Breaking News

Classic Layout

ಭಾರತದ ರಾಷ್ಟ್ರಪ್ರೇಮಿ, ದಾರ್ಶನಿಕ ವಿನಾಯಕ ದಾಮೋದರ ಸಾವರ್ಕರ್

ಆ ವೀರ ಕಲಿಯನ್ನು ನೆನಪಿಸಿಕೊಂಡಾಗಲೆಲ್ಲ ದಿವಂಗತ ವಿದ್ಯಾನಂದ ಶೆಣೈ ಕಣ್ಣಮುಂದೆ ಬರುತ್ತಾರೆ. ಆರು ವರ್ಷಗಳ ಹಿಂದೆ ಅವರು ಮಾಡಿದ್ದ ಭಾಷಣದ ಝೇಂಕಾರ ಕಿವಿಯಲ್ಲಿ ಇನ್ನೂ ಹಸಿಯಾಗಿಯೇ ಇದೆ. “ಅವತ್ತು ಛಾಫೇಕರ್ ಸಹೋದರರು ಬ್ರಿಟಿಷ್ ಅಧಿಕಾರಿ ರಾಂಡ್ ನನ್ನು ಹತ್ಯೆ ಮಾಡಿದರು. ಅದು ಬ್ರಿಟಿಷರಿಗೆ ತಿಳಿದುಹೋಯಿತು. ಬಂಧಿಸಿ ವಿಚಾರಣೆಗೆ ಗುರಿಪಡಿಸಿದ ಬ್ರಿಟಿಷರು ಛಾಫೇಕರ್ ಸಹೋದರರ ಮೇಲೆ “ಕೊಲೆ’ ಆರೋಪ ಹೊರಿಸಿದರು. ಕೊನೆಗೆ ಗಲ್ಲಿಗೂ ಏರಿಸಿದರು. ಇದನ್ನೆಲ್ಲಾ ನೋಡಿದ 14 ವರ್ಷದ ಬಾಲಕ ವಿನಾಯಕ ದಾಮೋದರ …

Read More »

ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಸಮರ ಹಾಗೂ ಪಾಲಕರ ಸಭೆ ಸಮಾರಂಭ

ವರದಿ : ಈಶ್ವರ ಢವಳೇಶ್ವರ ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಸಮರ ಹಾಗೂ ಪಾಲಕರ ಸಭೆ ಸಮಾರಂಭ* . ಮೂಡಲಗಿ :- ನಗರದ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ನಡೆದ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಿಪಿಐ ವೆಂಕಟೇಶ್ ಮುರನಾಳ ಮಾತನಾಡಿ ಪೋಷಕರು ಯಾವುದೇ ರೀತಿಯ ಆಮಿಷಕ್ಕೆ ಒಳಗಾಗಿದೆ ಮಕ್ಕಳ ಪ್ರಯತ್ನದ ಮೇಲೆ ನಂಬಿಕೆ ಇಟ್ಟು ಪ್ರಶಿಕ್ಷಣಾರ್ತಿಗಳ ಯಶಸ್ಸಿಗೆ ಪ್ರೋತ್ಸಾಹ ನೀಡಬೇಕು, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ದೇಶ ವಿರೋಧಿ ಸಮಾಜ …

Read More »

ಸಮೀಪದ ನಾಗನೂರಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ

ಮೂಡಲಗಿ : ಶತಮಾನಗಳಿಂದಲು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಸಹಾಯ ನೀಡಿ ಭವ್ಯ ಭವಿಷ್ಯತ್ತಿ ಪ್ರಜೆಗಳ ನಿರ್ಮಾಣ ಕಾರ್ಯ ಮಾಡಿರುವದು ಹೆಮ್ಮೆಯ ವಿಷಯವಾಗಿದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ನಾಗನೂರಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮೂಡಲಗಿ ತಾಲೂಕಿನಲ್ಲಿ ಶತಮಾನ ಕಂಡ ಶಾಲೆಗಳಲ್ಲಿ ಇದೊಂದಾಗಿದೆ. ಇಂತಹ ಶಾಲೆಯಲ್ಲಿ ಅನೇಕ …

Read More »

ಮಹಾಶಿವರಾತ್ರಿ ಹಬ್ಬದ  ಶುಭಾಶಯಗಳು

ಶಿವನ ಶಾಶ್ವತ ಪ್ರೀತಿ ಮತ್ತು ಶಕ್ತಿ ನಿಮಗೆ ಕರುಣಿಸಲಿ ಸಂತೋಷ ಮತ್ತು ಶಾಂತಿ ಸಹಿತ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಶಿವನ ಸಕಲ ಆಶೀರ್ವಾದ ಸಿಗಲಿ ಮಹಾಶಿವರಾತ್ರಿ ಹಬ್ಬದ  ಶುಭಾಶಯಗಳು                                                         …

Read More »