವನ್ನು ಆಸ್ವಾದಿಸಬಹುದು. ಎಂದು ಮಾರ್ಮಿಕ ನೆಲಗಟ್ಟಿನಲ್ಲಿ ಹೇಳಿದರು. ಇಲ್ಲಿ ಕವಿ ಅತ್ಯಂತ ಕ್ರಿಯಾಶೀಲ ಚಿಂತನೆಗಳೊಂದಿಗೆ ಹಾಗೂ …
Read More »
inmudalgi
ಫೆಬ್ರವರಿ 1, 2026 ಬೆಳಗಾವಿ, ರಾಜ್ಯ
ಬೆಟಗೇರಿಯಲ್ಲಿ ಇಂದು ಕನಕದಾಸ ಮತ್ತು ಸಂಗೋಳ್ಳಿ ರಾಯಣ್ಣ ನೂತನ ಮೂರ್ತಿ ಪ್ರತಿಷ್ಠಾಪನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನೂತನ ಭಕ್ತ ಕನಕದಾಸ ಮತ್ತು ವೀರ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಫೆ.1 ರಂದು ಮುಂಜಾನೆ 10 ಗಂಟೆಗೆ ನಡೆಯಲಿದೆ. ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ, ಕಡಕೋಳದ ಅಭಿನವ ಸಿದ್ದರಾಯಜ್ಜನವರು ದಿವ್ಯ ಸಾನಿಧ್ಯ, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ರಾಜಕೀಯ ಮುಖಂಡರು, ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, …
Read More »