ಆ ವೀರ ಕಲಿಯನ್ನು ನೆನಪಿಸಿಕೊಂಡಾಗಲೆಲ್ಲ ದಿವಂಗತ ವಿದ್ಯಾನಂದ ಶೆಣೈ ಕಣ್ಣಮುಂದೆ ಬರುತ್ತಾರೆ. ಆರು ವರ್ಷಗಳ ಹಿಂದೆ ಅವರು ಮಾಡಿದ್ದ ಭಾಷಣದ ಝೇಂಕಾರ ಕಿವಿಯಲ್ಲಿ ಇನ್ನೂ ಹಸಿಯಾಗಿಯೇ ಇದೆ. “ಅವತ್ತು ಛಾಫೇಕರ್ ಸಹೋದರರು ಬ್ರಿಟಿಷ್ ಅಧಿಕಾರಿ ರಾಂಡ್ ನನ್ನು ಹತ್ಯೆ ಮಾಡಿದರು. ಅದು ಬ್ರಿಟಿಷರಿಗೆ ತಿಳಿದುಹೋಯಿತು. ಬಂಧಿಸಿ ವಿಚಾರಣೆಗೆ ಗುರಿಪಡಿಸಿದ ಬ್ರಿಟಿಷರು ಛಾಫೇಕರ್ ಸಹೋದರರ ಮೇಲೆ “ಕೊಲೆ’ ಆರೋಪ ಹೊರಿಸಿದರು. ಕೊನೆಗೆ ಗಲ್ಲಿಗೂ ಏರಿಸಿದರು. ಇದನ್ನೆಲ್ಲಾ ನೋಡಿದ 14 ವರ್ಷದ ಬಾಲಕ ವಿನಾಯಕ ದಾಮೋದರ …
Read More »
IN MUDALGI Latest Kannada News