*ಹುಡೇದವರಿಗೆ ಕರ್ನಾಟಕ* *ವಿಕಾಸ ರತ್ನ ಪ್ರಶಸ್ತಿ ಪ್ರದಾನ* ಮೂಡಲಗಿ: ಭಾರತ ರತ್ನ ಸರ್ರ ಎಂ ವಿಶ್ವೇಶ್ವÀರಯ್ಯ ಇಂಜಿನಿಯರಿಂಗ ಪ್ರತಿಷ್ಟಾನ ಟ್ರಸ್ಟ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರ ಸಹಕಾರದೊಂದಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸಾಧಕರ ಸೇವೆಯಲ್ಲಿ “ಕರ್ನಾಟಕ ವಿಕಾಸ ರತ್ನ ರಾಜ್ಯ ಪ್ರಶಸ್ತಿ ಪಡೆದ ಯಾದವಾಡ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಎಮ್.ಎಚ್. ಹುಡೇದ ಅವರಿಗೆ ಬೆಂಗಳೂರಿನ ರವಿಂದ್ರ ಕಲಾಕ್ಷೇvದಲ್ಲಿÀ್ರ ಜರುಗಿದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಸಾನಿಧ್ಯ …
Read More »
IN MUDALGI Latest Kannada News