ಮೂಡಲಗಿ : *ಹಣ್ಣು ಹಂಪಲ ವಿತರಣೆ* ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ 78 ನೇ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಯಡಿಯೂರಪ್ಪನವರ ಅಭಿಮಾನಿಗಳಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ : ಭಾರತಿ ಕೋಣಿ, ಅರಭಾವಿ ಬ್ಲಾಕ್ ಅಧ್ಯಕ್ಷ ಮಹಾದೇವ ಶೇಕ್ಕಿ , ಹಣಮಂತ ಸತರಡ್ಡಿ, ಜಗದೀಶ ತೇಲಿ, ಕುಮಾರ ಗಿರಡ್ಡಿ, ರಾಜೇಂದ್ರ ಢವಳೇಶ್ವರ , ಶಿವಬಸು ಸುಣದೋಳಿ, …
Read More »
IN MUDALGI Latest Kannada News