inmudalgi
ಮಾರ್ಚ್ 14, 2020 ತಾಲ್ಲೂಕು, ಬೆಳಗಾವಿ
ಕುಲಗೋಡದಲ್ಲಿ ಸಾಯಿ ಜಾತ್ರಾ ಮಹೋತ್ಸವ ಉದ್ಘಾಟನೆ ಮೂಡಲಗಿ ಮಹತ್ತರವಾದ ಪುಣ್ಯದ ಬೆಲೆಯನ್ನು ತೆತ್ತು ನೀನು ಈ ಮಾನವ ಶರೀರವೆಂಬ ನೌಕೆಯನ್ನು ಕೊಂಡುಕೊಂಡಿದ್ದಿಯೇ, ದುಖಃ ಸಾಗರವನ್ನು ದಾಟುವದಕಾಗಿ ಆ ಶರೀರ ಎಂಬ ನೌಕೆ ಮುರಿದು ಹೋಗುವ ಮುನ್ನ ಓ ಸಾಯಿನಾಥನೇ ನಿನ್ನ ಭಕ್ತಿ ಭಂಡಾರದಲ್ಲಿ ಮುಕ್ತಿಯನ್ನು ನೀಡು ಎಂದು ಖಜ್ಜಿಡೋಣ ಯ ಶ್ರೀ ಶಂಕ್ರಾಚಾರ್ಯ ಅಧೂತ ಆಶ್ರಮದ ಶ್ರೀ ಕೃಷ್ಣಾನಂದ ಶರಣರು ಹೇಳಿದರು. ತಾಲೂಕಿನ ಪಾರಿಜಾತ ಕುಲಗೋಡ ಗ್ರಾಮದಲ್ಲಿ ಶ್ರೀ ಸಾಯಿ …
Read More »
inmudalgi
ಮಾರ್ಚ್ 14, 2020 ತಾಲ್ಲೂಕು, ಬೆಳಗಾವಿ
ರಾಜ್ಯಾದ್ಯಂತ ಸಭೆ ಸಮಾರಂಭ ನಡೆಸದಂತೆ ಸಿ ಎಂ ಯಡಿಯೂರಪ್ಪ ಸೂಚನೆ ಹಿನ್ನೆಲೆ, ಮೂಡಲಗಿಯಲ್ಲಿ ಆಯೋಜನೆ ಮಾಡಲಾಗಿದ್ದ ಅಕ್ಷರ ಜಾತ್ರೆ ರದ್ದು, ಮುಂದುಡಲಾಗಿದೆ. ಇಂದು ನೂತನ ತಾಲೂಕು ಮೂಡಲಗಿಯಲ್ಲಿ ಆಯೋಜನೆ ಮಾಡಲಾಗಿದ್ದ ಅಕ್ಷರ ಜಾತ್ರೆ, ಸಾಹಿತ್ಯ ಸಮ್ಮೇಳನಕ್ಕೆ ಸಕಲ ತಯಾರಿ ಮಾಡಿಕೊಂಡಿದ್ದ ಸಾಹಿತ್ಯಾಸಕ್ತರು, ಸಮಾರಂಭಕ್ಕಾಗಿ ಅಡುಗೆ, ವೇದಿಕೆ,ಸನ್ಮಾನದ ಸಲಕರಣೆಯೊಂದಿಗೆ ಸಿದ್ದವಾಗಿದ್ದ ಸಾಹಿತ್ಯಾಸಕ್ತರು, ಕರೊನ ಹಿನ್ನೆಲೆ ಕಾರ್ಯಕ್ರಮ ಸ್ಥಗಿತಗೊಳಿಸಿರುವ ಸಾಹಿತ್ಯಾಸಕ್ತರು, ವರದಿ : ಈಶ್ವರ ಢವಳೇಶ್ವರ ಮೂಡಲಗಿ
Read More »
inmudalgi
ಮಾರ್ಚ್ 13, 2020 ತಾಲ್ಲೂಕು, ಬೆಳಗಾವಿ
inmudalgi
ಮಾರ್ಚ್ 11, 2020 ತಾಲ್ಲೂಕು, ಬೆಳಗಾವಿ
*ಮೂಡಲಗಿಯ ನ್ಯಾಯವಾದಿಗಳು ಕೊರ್ಟ ಕಾರ್ಯಕಲಾಪಗಳಿಂದ ಹೊರಗುಳಿದು ಪೋಲಿಸ ಪೇದೆ ವಿರುದ್ದ ಪ್ರತಿಭಟನೆ ಮಾಡಿದರು* ಮೂಡಲಗಿ : ಸರಕಾರಿ ವಕೀಲರ ವಿರುದ್ಧವೆ ಸುಳ್ಳು ದೂರು ದಾಖಲಿಸಿದ ಧಾರವಾಡ ಪೊಲೀಸ್ ಗಣೇಶ ಕಾಂಬಳೆ ಹಾಗೂ ದೇವರಾಜ ಮೇಲೆ ಕಾನೂನು ಕಠಿಣ ಕ್ರಮ ತೆಗೆದುಕೊಳ್ಳಬೇಕು. ವಕೀಲರ ಮೇಲೆ ಈ ರೀತಿ ಮೇಲಿಂದ ಮೇಲೆ ನಡೆಯುವ ಪೊಲೀಸ ದೌರ್ಜ್ಯನಕ್ಕೆ ಸಂಬಂಧಪಟ್ಟ ಮೇಲಾಧಿಕಾರಿಗಳು ಅಪರಾದ ಎಸಗಿದ ಪೊಲೀಸ ಪೇದೆ ಮೇಲೆ ಯೊಗ್ಯ ಕ್ರಮ ತೆಗೆದುಕೊಂಡು ಅವರನ್ನು ಕೆಲಸದಿಂದ …
Read More »
inmudalgi
ಮಾರ್ಚ್ 11, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಯ ನಿಟ್ಟಿನಲ್ಲಿ ಅಮೂಲಾಗ್ರ ಬದಲಾವಣೆಯ ಜೊತೆಗೆ ಗುಣಮಟ್ಟದ ಹಾಗೂ ಗುಣಾತ್ಮಕ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆ 2020ರ ಪೂರ್ವ ಸಿದ್ಧತೆಯ ಕುರಿತು ಪ್ರೇರಣಾಧಾಯಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ವಲಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳು ಸಮೀಪಿಸುತ್ತಿದ್ದು ವಿದ್ಯಾರ್ಥಿಗಳು ಪಾಲಕರು …
Read More »
inmudalgi
ಮಾರ್ಚ್ 10, 2020 ತಾಲ್ಲೂಕು, ಬೆಳಗಾವಿ
ರಾಮಗೌರಿ ಅವರ ನಿಸ್ವಾರ್ಥ ಸೇವೆ ಅಪಾರವಾಗಿದೆ – ಬಸವರಾಜ ಕಬ್ಬೂರ ಮೂಡಲಗಿ ಬಿಎಸ್ಎನ್ಎಲ್ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಹೊಂದಿದರು ಹೋಸ ಸಿಬ್ಬಂದಿ ಬರುವರಗೆ ಸಾರ್ವಜನಿಕರಿಗೆ ತೊಂದರೆ ಆಗಬಾರದೆಂದು ಎಂದು ಒಂದು ವರಿ ತಿಂಗಳವರೆಗೆ ಯಾವುದೇ ಫಲಾಪೇಕ್ಷೆಯಿಲ್ಲದೆ ಕೆಲಸ ನಿವ೯ಹಿಸಿದ ರಾಮ್ ಗೌರಿ ಅವರ ನಿಸ್ವಾರ್ಥ ಸೇವೆ ಅಪಾರವಾಗಿದೆ ಎಂದು ಹಿರಿಯ ಸಹಾಯಕ ಬಸವರಾಜ ಕುಮಾರ್ ಹೇಳಿದರು. ಮಂಗಳವಾರ ಸಾಯಂಕಾಲ ಇಲ್ಲಿಯ ಇಲ್ಲಿಯ ಬಿಎಸ್ಎನ್ಎಲ್ ಉಪ ಮಂಡಲ ಕಾರ್ಯಾಲಯದಲ್ಲಿ ಸರಳ …
Read More »
inmudalgi
ಮಾರ್ಚ್ 10, 2020 ತಾಲ್ಲೂಕು, ಬೆಳಗಾವಿ
ಸಡಗರ ಹೋಳಿ ಹಬ್ಬ ಆಚರಣೆ* ಮೂಡಲಗಿ : ಪಟ್ಟಣದಲ್ಲಿ ಮಂಗಳವಾರರಂದು ಕರುನಾಡ ಸೈನಿಕ ತರಬೇತಿ ಕೇಂದ್ರದ ನೂತನ ದೈಹಿಕ ತರಬೇತಿ ಮೈದಾನದಲ್ಲಿ ಹೋಳಿ ಹಬ್ಬವನ್ನು ಪರಸ್ಪರ ಬಣ್ಣ ಎರಚಿ ಸಡಗರ ಸಂಭ್ರಮದಿಂದ ಆಚರಿಸಿದರು. ಸಂಭ್ರಮಾಚರಣೆಲ್ಲಿ ಪಿ ಎಸ್ ಐ ಮಲ್ಲಿಕಾರ್ಜುನ ಸಿಂಧೂರ ಆಗಮಿಸಿ ಶಿಬಿರಾಥಿ೯ಗಳನ್ನು ಉದ್ದೇಶಿಸಿ ಮಾತನಾಡಿ ಹಾನಿಕಾರಕ ರಾಸಾಯನಿಯುಕ್ತ ಬಣ್ಣ ಉಪಯೋಗಿಸದೆ ಒಣ ಬಣ್ಣ ಮಾತ್ರ ಹಚ್ಚಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಹೇಳಿ ಹಬ್ಬದ ಶುಭಾಶಯ ಹೇಳಿದರು. ಪ್ರೋ …
Read More »
inmudalgi
ಮಾರ್ಚ್ 10, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ನಗರದ ವಿವಿಧ ಭಾಗಗಳಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಇಲ್ಲಿನ ಗಾಂಧಿ ಚೌಕದ ಮಕ್ಕಳು ಕಾಮಣ್ಣನ ದಹನ ಮಾಡಿ ಸಂಭ್ರಮಿಸಿದರು. ದುಷ್ಟ ಶಕ್ತಿ ನಿಗ್ರಹ ಹಾಗೂ ಶಿಷ್ಟಜನರ ಉದ್ದಾರ, ಗ್ರಾಮದಲ್ಲಿ ಮಳೆ ಬೆಳೆ ಸಮೃದ್ಧಿಗಾಗಿ ಹಲವು ವರ್ಷಗಳಿಂದ ನಿಂಗಪ್ಪಾ ಶಿವಬಸಪ್ಪಾ ಪೂಜೇರಿ (ಗಸ್ತಿ ) ವಂಶದ ಮಕ್ಕಳು ಹಾಗೂ ಗಾಂಧಿ ಚೌಕ ಮಕ್ಕಳು ಹಾಗೂ ಗ್ರಾಮದ ಹಿರಿಯರು ಈ ಕಾಮಣ್ಣ ದಹನ ಕೆಲಸವನ್ನು ಮಾಡಿಕೊಂಡು ಬರುತ್ತಿದ್ದಾರೆ. ಮನೆ ಮನೆಗೆ …
Read More »
inmudalgi
ಮಾರ್ಚ್ 10, 2020 ತಾಲ್ಲೂಕು, ಬೆಳಗಾವಿ
ಮೂಡಲಗಿ: ಶಿಕ್ಷಕ ಸಮುದಾಯದ ಸಹಕಾರ ಹಾಗೂ ಸಹಕಾರದಿಂದಾಗಿ ಆರ್ಥಿಕವಾಗಿ ನಾವು ಬೆಳೆಯುವದರ ಜೊತೆಗೆ ಸಂಘದ ಬೆಳೆವಣಿಗೆಯಲ್ಲಿ ಎಲ್ಲರೂ ಪರಸ್ಪರ ಕೈ ಜೋಡಿಸಿದರ ಫಲವಾಗಿ ಸತತ ಮೂರನೇ ಬಾರಿ ಅವಿರೋಧವಾಗಿ ಅಧ್ಯಕ್ಷನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ ಎಂದು ಸರಕಾರಿ ಪ್ರೌಢ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಭಾಸ ಬಾಗೋಜಿ ಹೇಳಿದರು. ಅವರು ಇಂದು ಜರುಗಿದ 2020-2025 ನೇ ಸಾಲಿನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಸಂದರ್ಭದಲ್ಲಿ ಮಾತನಾಡಿದರು. ಮೂಡಲಗಿ ವಲಯದ …
Read More »
inmudalgi
ಮಾರ್ಚ್ 9, 2020 ತಾಲ್ಲೂಕು, ಬೆಳಗಾವಿ
*ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ನೂತನ ಪದಾಧಿಕಾರಿಗಳಿಗೆ ನೇಮಕ* ಮೂಡಲಗಿ – ಮಾ 06 : ಮೂವರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ 1 ಮಹೇಶ್ ಮೋಹಿತೆ ,2 ರಾಜು ಚಿಕ್ಕನಗೌಡರ,3 ಸುಭಾಷ ಪಾಟೀಲ್ ನೇಮಕರಾಗಿದ್ದು ಹಾಗೂ ಜಿಲ್ಲಾ ಖಜಾಂಚಿಯಾಗಿ ಮಲ್ಲಿಕಾರ್ಜುನ ಮಾದಮ್ಮನವರ,ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಯಾಗಿ ವೀರಭದ್ರಯ್ಯ ಪೂಜಾರ ನೇಮಕಗೊಂಡಿದ್ದಾರೆ ಪಕ್ಷದ ಕಾರ್ಯವನ್ನು ಮುನ್ನಡೆಸಲು ಹಾಗೂ ಸಂಘಟನೆಯನ್ನು ವಿಸ್ತರಿಸುವುದಕ್ಕಾಗಿ ಪಕ್ಷದ ಸೂಚನೆ ಮೇರೆಗೆ ನಿಯುಕ್ತಿಗೊಳಿಸಲಾಗಿದೆ ಎಂದು ಜಿಲ್ಲಾದ್ಯಕ್ಷರಾದ ಸಂಜಯ.ಬಿ.ಪಾಟೀಲ್ …
Read More »