inmudalgi
ಮಾರ್ಚ್ 19, 2020 ತಾಲ್ಲೂಕು, ಬೆಳಗಾವಿ
ಶಿವಬೋಧರಂಗ ಪಿಕೆಪಿಎಸ್ಗೆ ಅಧ್ಯಕ್ಷರಾಗಿ ವಿಜಯ ಸೋನವಾಲಕ್ಕರ ಆಯ್ಕೆ ಮೂಡಲಗಿ: ಇಲ್ಲಿಯ ಶ್ರೀ ಶಿವಬೋಧರಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಮುಂದಿನ ಐದು ವರ್ಷದ ಅವಧಿಗೆ ಗುರುವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿಜಯಕುಮಾರ ಅಪ್ಪಾಸಾಹೇಬ ಸೋನವಾಲ್ಕರ ಮತ್ತು ಉಪಾಧ್ಯಕ್ಷರಾಗಿ ಸದಾಶಿವ ಹಣಮಂತ ತಳವಾರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ತಿಳಿಸಿದ್ದಾರೆ. ಈ ವೇಳೆಯಲ್ಲಿ ನಿರ್ದೇಶಕರಾದ ವೆಂಕಟೇಶ ರಾ.ಸೋನವಾಲಕ್ಕರ, ಬಸು ಬಿ.ಕುರಬಗಟ್ಟಿ, ಸುಭಾಸ ಯ.ಸಣ್ಣಕ್ಕಿ, ಸಚೀನ ಗೋ.ಸೋನವಾಲ್ಕರ, …
Read More »
inmudalgi
ಮಾರ್ಚ್ 19, 2020 ತಾಲ್ಲೂಕು, ಬೆಳಗಾವಿ
ಸರಕಾರದ ಆದೇಶ ಗಾಳಿಗೆ ತೂರಿದ ಮೂಡಲಗಿ ತಾಲೂಕಾ ಆಡಳಿತ – ರವಿವಾರದ ಸುದ್ದಿಗೆ ಎಚ್ಚೆತ ಅಧಿಕಾರಿಗಳು ಸಂತೆ ,ಜಾತ್ರೆ ,ಸಭೆ, ಸಮಾರಂಭ ಬಂದ ಕೊರೋನಾ ವೈರಸ್ ತಡಗಟ್ಟಲು ಸಾಕಷ್ಟು ಮುಂಜಾಗ್ರತ ಕ್ರಮ ಮೂಡಲಗಿ ಕೊರೋನಾ ವೈರಸ್ ತಡೆಗಟ್ಟಲು ಸಂತೆ, ಜಾತ್ರೆ, ಸಭೆ ಸಮಾರಂಭ ಬಂದು ಮಾಡಿ ಕಟ್ಟುನಿಟ್ಟಿನ ಕ್ರಮ ಜರುಗಿಸುವಲ್ಲಿ ಸಾವ೯ಜನಿಕರು ಸಹಕರಿಸಬೇಕೆಂದು ಸಿ ಪಿ ಐ ವೆಂಕಟೇಶ ಮುರನಾಳ ಹೇಳಿದರು. ಅವರು ಪುರಸಭೆ ಸಭಾಂಗಣದಲ್ಲಿ ಜರುಗಿದ ಕೋವಿಡ್ 19 …
Read More »
inmudalgi
ಮಾರ್ಚ್ 18, 2020 ತಾಲ್ಲೂಕು, ಬೆಳಗಾವಿ
*ಪಾಪು ನಿಧನ ಶೃಧಾಂಜಲಿ ಭಾವಚಿತ್ರಕ್ಕೆ ಪುಷ್ಪ ನಮನ ಮೌನಾಚರಣೆ* ನಾಡಿನ ಖ್ಯಾತ ಪತ್ರಕರ್ತ ಸಾಹಿತಿ ಮತ್ತು ಹೋರಾಟಗಾರ ಶತಾಯುಷಿ ಪಾಟೀಲ್ ಪುಟಪ್ಪ ನಿಧನಕ್ಕೆ ಮೂಡಲಗಿ ಕಸಾಪ ಬಳಗದ ವತಿಯಿಂದ ಸಂತಾಪ ಸೂಚಿಸಿದರು. ಪಾಪು ನಿಧನ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಒಂದು ನಿಮಿಷ ಮೌನಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಸಂಗಮೇಶ ಗುಜಗೊಂಡ ಮಾತನಾಡಿ ಕರ್ನಾಟಕ ಏಕೀಕರಣ ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದೆ ಕನ್ನಡದ ಹಿರಿಯ ಪತ್ರಕರ್ತ ಸಾಹಿತಿ …
Read More »
inmudalgi
ಮಾರ್ಚ್ 18, 2020 ತಾಲ್ಲೂಕು, ಬೆಳಗಾವಿ
ತಮ್ಮ ಭರವಸೆಯ ಕಂಪನಿಯು ಭಾರತೀಯ ಜೀವ ವಿಮಾ ನಿಗಮ ಒಂದೇ-ಶಿವಪ್ರಕಾಶ ಗುರ್ಲಾಪೂರ 14: ಭಾರತೀಯ ಜೀವ ವಿಮಾ ನಿಗಮವು ಇಂದು ದೇಶದ ಅತಿ ದೊಡ್ಡ ಸಾರ್ವಜನಿಕ ಉದ್ಯಮಿಯಾಗಿ ದೇಶದ ಆರ್ಥಿಕತೆಯ ಬೆನ್ನಲುಬುವಾಗಿ ಮುನ್ನುಗ್ಗುತ್ತಿದೆ ಎಂದು ಎಲ್.ಆಯ್.ಸಿಯ ರಾಯಬಾಗ ಶಾಖಾ ಮ್ಯಾನೇಜರ ಶಿವಪ್ರಕಾಶ ಹೇಳಿದರು. ಅವರು ದಿ: 13 ರಂದು ಸ್ಥಳೀಯ ಶ್ರೀ ಮಲ್ಲಿಕಾರ್ಜುನ ರಂಗ ಮಂಟಪದಲ್ಲಿ 2018-19ನೇ ಸಾಲಿನ ವಿಮಾ ಗ್ರಾಮವೆಂದು ಘೋಷಿÀಸಿ 1 ಲಕ್ಷ ಚಕ್ ವಿತರಣೆ ಕಾರ್ಯಕ್ರಮದಲ್ಲಿ …
Read More »
inmudalgi
ಮಾರ್ಚ್ 18, 2020 ತಾಲ್ಲೂಕು, ಬೆಳಗಾವಿ
ಕುರುಹಿನಶೆಟ್ಟಿ ಸೊಸಾಯಿಟಿಯ ಅಧ್ಯಕ್ಷರಿಗೆ ಸನ್ಮಾನ ಗುರ್ಲಾಪೂರ 16 : ಸ್ಥಳೀಯ ಶ್ರೀ ಮಲ್ಲಿಕಾರ್ಜುನ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ., ಗುರ್ಲಾಪೂರ ಇವರು ಮೂಡಲಗಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಕುರುಹಿನಶೆಟ್ಟಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಅಧ್ಯಕ್ಷರಾದ ಗುರ್ಲಾಪೂರ ಗ್ರಾಮದ ಶ್ರೀ ಬಸವಣ್ಣೆಪ್ಪಾ ಚಿ. ಮುಗಳಖೋಡ ಹಾಗೂ ಉಪಾಧ್ಯಕ್ಷರಾದ ಲಕ್ಕಪ್ಪಾ ಪೂಜೇರಿ ಆಡಳಿತ ಮಂಡಳಿ ಸದಸ್ಯರುಗಳಾದ ಸುಭಾಸ ಬೆಳಕೂಡ, ಗೊಡಚಪ್ಪಾ ಮುರಗೋಡ, ಸದಾಶಿವ ಶೀಲವಂತ, ಬಸವರಾಜ ಬೆಳಕೂಡ, ಇಸ್ಮಾಯಿಲ್ …
Read More »
inmudalgi
ಮಾರ್ಚ್ 17, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ನಿವಾಸಿಯಾದ ಬಾಳುವ ಪ್ರಕಾಶ್ ನಾಯಕ್ ಅವರು ಕಾಣೆಯಾಗಿದ್ದು ಈ ಕುರಿತು ಮೊದಲಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 13 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಗ್ರಾಮದ ನಾಯಿಕರು ತೋಟದ ಮನೆಯಿಂದ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮರಳಿ ಬಂದಿಲ್ಲ ಎಂದು ಕಾಣೆಯಾದ ಮಹಿಳೆಯ ಭಾವ( ಗಂಡನ ಅಣ್ಣ) ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಾಳವ್ವಾ ಪ್ರಕಾಶ …
Read More »
inmudalgi
ಮಾರ್ಚ್ 17, 2020 ತಾಲ್ಲೂಕು, ಬೆಳಗಾವಿ
ಪಿಎಸ್ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದಲ್ಲಿ ಹಾಲಿಗೆ ಕಲಬೆರಕೆ ಮಿಶ್ರಣ ಮಾಡುವವರ ಮೇಲೆ ದಾಳಿ ಮೂಡಲಗಿ : ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಿಂಗಪ್ಪ ಹಣಮಂತ ದಡ್ಡಗೋಳ ಎನ್ನುವ ಮಾಲೀಕ ಹಾಗೂ ನಿಂಗಪ್ಪ ಯಲ್ಲಪ್ಪ ಸಂಕನ್ನವರ ಎಂಬ ವ್ಯಕ್ತಿಗಳು, ರೈತರಿಂದ ಸಂಗ್ರಹಿಸಿದ ಹಾಲಿಗೆ ಕಲಬೆರಕೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರಿಗೆ ಮೂಡಲಗಿ ಪಿಎಸ್ಐ ಮಲ್ಲಿಕಾರ್ಜುನ ಸಿಂಧೂರ ಹಾಗೂ ಸಿಬ್ಬಂಧಿ ಮತ್ತು ಗೋಕಾಕ ಆಹಾರ ಇಲಾಖೆಯ ಅಧಿಕಾರಿ ಲೋಕಶ್ ಗಾನೂರ್ …
Read More »
inmudalgi
ಮಾರ್ಚ್ 17, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ಕೊರೊನಾ ವೈರಸ್ ಬಗ್ಗೆ ಭಯ ಬೇಡ ಆದರೆ ಮುಂಜಾಗೃತೆಗಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಆರೋಗ್ಯದ ನಿಯಮಗಳನ್ನು ಪಾಲಿಸುವುದು ಅವಶ್ಯವಿದೆ ಎಂದು ರಾಯಬಾಗದ ಸಮುದಾಯ ಆರೋಗ್ಯ ಸಮನ್ವಯಾಧಿಕಾರಿ ಝಾಕೀರ ಹುಸೇನ್ ನಧಾಪ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಮಾಜಶಾಸ್ತç ವಿಭಾಗ, ಐಕ್ಯೂಎಸಿ, ಸಮುದಾಯ ಆರೋಗ್ಯ ಕೇಂದ್ರ, ವೈಆರ್ಸಿ ಘಟಕ, ಎನ್ಎಸ್ಎಸ್, ರೆಡ್ರಿಬ್ಬನ್ ಮತ್ತು ಆರೋಗ್ಯ ಘಕಟಗಳ ಆಶ್ರಯದಲ್ಲಿ ಆಯೋಜಿಸಿದ ಕೋವಿಡ್-೧೯, ಎಚ್ಐವಿ ಏಡ್ಸ್ ಮತ್ತು …
Read More »
inmudalgi
ಮಾರ್ಚ್ 17, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ : ಮುಂಜಾಗ್ರತ ಕ್ರಮವಾಗಿ ಕೊರೊನಾ ವೈರಸ್ ಸೊಂಕು ಹರಡದಂತೆ ಪ್ರತಿಯೊಬ್ಬರೂ ಎಚ್ಚರವಹಿಸುವ ಅಗತ್ಯಯಿದ್ದು ಸುತ್ತಮುತ್ತಲಿನ ಪರಿಸರದ ಬಗ್ಗೆ ಕಾಳಜಿ ವಹಿಸಿ ಸಾಮಾನ್ಯವಾಗಿ ಕೆಮ್ಮು,ನೆಗಡಿ, ಶೀತ, ಜ್ವರದಂತಹ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕೆತ್ಸೆ ಪಡೆಯಬೇಕು. ಎಂದು ನ್ಯಾಯವಾದಿ ಕೆ.ಎಲ್ ಹುಣಶ್ಯಾಳ ಹೇಳಿದರು. ಅವರು ದಿವಾಣ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ಕೊರೊನಾ ಸಂಕ್ರಾಮಿಕ ರೋಗ ಜನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ …
Read More »
inmudalgi
ಮಾರ್ಚ್ 16, 2020 ತಾಲ್ಲೂಕು, ಬೆಳಗಾವಿ
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಯುವಕರಿಗೆ ಸುನೀಲ ವಂಟಗೋಡಿ ಕರೆ ಮೂಡಲಗಿ :ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನೇಕ ಸವಾಲುಗಳನ್ನು ಎದುಸಿರಿ ಯಶಸ್ವಿಯಾಗಿ ಮುನ್ನಡೆದಾಗ ಮಾತ್ರ ನಾವು ಗ್ರಾಮದ ಅಭಿವೃದ್ದಿಯೊಂದಿಗೆ ಮುಂದೆ ಬರಲು ಸಾಧ್ಯ ಎಂದು ಸುನೀಲ ವಂಟಗೋಡಿ ಹೇಳಿದರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಕೇಳಕರ ಪೌಢ ಶಾಲೆಯಲ್ಲಿ ಸಂಕಲ್ಪ ಪೌಂಡೇಶನ್ ಏರ್ಪಡಿಸಿದ ಕೆ ಎ ಎಸ್ ಹಾಗೂ ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಕಾರ್ಯಗಾರ ಉದ್ಘಾಟಿಸಿ ಮಾತನಾಡಿ ಕುಲಗೋಡ ಸುತ್ತಲಿನ …
Read More »